China-Taiwan: ಚೀನಾಗೆ ತೈವಾನ್‌ ಸೆಡ್ಡು: ಹಾಲಿ ಸರ್ಕಾರಕ್ಕೇ ಜನರ ಮತ

ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಲೈ ಚಿಂಗ್‌ ಟೆಗೆ ಜಯ

Team Udayavani, Jan 13, 2024, 10:16 PM IST

taiwan

ತೈಪೆ: ಚೀನಾದ ಭೂವಿಸ್ತರಣೆಯ ದಾಹಕ್ಕೆ ತೈವಾನ್‌ ತಕ್ಕ ಪಾಠವನ್ನೇ ಕಲಿಸಿದೆ. ಆ ದೇಶದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಆಡಳಿತ ಪಕ್ಷ ಡೆಮಾಕ್ರಾಟಿಕ್‌ ಪ್ರೊಗೇಸಿವ್‌ ಪಕ್ಷ (ಡಿಪಿಪಿ)ದ ಅಭ್ಯರ್ಥಿ ಲೈ ಚಿಂಗ್‌ ಟೆ ಅವರು ಮತ್ತೂಮ್ಮೆ ಜಯ ಸಾಧಿಸಿದ್ದಾರೆ. ಇದರಿಂದಾಗಿ ಮುಂದಿನ ನಾಲ್ಕು ವರ್ಷಗಳ ತಮ್ಮ ಆಡಳಿತದ ಅವಧಿಯಲ್ಲಿ ದಕ್ಷಿಣ ಚೀನಾ ಸಮುದ್ರ ವ್ಯಾಪ್ತಿ ಪ್ರದೇಶದಲ್ಲಿ ಯುದ್ಧ ನೌಕೆಗಳನ್ನು ಇರಿಸಿಕೊಂಡು ಬೆದರಿಕೆ ಹಾಕುವ ಚೀನಾಕ್ಕೆ ಪ್ರಬಲ ಪ್ರತಿಸ್ಪರ್ಧೆ ನೀಡುವುದು ಖಚಿತವಾಗಿದೆ.

ಡಿಪಿಪಿ ಅಭ್ಯರ್ಥಿ ಜಯಗಳಿಸಿದ್ದರಿಂದ ತೈವಾನ್‌ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳು ತನಗೇ ಸೇರಿದ್ದು ಎಂಬ ಚೀನಾ ಸರ್ಕಾರದ ವಾದ ತಿರಸ್ಕೃತಗೊಂಡಂತಾಗಿದೆ. ಲೈ ಅವರಿಗೆ ಪ್ರತಿಪಕ್ಷ ಕ್ಯುಮೊನಿತಾಂಗ್‌ ಮತ್ತು ತೈವಾನ್‌ ಪೀಪಲ್ಸ್‌ ಪಾರ್ಟಿಯ ಅಭ್ಯರ್ಥಿಗಳಿಂದ ಪ್ರಬಲ ಸ್ಪರ್ಧೆ ಎದುರಿಸುತ್ತಿದ್ದರು. ಫ‌ಲಿತಾಂಶದ ಬಳಿಕ ಮಾತನಾಡಿದ ನಿಯೋಜಿತ ಅಧ್ಯಕ್ಷ ದೇಶದಲ್ಲಿ ಶಾಂತಿ ಕಾಪಾಡಿಕೊಳ್ಳಲು, ಅರ್ಥ ವ್ಯವಸ್ಥೆಯನ್ನು ಸುಧಾರಿಸಲು ಆದ್ಯ ಕ್ರಮ ಕೈಗೊಳ್ಳುವುದಾಗಿ ವಾಗ್ಧಾನ ಮಾಡಿದ್ದಾರೆ. ಚೀನಾ ಕ್ಯುಮೊನಿತಾಂಗ್‌ ಪಕ್ಷದ ಅಭ್ಯರ್ಥಿಗೆ ಬೆಂಬಲವಾಗಿ ನಿಂತಿತ್ತು.

ಚುನಾವಣೆ ಘೋಷಣೆಯಾಗುವ ಪೂರ್ವದಲ್ಲಿ ಹಾಗೂ ನಂತರದ ಹಂತಗಳಲ್ಲಿ ಲೈ ಚಿಂಗ್‌ ಟೆ ಅವರು ಅಪಾಯಕಾರಿ ಅಭ್ಯರ್ಥಿ ಎಂದು ಚೀನಾ ಅಪಪ್ರಚಾರ ಮಾಡಿತ್ತು. ಯುದ್ಧ ಅಥವಾ ಶಾಂತಿ ತೈವಾನ್‌ ಜನರ ಆಯ್ಕೆಯಾಗಬೇಕು ಎಂದು ಕರೆ ನೀಡಿತ್ತು.

 

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.