Sagara: ತುಮರಿ ಮತ್ತು ಹಸಿರುಮಕ್ಕಿ ಸೇತುವೆಗಳು ಬದುಕಿನ ಸಂಪರ್ಕ ಸೇತು: ಗೋಪಾಲಕೃಷ್ಣ ಬೇಳೂರು


Team Udayavani, Jan 15, 2024, 3:58 PM IST

Sagara: ತುಮರಿ ಮತ್ತು ಹಸಿರುಮಕ್ಕಿ ಸೇತುವೆಗಳು ಬದುಕಿನ ಸಂಪರ್ಕ ಸೇತು: ಗೋಪಾಲಕೃಷ್ಣ ಬೇಳೂರು

ಸಾಗರ: ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ ಕನಸು. ಅದನ್ನು ಶೀಘ್ರವಾಗಿ ಮುಗಿಸುವತ್ತ ಸಂಬಂಧಪಟ್ಟ ಗುತ್ತಿಗೆದಾರ ಕಂಪನಿ ಗಮನ ಹರಿಸಬೇಕು. ಕಾಮಗಾರಿ ಬೇಗ ಮುಗಿಸುವಂತೆ ಸಂಬಂಧಪಟ್ಟ ಸಚಿವರು ಇಲಾಖೆ ಮೇಲೆ ಒತ್ತಡ ಹೇರಲಾಗಿದ್ದು ಅವರು ಪೂರಕವಾಗಿ ಸ್ಪಂದಿಸಿದ್ದಾರೆ.

ಕಾಮಗಾರಿ ರಾತ್ರಿ ಹಗಲು ನಡೆಯುತ್ತಿದ್ದು ಶೀಘ್ರದಲ್ಲಿಯೆ ಸೇತುವೆ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ. ತುಮರಿ ಸೇತುವೆ ಹಿನ್ನೀರ ಭಾಗದ ಜನರ ಹೋರಾಟಕ್ಕೆ ಸಂದ ಪ್ರತಿಫಲವಾಗಲಿದೆ ಎಂದು ಹೇಳಿದರು.

ಬೇಸಿಗೆ ಸಂದರ್ಭದಲ್ಲಿ ಹಿನ್ನೀರು ಕಡಿಮೆಯಾಗಿ ಲಾಂಚ್ ನಿಲ್ಲಿಸಲು ಸಹ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ನನ್ನ ಗಮನಕ್ಕೆ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಲಾಂಚ್ ನಿಲ್ಲಲು ಸಮಸ್ಯೆಯಾಗಬಾರದು ಎಂದು ಅಗತ್ಯ ಇರುವ ಕಡೆಗಳಲ್ಲಿ ರ‍್ಯಾಂಪ್ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಗತ್ಯ ಸಂದರ್ಭದಲ್ಲಿ ಜನರನ್ನು ಒಂದು ದಡದಿಂದ ಮತ್ತೊಂದು ದಡಕ್ಕೆ ಕರೆದೊಯ್ಯಲು ಮಿನಿ ಬೋಟ್ ಬಳಕೆ ಮಾಡಲು ಸಹ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸೋಮಶೇಖರ್ ಲ್ಯಾವಿಗೆರೆ, ಚೇತನರಾಜ್ ಕಣ್ಣೂರು, ಬಿ.ಎ.ಇಂದೂಧರ ಬೇಸೂರು, ನವೀನ್ ಗೌಡ ಜಿ.ವಿ., ತಾರಾಮೂರ್ತಿ, ದೇವರಾಜ ಕಪ್ಪದೂರು, ಹರೀಶ್ ಗಂಟೆ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ: Lok Sabha Poll: ಚಿಕ್ಕಬಳ್ಳಾಪುರಕ್ಕೆ ನಾರ್ವೇಕರ್ ಕಾಂಗ್ರೆಸ್ ಉಸ್ತುವಾರಿ: ಆದೇಶ

 

ಟಾಪ್ ನ್ಯೂಸ್

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

Elephant Census ಬಂಡೀಪುರದಲ್ಲಿ ಆನೆ ಗಣತಿ ಸಂಪನ್ನ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

ಮೂಲ್ಕಿಯ ಡಾ| ಹಂಸರಾಜ್‌ ಶೆಟ್ಟಿ ಅವರಿಗೆ ಬ್ರಿಟನ್‌ನ ಎಂಬಿಇ ಪ್ರಶಸ್ತಿ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ

Quran ಅಪವಿತ್ರ ಆರೋಪ: ಪಾಕ್‌ನಲ್ಲಿ ಕ್ರಿಶ್ಚಿಯನ್‌ ವ್ಯಕ್ತಿ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

ರಾಜ್ಯದಲ್ಲಿ ಕಾನೂನಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಶೋಕ್‌

27

H. Vishwanath: ವಿಧಾನಸೌಧವೂ ಮಾಲ್‌ ಆಗಿ ಪರಿವರ್ತನೆ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

Legislative Council: ಎಚ್‌. ಆಂಜನೇಯಗೆ ವಿಧಾನ ಪರಿಷತ್‌ ಸ್ಥಾನ ನೀಡಲು  ಆಗ್ರಹ

Legislative Council: ಎಚ್‌. ಆಂಜನೇಯಗೆ ವಿಧಾನ ಪರಿಷತ್‌ ಸ್ಥಾನ ನೀಡಲು  ಆಗ್ರಹ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

ಬಾಕಿ ಬಿಲ್‌ ಸೌಹಾರ್ದಯುತವಾಗಿ ಇತ್ಯರ್ಥ: ಸಚಿವ ಈಶ್ವರ್‌ ಖಂಡ್ರೆ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Uppinangady: ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Lok Sabha Elections 6ನೇ ಹಂತ: ಶೇ.59.06ರಷ್ಟು ಮತದಾನ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

Bangladesh ಸಂಸದರ ಹತ್ಯೆ ಕೇಸ್‌: ಭಾರತಕ್ಕೆ ಢಾಕಾ ಅಧಿಕಾರಿಗಳ ತಂಡ

38

Archery World Cup Stage 2: ವನಿತಾ ಕಾಂಪೌಂಡ್‌ ತಂಡಕ್ಕೆ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.