ಕುರ್ಚಿಯಲ್ಲಿ ಕೂತ ಕೂಡಲೇ ಪೂರ್ಣಾವಧಿ ಸಿಎಂ ಆಗುವ ಪ್ಲಾನ್: Pratap Simha ವಾಗ್ದಾಳಿ


Team Udayavani, Jan 17, 2024, 1:26 PM IST

ಕುರ್ಚಿಯಲ್ಲಿ ಕೂತ ಕೂಡಲೇ ಪೂರ್ಣಾವಧಿ ಸಿಎಂ ಆಗುವ ಪ್ಲಾನ್: Pratap Simha ವಾಗ್ದಾಳಿ

ಮೈಸೂರು:  ಮೈಸೂರಿನಿಂದ ಅಯೋಧ್ಯೆಗೆ ಫೆ. 4 ರಿಂದ 15 ದಿನಕ್ಕೆ ಒಂದು ರೈಲು ಸಂಚಾರ ಮಾಡುತ್ತದೆ. ಫೆ. 4 ರಂದು ರಾತ್ರಿ 12.5 ಕ್ಕೆ ಮೊದಲ ಪ್ರಯಾಣ ಆರಂಭವಾಗಲಿದೆ. 1,280 ಆಸನ ವ್ಯವಸ್ಥೆ ಇದೆ.  ಬುಕಿಂಗ್ ಓಪನ್ ಆಗಿಲ್ಲ. ಇದಕ್ಕಾಗಿ ತಯಾರಿ ನಡೆಯುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

ಮೈಸೂರಿನಲ್ಲಿ ಮಾತಾನಾಡಿದ ಅವರು, ಕಾಂಗ್ರೆಸ್ ಆಡಳಿತದಲ್ಲಿ ರಾಮನಿಗೆ ಮನ್ನಣೆ ಇಲ್ಲ ಎಂಬುದು ಸದಾ ಕಾಲದ ಸತ್ಯ. ರಾಜ್ಯದಲ್ಲಿ  ರಾಮ ಭಕ್ತರ ಆಶಯಕ್ಕೆ ಪೂರಕವಾದ ಸರಕಾರ ಇಲ್ಲ ಎಂಬುದು ಜನರಿಗೆ ಅರ್ಥವಾಗುತ್ತಿದೆ ಎಂದರು.

ತಮ್ಮ ತಂದೆಯೇ ಐದು ವರ್ಷ ಸಿಎಂ ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ. ಶಿವಕುಮಾರ್ ಬಗ್ಗೆ ನನಗೆ ಪಾಪಾ ಅನ್ನಿಸುತ್ತದೆ. ಎಸ್.ಎಂ ಕೃಷ್ಣ ನಂತರ ಮತ್ತೊಮ್ಮೆ ಅವಕಾಶ ಬಂದಿದೆ ಅಂತಾ ಡಿಕೆಶಿ ಚುನಾವಣೆಗೆ ಮುನ್ನ ಒಕ್ಕಲಿಗರಿಗೆ ಹೇಳುತ್ತಿದ್ದರು. ಡಿ.ಕೆ. ಶಿವಕುಮಾರ್ ಪಕ್ಷವನ್ನು ಸಮರ್ಥವಾಗಿ ಕಟ್ಟಿ ಹಾಗೂ ಬಂಡವಾಳ ಹಾಕಿದ್ದರು. ಅಧಿಕಾರ ಬಂದ ಮೇಲೆ ಸಿದ್ದರಾಮಯ್ಯ ಹಠ ಹಿಡಿದು ಮೊದಲ ಅವಧಿಗೆ ಸಿಎಂ ಆದರು. ಸಿಎಂ ಕುರ್ಚಿಯಲ್ಲಿ ಕೂತ ಕೂಡಲೇ ಪೂರ್ಣಾವಧಿ ಸಿಎಂ ಆಗುವ ಪ್ಲಾನ್ ಮಾಡಿದ್ದಾರೆ. ಎಂ.ಬಿ. ಪಾಟೀಲ್, ಸತೀಶ್ ಜಾರಕಿ ಹೊಳಿ, ರಾಜಣ್ಣ ಮೂಲಕ ಮೊದಲ ಸಿಎಂ ಹೇಳಿಕೆ ಕೊಡಿಸಿದ್ದರು. ಈಗ ಮಗನ ಕೈಯಲ್ಲಿ ಪೂರ್ಣಾವಧಿ ಸಿಎಂ ಅಂತಾ ಹೇಳಿಕೆ ಕೊಡಿಸಿದ್ದಾರೆ. ಮಗನ ಮೂಲಕ ಡಿಕೆ ಶಿವಕುಮಾರ್ ಗೆ  ಸಂದೇಶ ರವಾನಿಸಿದ್ದಾರೆ ಎಂದರು.

ಸ್ವಜಾತಿ ಅವರು ಮುಸ್ಲಿಂಮರು ತಮ್ಮ ತಂದೆಯ ಕೈ ಹಿಡಿದರು ಎಂದು ಯತೀಂದ್ರ ಹೇಳಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆ ಮತಹಾಕಿದ್ದು ಒಕ್ಕಲಿಗರು ಅಲ್ವಾ? ವರುಣಾದಲ್ಲಿ  ಲಿಂಗಾಯತರು ತಾನೇ ನಿಮಗೆ ಮತ ಹಾಕಿದ್ದು. ಡಿಕೆಶಿಯ ಎದೆಗೆ ಸಿದ್ದರಾಮಯ್ಯ ಮಗನ ಹೆಗಲ ಮೇಲೆ ಗನ್ ಇಟ್ಟು ಹೊಡೆದಿದ್ದಾರೆ ಎಂದು ವ್ಯಂಗ್ಯವಾಡಿದರು.

ಡಿಕೆ ಶಿವಕುಮಾರ್ ಅವರೇ ನಿಮ್ಮ ವಿರೋಧಿಗಳು ಬೇರೆ ಎಲ್ಲೂ ಇಲ್ಲ.  ನಿಮ್ಮ ಪಕ್ಷದಲ್ಲೆ ಇದ್ದಾರೆ. ಸಿದ್ದರಾಮಯ್ಯ ಅವರೇ ನಿಮ್ಮ ವಿರೋಧಿ. 39 ಲಿಂಗಾಯತರು ಕಾಂಗ್ರೆಸ್ ನಿಂದ ಗೆದ್ದಿದ್ದಾರೆ.  ಡಿಕೆ ಸಿಎಂ ಆಗುತ್ತಾರೆ ಅಂತಾ ಒಕ್ಕಲಿಗರು ಮತ ಹಾಕಿದರು.  ನಿಮಗೆಲ್ಲಾ ದೋಖಾ ಆಗಿದೆ. ಸಿದ್ದರಾಮಯ್ಯ ಎಲ್ಲರ ನಡುವೆ  ಜಗಳ ಇಟ್ಟು ತಾವು ಅಧಿಕಾರದಲ್ಲಿ ಮುಂದುವರಿಯವ ಪ್ರಯತ್ನ ಮಾಡುತ್ತಾರೆ. ಸ್ವಜಾತಿ, ಮುಸ್ಲಿಂಮರ ಮೇಲೆ ಮಾತ್ರ ಸಿದ್ದರಾಮಯ್ಯ ಅವರಿಗೆ ಪ್ರೀತಿ ಎಂದರು.

ಟಾಪ್ ನ್ಯೂಸ್

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.