Startup: ರ್‍ಯಾಂಕಿಂಗ್‌ನಲ್ಲಿ ಕರ್ನಾಟಕ ಬೆಸ್ಟ್‌: ಒಡಿಶಾಗೆ ಅತ್ಯುತ್ಕೃಷ್ಟ ಸ್ಥಾನ


Team Udayavani, Jan 18, 2024, 12:04 AM IST

startu

ಹೊಸದಿಲ್ಲಿ: ನವೋದ್ಯಮ (ಸ್ಟಾರ್ಟ್‌ಅಪ್‌) ಕ್ಷೇತ್ರಕ್ಕೆ ಸಂಬಂಧಿಸಿದಂತೆ 2023ನೇ ರಾಜ್ಯಗಳ ರ್‍ಯಾಂಕಿಂಗ್‌ ಅನ್ನು ಕೇಂದ್ರ ಸರಕಾರಪ್ರಕಟಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕ ಒಂದು ಕೋಟಿ ಮಂದಿ ಜನಸಂಖ್ಯೆ ಇರುವ ರಾಜ್ಯಗಳ ಪೈಕಿ ಅಗ್ರ ಸ್ಥಾನದಲ್ಲಿ ಇದೆ. ಜತೆಗೆ ಅತ್ಯುತ್ತಮ ಸಾಧನೆ ಮಾಡಿದ್ದಕ್ಕೆ ಪ್ರಶಸ್ತಿಯನ್ನೂ ಪಡೆದಿದೆ. ಸತತ ಎರಡನೇ ಬಾರಿಗೆ ಕರ್ನಾಟಕ ಅತ್ಯುತ್ತಮ ಸಾಧನೆ ಮಾಡಿದ್ದಕ್ಕೆ ಪ್ರಶಸ್ತಿ ಪಡೆದುಕೊಂಡಿದೆ. ಈ ಸಾಲಿನಲ್ಲಿ ಗುಜರಾತ್‌, ಕೇರಳ, ತಮಿಳುನಾಡು ಕೂಡ ಪ್ರಶಸ್ತಿ ಗೆದ್ದುಕೊಂಡಿವೆ. ಇನ್ನು, ಒಡಿಶಾ, ಮಹಾರಾಷ್ಟ್ರ, ಪಂಜಾಬ್‌, ರಾಜಸ್ಥಾನ, ತೆಲಂಗಾಣ “ಟಾಪ್‌ ಪರ್ಫಾರ್ಮರ್‌’ (ಅತ್ಯುತ್ತಮ ಸಾಧನೆ) ಗೌರವಕ್ಕೆ ಪಾತ್ರವಾಗಿದೆ. ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ರ್‍ಯಾಂಕಿಂಗ್‌ ಲಿಸ್ಟ್‌ ಪ್ರಕಟಿಸಿದ್ದಾರೆ.

ಪುರಿ ಕಾರಿಡಾರ್‌ ಲೋಕಾರ್ಪಣೆ

ಪುರಿ: ಒಡಿಶಾದ ಪುರಿಯಲ್ಲಿರುವ ಐತಿಹಾಸಿಕ ಶ್ರೀ ಜಗನ್ನಾಥ ದೇಗುಲದ ಸುತ್ತ ಯಾತ್ರಾರ್ಥಿಗಳಿಗೆ ಸುಧಾರಿತ ಸೌಕರ್ಯಗಳನ್ನು ಒದಗಿಸುವ ಗುರಿ ಹೊಂದಿರುವ 800 ಕೋಟಿ ರೂ. ವೆಚ್ಚದ ಪಾರಂಪರಿಕ ಕಾರಿಡಾರ್‌ ಯೋಜನೆಯನ್ನು ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಬುಧವಾರ ಉದ್ಘಾಟಿಸಿದರು. ಈ ಯೋಜನೆಯು ಜಗನ್ನಾಥ್‌ ದೇಗುಲದ ಸುತ್ತಮುತ್ತ ಭಕ್ತಾದಿಗಳ ಅನುಕೂಲಕ್ಕಾಗಿ ಪಾರ್ಕಿಂಗ್‌ ಪ್ರದೇಶ, ನೂತನ ಸೇತುವೆ, ಹೊಸ ರಸ್ತೆ, ಯಾತ್ರಾ ಕೇಂದ್ರ, ವಿಶ್ರಾಂತಿ ಕೊಠಡಿಗಳು, ಕ್ಲಾಕ್‌ರೂಮ್‌, ಶೌಚಾಲಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಒಳಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಪುರಿ ದಿವ್ಯಸಿಂಗ ದೇಬ್‌ನ ಗಜಪತಿ ಮಹಾರಾಜ್‌ ಸೇರಿದಂತೆ ದೇಶ-ವಿದೇಶಗಳ 90 ಪ್ರಮುಖ ದೇಗುಲಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Minchu

Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.