S3 : EP – 49 : ದುರ್ಯೋಧನನ ಕುತಂತ್ರದ ಕಥೆ | The story of Duryodhana


UV Podcast, Jan 19, 2024, 6:16 PM IST

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ ಪಾಡ್‌ಕಾಸ್ಟ್‌ ಕೇಳಿ.

In this episode, Dr. Sandhya S. Pai narrates very famous Mahabharata S3 : EP – 49 : ದುರ್ಯೋಧನನ ಕುತಂತ್ರದ ಕಥೆ | The story of Duryodhana ವನವಾಸದಲ್ಲಿರುವ ಪಾಂಡವರಿಗೆ ಸಮಸ್ಯೆ ನೀಡುವ ಉದ್ದೇಶದಿಂದ ದುರ್ಯೋಧನನು ತನ್ನ ಆಸ್ಥಾನಕ್ಕೆ ಬಂದ ದೂರ್ವಾಸ ಮುನಿ ಹಾಗೂ ಅವರ ಸಾವಿರ ಶಿಶ್ಯರನ್ನು ಸತ್ಕಾರ ಮಾಡಿ, ಬಳಿಕ ಪಾಂಡವರಿಂದಲೂ ಸತ್ಕಾರ ಸ್ವೀಕರಿಸುವಂತೆ ಕೇಳಿಕೊಳ್ಳುತ್ತಾನೆ. ಹೀಗೆ ಬಂದ ಇಷ್ಟು ಜನರಿಗೆ ಆಹಾರವನ್ನು ಹೇಗೆ ತಯಾರಿಸುವುದು ಎಂಬುದು ಅರ್ಥವಾಗದೆ ಇದ್ದಾಗ ಶ್ರೀ ಕೃಷ್ಣ ಏನು ಮಾಡಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ

ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ – [email protected]

ಈ ತಾಣಗಳಲ್ಲಿ ಕೂಡ ಸಂಧ್ಯಾವಾಣಿ ಕನ್ನಡ ಧ್ವನಿ ಕೇಳಬಹುದು. ಆ್ಯಂಕರ್ | ಆ್ಯಪಲ್ ಪಾಡ್‌ಕಾಸ್ಟ್ | ಸ್ಪಾಟಿಫೈ | ಗೂಗಲ್ ಪಾಡ್‌ಕಾಸ್ಟ್‌ | ರೇಡಿಯೋ ಪಬ್ಲಿಕ್ | ಬ್ರೇಕರ್ | ಟ್ಯೂನ್ಇನ್ | ಜಿಓ ಸಾವನ್ | ಸಂಬಂಧಿತ ಆ್ಯಪ್‌ಗಳು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ದೊರೆಯುತ್ತವೆ.


UV Podcast

8fe28321ce5f463bfcd43466a498bfd7

S1EP – 432 : ನೀರು ಹುಡುಕ ಹೊರಟ ಕವಿರತ್ನ ಕಾಳಿದಾಸ

dgsadv

ಪಾಂಡವರ ಅಜ್ಞಾತ ವಾಸ ಕೊನೆಯ ಹಂತ | Agnathavasam of Pandavas

dgdfg

S1EP – 431 : ಜೀವನ ಪ್ರೀತಿ ಎಂದರೇನು ?

Untitled-3 copy

S1EP – 430 : ತಿಮ್ಮ ಗುರುವಿನ ಪಾಠ

Mahabartha sampale

S3 : EP – 54 : ಕೀಚಕ ವಧೆ | Story of Kichaka


ಹೊಸ ಸೇರ್ಪಡೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.