ಬೆಳ್ತಂಗಡಿ:ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ;ಇಬ್ಬರ ವಿರುದ್ಧ ಪ್ರಕರಣ ದಾಖಲು


Team Udayavani, Jan 20, 2024, 10:10 AM IST

4-maddakda

ಬೆಳ್ತಂಗಡಿ: ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಜ.18 ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.

ಈ ಸ್ಥಳವನ್ನು ಒತ್ತುವರಿಸಿದ ನಸೀರ್‌ ಮತ್ತು ರೌಫ್‌ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ.

ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

Belthangady ವಿದ್ಯುತ್‌ ತಂತಿ ಮೇಲೆ ಬಿದ್ದ ಮರ; ವ್ಯಕ್ತಿಗೆ ಗಾಯ

1-asdsad

Bantwal; ರಿಕ್ಷಾ ಪಲ್ಟಿಯಾಗಿ ರಸ್ತೆಗೆ ಎಸೆಯಲ್ಪಟ್ಟ ಯುವಕ ಮೃತ್ಯು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

9-davangere

Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.