Maharashtra: ಪುರುಷನಾಗಿ ಬದಲಾಗಿದ್ದ ಮಹಿಳಾ ಪೊಲೀಸ್‌ ಪೇದೆ; ಈಗ ಗಂಡು ಮಗುವಿನ ತಂದೆ!


Team Udayavani, Jan 20, 2024, 6:54 PM IST

16

ಮಹಾರಾಷ್ಟ್ರ: ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡು ಮಹಿಳೆಯಿಂದ ಪುರುಷನಾಗಿದ್ದ ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಪೊಲೀಸ್ ಪೇದೆ ಗಂಡು ಮಗುವಿಗೆ ತಂದೆಯಾಗಿದ್ದಾರೆ.

ಮಹಾರಾಷ್ಟ್ರದ ಮಜಲಗಾಂವ್ ತಾಲೂಕಿನ ರಾಜೇಗಾಂವ್ ನಿವಾಸಿ ಲಲಿತ್ ಕುಮಾರ್ ಸಾಳ್ವೆ ಅವರು ಜನವರಿ 15 ರಂದು ಗಂಡು ಮಗುವಿಗೆ ತಂದೆಯಾಗಿದ್ದಾರೆ ಎಂದುರ ವರದಿಯಾಗಿದೆ.

1988 ರ ಜೂನ್ ನಲ್ಲಿ ಜನಿಸಿದ ಲಲಿತಾ ಸಾಳ್ವೆ(ಹಿಂದಿನ ಹೆಸರು) 2010 ರಲ್ಲಿ ಪೊಲೀಸ್‌ ಇಲಾಖೆಗೆ ಸೇರಿದರು. 2013 ರಲ್ಲಿ ಲಲಿತಾ ಅವರು ತನ್ನ ದೇಹದಲ್ಲಿ ಕೆಲ ಬದಲಾವಣೆಯನ್ನು ಕಂಡುಕೊಂಡಿದ್ದಾರೆ. ಈ ಕಾರಣದಿಂದ ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾದ ಅವರಿಗೆ, ವೈ ಕ್ರೋಮೋಸೋಮ್ ಇರುವುದು ದೃಢವಾಗಿದೆ.

ಸಾಳ್ವೆಗೆ ಲಿಂಗ ಡಿಸ್ಫೋರಿಯಾ ಇದೆ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ಲಿಂಗ ರಿಸೈನ್‌ ಮೆಂಟ್‌ ಶಸ್ತ್ರಚಿಕಿತ್ಸೆ (*ex reassignment) ಮಾಡಲು ಸಲಹೆ ನೀಡಿದ್ದರು.

ಅದರಂತೆ ಲಲಿತಾ ಅವರು, 2018 ರಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆದು, ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆಗೆ ಒಳಗಾದರು. 2018 ಮತ್ತು 2020 ರ ನಡುವೆ ಮೂರು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು.

ಶಸ್ತ್ರ ಚಿಕಿತ್ಸೆಯ ಬಳಿಕ ಅವರ ಹೆಸರನ್ನು ಲಲಿತ್‌ ಎಂದು ಬದಲಾಯಿಸಿಕೊಂಡರು. ಇದಾದ ಬಳಿಕ ಸಾಳ್ವೆ ಛತ್ರಪತಿ ಸಂಭಾಜಿನಗರದ ಮಹಿಳೆಯನ್ನು 2020 ರಲ್ಲಿ ವಿವಾಹವಾದರು.

ಇದೀಗ ಗಂಡು ಮಗುವಿಗೆ ತಂದೆಯಾಗಿದ್ದಾರೆ. “ಹೆಣ್ಣಿನಿಂದ ಪುರುಷನಾಗಿ ನನ್ನ ಪ್ರಯಾಣವು ಹೋರಾಟಗಳಿಂದ ತುಂಬಿತ್ತು. ಈ ಸಮಯದಲ್ಲಿ, ನನ್ನನ್ನು ಬೆಂಬಲಿಸಿದ್ದಾರೆ. ಅವರಿಗೆಲ್ಲ ನಾನು ಕೃತಜ್ಞನಾಗಿದ್ದೇನೆ. ನನ್ನ ಹೆಂಡತಿ ಸೀಮಾ ಮಗುವನ್ನು ಹೊಂದಲು ಬಯಸಿದ್ದಳು. ನಾನೀಗ ತಂದೆಯಾಗಿರುವುದು ಸಂತಸ ತಂದಿದೆ. ನನ್ನ ಕುಟುಂಬ ಥ್ರಿಲ್ ಆಗಿದೆ” ಎಂದರು.

 

ಟಾಪ್ ನ್ಯೂಸ್

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

Mumbai Hoarding Collapse; The main accused caught by the police in Rajasthan

Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ

covid

Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!

Modi 2

3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.