Missing Case ಗುರುಪುರ: ಬ್ಯಾಂಕಿಗೆ ಹೋದ ಮಹಿಳೆ ನಾಪತ್ತೆ
Team Udayavani, Jan 20, 2024, 8:40 PM IST
ಕೈಕಂಬ: ಮೂಳೂರು ಗ್ರಾಮದ ಗುರುಪುರ ವನಭೋಜನದ ರೂಪಾ ಪ್ರಭು (45) ಜ. 19ರಂದು ಮಧ್ಯಾಹ್ನ 2.30ಕ್ಕೆ ಬ್ಯಾಂಕಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಮರಳಿ ಕಾಣೆಯಾಗಿರುತ್ತಾರೆ. ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುತ್ತದೆ. ಪತಿ ಪ್ರಾಣೇಶ್ ಪ್ರಭು ಬಜಪೆ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಗೋಧಿ ಮೈ ಬಣ್ಣ, ಸಾಧಾರಣ ಮೈಕಟ್ಟಿನ ಅವರು ಕನ್ನಡ, ತುಳು, ಕೊಂಕಣಿ ಮಾತನಾಡುತ್ತಾರೆ. ನೀಲಿ ಹಾಗೂ ಬೂದುಮಿಶ್ರಿತ ಬಣ್ಣದ ಸೀರೆ ಧರಿಸಿರುತ್ತಾರೆ. ಅವರ ಬಗ್ಗೆ ತಿಳಿದು ಬಂದಲ್ಲಿ ಬಜಪೆ ಪೊಲೀಸ್ ಠಾಣೆ ( 0824-2220531)ಗೆ ಕರೆ ಮಾಡಿ ತಿಳಿಸುವಂತೆ ವಿನಂತಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Parappana Agrahara Central Prison; ಸಾಮಾನ್ಯರಂತೆ ದಿನ ಕಳೆದ ರೇವಣ್ಣ
Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ
Hate speech ಪ್ರಚಾರ: ಮೋದಿ ವಿರುದ್ಧ ಕ್ರಮಕ್ಕೆ ಸುಪ್ರೀಂನಲ್ಲಿ ರಿಟ್ ಅರ್ಜಿ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ: ಹಿಮಂತ್ ಬಿಸ್ವಾ