Iran: ಇರಾನ್‌ನಿಂದ ಸೊರಯ ಉಪಗ್ರಹ ಉಡಾವಣೆ: ಅಮೆರಿಕಕ್ಕೆ ಆತಂಕ

-ಉಡಾವಣೆಯ ಉದ್ದೇಶವೇ ಅಸ್ಪಷ್ಟ: ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಆತಂಕ

Team Udayavani, Jan 20, 2024, 8:50 PM IST

iran soray

ಜೆರುಸಲೇಮ್‌: ತನ್ನ ಇತಿಹಾಸದಲ್ಲೇ ಅತಿ ಎತ್ತರದ ಕಕ್ಷೆಗೆ ಉಪಗ್ರಹವನ್ನು ಕಳುಹಿಸಿದ್ದಾಗಿ ಇರಾನ್‌ ಹೇಳಿಕೊಂಡಿದೆ. ಮಧ್ಯಪ್ರಾಚ್ಯ ದೇಶಗಳಲ್ಲಿ ಬಿಗುವಿನ ಪರಿಸ್ಥಿತಿ ಇರುವಂತೆಯೇ ಈ ಹೇಳಿಕೆ ಹೊರಬಿದ್ದಿದೆ. ಆದರೆ ಅಮೆರಿಕ ಸೇರಿದಂತೆ ಪಾಶ್ಚಿಮಾತ್ಯ ರಾಷ್ಟ್ರಗಳು ಈ ಬೆಳವಣಿಗೆ ಬಗ್ಗೆ ಆತಂಕ ಹೊಂದಿವೆ. ಅಣ್ವಸ್ತ್ರ ಹೊತ್ತೂಯ್ಯಬಲ್ಲ ಇರಾನಿನ ಖಂಡಾಂತರ ಕ್ಷಿಪಣಿ ಸಾಮರ್ಥ್ಯ ಇದರಿಂದ ಹೆಚ್ಚಾಗಲಿದೆ ಎಂಬುದು ಅವುಗಳಿಗಿರುವ ಆತಂಕ.

ಇತ್ತೀಚೆಗಷ್ಟೇ ಪಾಕ್‌ ಮತ್ತು ಇರಾನ್‌ ಪರಸ್ಪರ ದಾಳಿ ನಡೆಸಿ, ಈಗಷ್ಟೇ ಶಾಂತಿ ಮಾತುಕತೆಗೆ ಸಿದ್ಧವಾಗಿವೆ. ಇನ್ನು ಇಸ್ರೇಲ್‌-ಹಮಾಸ್‌ ನಡುವೆ ತೀವ್ರ ಘರ್ಷಣೆ ನಡೆಯುತ್ತಲೇ ಇದೆ. ಅದೇ ಹೊತ್ತಿನಲ್ಲಿ ಇರಾನ್‌, 750 ಕಿ.ಮೀ.ಗೂ ಅಧಿಕ ಎತ್ತರದ ಕಕ್ಷೆಯಲ್ಲಿ ಸೊರಯ ಉಪಗ್ರಹ ನಿಲ್ಲಿಸಿದ್ದೇವೆ. 3 ಹಂತದ ಖಾಯೆಮ್‌-100 ರಾಕೆಟ್‌ ಮೂಲಕ ಉಡಾವಣೆ ಮಾಡಿದ್ದೇವೆಂದು ಹೇಳಿದೆ. ಉಪಗ್ರಹದಲ್ಲಿ 50 ಕೆಜಿ ತೂಕದ ಪೇಲೋಡ್‌ ಇದೆ ಎಂದು ಇರಾನ್‌ ಹೇಳಿದೆ. ಆದರೆ ಉಪಗ್ರಹದ ಕೆಲಸವೇನೆಂದು ಗೊತ್ತಾಗಿಲ್ಲ.

ಪಾಕ್‌-ಇರಾನ್‌ ನಡುವೆ ಶಾಂತಿ ಮಾತುಕತೆ
ಯುದ್ಧಸನ್ನದ್ಧ ಸ್ಥಿತಿಗೆ ಪಾಕಿಸ್ತಾನ-ಇರಾನ್‌ ಸಂಬಂಧ ಮತ್ತೆ ಹಳಿಗೆ ಬಂದಿದೆ. ಪಾಕಿಸ್ತಾನ ಇಸ್ರೇಲ್‌ನೊಂದಿಗೆ ಎಲ್ಲ ರೀತಿಯ ರಾಜತಾಂತ್ರಿಕ ಸಂಬಂಧ ಮುಂದುವರಿಸಲು ತಾನು ಸಿದ್ಧ ಎಂದರೆ, ಇರಾನ್‌ ಕೂಡ ಪರೋಕ್ಷವಾಗಿ ಅದಕ್ಕೆ ಸಮ್ಮತಿಸಿದೆ.ಜ.16ರಂದು ಇರಾನ್‌, ಪಾಕಿಸ್ತಾನದ ಗಡಿಯಲ್ಲಿ ದಾಳಿ ಮಾಡಿ 2 ಮಕ್ಕಳ ಸಾವಿಗೆ ಕಾರಣವಾಗಿತ್ತು. ಜ.18ರಂದು ಇರಾನ್‌ ಗಡಿಯಲ್ಲಿ ಪಾಕ್‌ ಪ್ರತಿದಾಳಿ ಮಾಡಿ, ಇರಾನ್‌ 9 ಮಂದಿಯ ಸಾವಿಗೆ ಕಾರಣವಾಗಿತ್ತು. ಇದರಿಂದ ಎರಡೂ ದೇಶಗಳು ಪರಸ್ಪರ ರಾಯಭಾರಿಗಳನ್ನು ವಾಪಸ್‌ ಕರೆಸಿಕೊಂಡಿದ್ದವು.

ಟಾಪ್ ನ್ಯೂಸ್

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Fraud: ಉದ್ಯೋಗ ನೆಪದಲ್ಲಿ 2 ಕೋಟಿ ರೂ. ವಂಚನೆ; ಸಿಐಡಿ ಲೇಡಿ ಆಫೀಸರ್‌ ಸೆರೆ

Arrested: ಸ್ನೇಹಿತರಿಗೆ ತಿಂಡಿ ಕೊಡಿಸಿದ್ದಕ್ಕೆ 45 ಲಕ್ಷ ಕಳೆದುಕೊಂಡ ಬಾಲಕಿ!

Arrested: ಸ್ನೇಹಿತರಿಗೆ ತಿಂಡಿ ಕೊಡಿಸಿದ್ದಕ್ಕೆ 45 ಲಕ್ಷ ಕಳೆದುಕೊಂಡ ಬಾಲಕಿ!

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

1-puttur

Puttur: ಬಸ್ – ಬೈಕ್ ಅಪಘಾತ; ಸವಾರ ಸ್ಥಳದಲ್ಲೇ ಸಾವು

‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

‌IRAN ಜತೆ ಒಪ್ಪಂದ; ಅಮೆರಿಕದ ದಿಗ್ಬಂಧನದ ಎಚ್ಚರಿಕೆಗೆ ಜೈಶಂಕರ್‌ ತೀಕ್ಷ್ಣ ತಿರುಗೇಟು!

1-wewewqe

Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Rafah; ಇಸ್ರೇಲ್ ಗೆ 1 ಬಿಲಿಯನ್ ಡಾಲರ್ ನ ಶಸ್ತ್ರಾಸ್ತ್ರ ಕಳುಹಿಸುತ್ತಿರುವ ಅಮೆರಿಕ

police USA

London: ಚಾಕುವಿನಿಂದ ಇರಿದು ಭಾರತೀಯ ಮೂಲದ ಮಹಿಳೆಯ ಹತ್ಯೆ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK ಆಜಾದಿ ರಣಕಹಳೆ! ಪಾಕಿಸ್ಥಾನ ದೌರ್ಜನ್ಯ ವಿರುದ್ಧ ಬೀದಿಗಿಳಿದ ಪಾಕ್‌ ಆಕ್ರಮಿತ ಕಾಶ್ಮೀರ ಜನ

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

POK: ಪಾಕ್‌ ದೌರ್ಜನ್ಯ; 3 ಸಾವು; ಸತತ 5ನೇ ದಿನವೂ ವ್ಯಾಪಕ ಹಿಂಸಾಚಾರ; ಸೇನೆಯಿಂದ ಗೋಲಿಬಾರ್‌

Dr. Vivek from Mandya played drums in the White House

US; ಶ್ವೇತಭವನದಲ್ಲಿ ಡ್ರಮ್ಸ್‌  ನುಡಿಸಿದ ಮಂಡ್ಯ ಮೂಲದ ಡಾ| ವಿವೇಕ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-aaaa

Udupi; ಗೀತಾ ಲೇಖನ ಯಜ್ಞದ ದೀಕ್ಷೆ ಸ್ವೀಕರಿಸಿದ ಖ್ಯಾತ ಕ್ರಿಕೆಟಿಗ ರವಿ ಶಾಸ್ತ್ರಿ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Bengaluru: ಪ್ರವಾಹ ಪರಿಸ್ಥಿತಿ ತಿಳಿಯಲು ರಾಜಕಾಲುವೆಗಳ ಮೇಲೆ 400 ಕ್ಯಾಮೆರಾ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

Suspended: ಪ್ರೊ.ಮೈಲಾರಪ್ಪ ಸಸ್ಪೆಂಡ್‌; ವಿವಿಗೆ ಸರ್ಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.