ಇಂದಿನಿಂದ ಬಾಲರಾಮನ ದರ್ಶನಕ್ಕೆ ಅವಕಾಶ… ಮುಂಜಾನೆಯಿಂದಲೇ ಅಯೋಧ್ಯೆಯಲ್ಲಿ ಭಕ್ತ ಸಾಗರ


Team Udayavani, Jan 23, 2024, 9:22 AM IST

ಇಂದಿನಿಂದ ಬಾಲರಾಮನ ದರ್ಶನಕ್ಕೆ ಅವಕಾಶ… ಬೆಳಿಗ್ಗೆಯಿಂದಲೇ ಅಯೋಧ್ಯೆಯಲ್ಲಿ ಭಕ್ತ ಸಾಗರ

ಅಯೋಧ್ಯೆ: ರಾಮ ಮಂದಿರದ ಉದ್ಘಾಟನೆಯ ಒಂದು ದಿನದ ಬಳಿಕ ಸಾರ್ವಜನಿಕರಿಗೆ ಬಾಲರಾಮನ ದರ್ಶನಕ್ಕಾಗಿ ಅವಕಾಶ ನೀಡಲಾಗಿದ್ದು ಅದರಂತೆ ಮುಂಜಾನೆ ಮೂರೂ ಗಂಟೆಯಿಂದಲೇ ರಾಮಮಂದಿರದ ಸುತ್ತ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಬಾಲ ರಾಮನ ದರ್ಶನಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ.

ಒಂದೆಡೆ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದರೆ ಇನ್ನೊಂದೆಡೆ ಬಾಲರಾಮನ ದರ್ಶನ ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಅದೆಷ್ಟೋ ವರ್ಷಗಳ ಕನಸು ನನಸ್ಸಾಗಿದ್ದು ಇಡೀ ವಿಶ್ವವೇ ರಾಮಮಯವಾಗಿದೆ.

ರಾಜ್ಯ ಹಾಗೂ ದೇಶದ ಮೂಲೆ ಮೂಲೆಗಳಿಂದ ರಾಮಲಲ್ಲಾನ ದರ್ಶನಕ್ಕೆ ಆಗಮಿಸಿದ ಅಪಾರ ಸಂಖ್ಯೆಯ ಭಕ್ತರು ರಾಮ ಮಂದಿರದ ಹೊರಗೆ ಜಮಾಯಿಸಿದ್ದಾರೆ. ಭಕ್ತರಿಂದ ರಾಮನ ಜಯಘೋಷಗಳು ಮೊಳಗುತ್ತಿವೆ.

ಅಯೋಧ್ಯೆ ಶ್ರೀರಾಮನ ದರ್ಶನಕ್ಕೆ ದಿನದಲ್ಲಿ ಎರಡು ಹೊತ್ತು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದ್ದು ಅದರಂತೆ ಬೆಳಿಗ್ಗೆ 7 ರಿಂದ 11:30 ರವರೆಗೆ ಮತ್ತು ನಂತರ ಮಧ್ಯಾಹ್ನ 2 ರಿಂದ ಸಂಜೆ 7 ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಕೊರೆವ ಚಳಿಯ ನಡುವೆಯೂ ಭಕ್ತರು ರಾಮಲಲ್ಲಾನ ದರ್ಶನ ಪಡೆಯಲು ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದರ್ಶನಕ್ಕಾಗಿ ಕಾಯುತ್ತಿದ್ದಾರೆ.

ಮುಂಬೈನಿಂದ ದರ್ಶನಕ್ಕೆಂದು ಕುಟುಂಬ ಸಮೇತ ಬಂದಿದ್ದ ಮಹಿಳಾ ಭಕ್ತೆಯೊಬ್ಬರು ಮಾಹಿತಿ ನೀಡಿದ್ದು ‘ಮೂರು ದಿನಗಳಿಂದ ಇಲ್ಲಿಯೇ ಇದ್ದೇವೆ, ರಾಮನ ದರ್ಶನದ ನಂತರವೇ ಊರಿಗೆ ತೆರಳುತ್ತೇವೆ’ ಎಂದು ಹೇಳಿದ್ದಾರೆ.

ರಾಮ ಮಂದಿರದ ಹೊರಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದು. ದೇಗುಲದ ಮುಖ್ಯ ದ್ವಾರದ ಮುಂದೆ ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗುತ್ತಿದ್ದಾರೆ. ದೇಶದ ಮೂಲೆ ಮೂಲೆಯಿಂದ ಅಯೋಧ್ಯೆಗೆ ಭಕ್ತರು ಆಗಮಿಸುವ ಪ್ರಕ್ರಿಯೆ ಮುಂದುವರಿದಿದೆ. ಹೊರಗಿನಿಂದ ಬರುವ ಭಕ್ತರಲ್ಲದೆ ಅಯೋಧ್ಯೆ ನಿವಾಸಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ದರ್ಶನಕ್ಕೆ ಬರುತ್ತಿದ್ದಾರೆ ಎನ್ನಲಾಗಿದೆ.

ಬಂದಿರುವ ಮಾಹಿತಿ ಪ್ರಕಾರ ಭಕ್ತರ ದಂಡೇ ನೆರೆದಿರುವುದರಿಂದ ಅಯೋಧ್ಯೆಯ ಹೋಟೆಲ್, ಲಾಡ್ಜ್ ಗಳು ಹೌಸ್ ಫುಲ್ ಆಗಿವೆ. ಹಲವು ಹೋಟೆಲ್‌ಗಳಲ್ಲಿ ಬಾಡಿಗೆಯನ್ನೂ ಹೆಚ್ಚಿಸಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಮಮಂದಿರದ ಉದ್ಘಾಟನೆ ದಿನ ಜನಿಸಿದ ಮಗುವಿಗೆ ‘ರಾಮ್ ರಹೀಮ್’ ಎಂದು ಹೆಸರಿಟ್ಟ ಮುಸ್ಲಿಂ ಕುಟುಂಬ

ಟಾಪ್ ನ್ಯೂಸ್

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

ಪಾಕ್‌ಗೆ ಗೌರವ ಕೊಡಿ… ಇಲ್ಲವಾದಲ್ಲಿ ಅಣುಬಾಂಬ್ ಹಾಕುತ್ತಾರೆ: ಮಣಿಶಂಕರ್ ಅಯ್ಯರ್ ಹೇಳಿಕೆ

Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

Controversy: ಬಿಜೆಪಿ ನಾಯಕನ ಅಪ್ರಾಪ್ತ ಪುತ್ರನಿಂದ ಮತದಾನ; ವಿವಾದಿತ ವಿಡಿಯೋ ವೈರಲ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.