Jai Hanuman: ʼಹನುಮಾನ್‌ʼ ಹಿಟ್‌ ಬೆನ್ನಲ್ಲೇ ಸೀಕ್ವೆಲ್‌ ಘೋಷಿಸಿದ ಪ್ರಶಾಂತ್‌ ವರ್ಮಾ


Team Udayavani, Jan 23, 2024, 11:57 AM IST

Jai Hanuman: ʼಹನುಮಾನ್‌ʼ ಹಿಟ್‌ ಬೆನ್ನಲ್ಲೇ ಸೀಕ್ವೆಲ್‌ ಘೋಷಿಸಿದ ಪ್ರಶಾಂತ್‌ ವರ್ಮಾ

ಹೈದರಾಬಾದ್: ʼಹನುಮಾನ್‌ʼ ಮೂಲಕ ನಿರ್ದೇಶಕ ಪ್ರಶಾಂತ್‌ ವರ್ಮಾ ಪ್ರೇಕ್ಷಕರ ಮನಗೆದ್ದಿದ್ದಾರೆ. ಸೂಪರ್‌ ಹೀರೋ ಕಥೆಯಯಾದ ʼಹನುಮಾನ್‌ʼ ಬಾಕ್ಸ್ ಆಫೀಸ್‌ ನಲ್ಲಿ 100 ಕೋಟಿಗೂ ಅಧಿಕ ಕಲೆಕ್ಷನ್‌ ಮಾಡಿ ಸದ್ದು ಮಾಡಿದೆ.

ತೇಜ ಸಜ್ಜಾ ಅಭಿನಯದ ಮೂಲಕ ʼಹನುಮಾನ್‌ʼ ನಲ್ಲಿ ಮಿಂಚಿದ್ದಾರೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಮಹೇಶ್‌ ಬಾಬು ಅವರ ʼಗುಂಟೂರು ಖಾರಂʼ ಸಿನಿಮಾದೊಂದಿಗೆ ಬಿಡುಗಡೆಯಾದ ʼಹನುಮಾನ್‌ʼ ಕಲೆಕ್ಷನ್‌ ವಿಚಾರದಲ್ಲಿ ಹಿಂದೆ ಬಿದ್ದಿಲ್ಲ. ಅದರ ಜೊತೆಗೆ ಸಿನಿಮಾದ ಕಥೆ ಹಾಗೂ ವಿಎಫ್‌ ಎಕ್ಸ್‌ ಕೂಡ ಮೆಚ್ಚುಗೆ ಪಡೆದುಕೊಂಡಿದೆ.

ʼಹನುಮಾನ್‌ʼ ಹಿಟ್‌ ಆದ ಖುಷಿಯಲ್ಲೇ ನಿರ್ದೇಶಕ ಪ್ರಶಾಂತ್‌ ವರ್ಮಾ ಸಿನಿಮಾದ ಸೀಕ್ವೆಲ್‌ ಅನೌನ್ಸ್‌ ಮಾಡಿದ್ದಾರೆ. ಎರಡನೇ ಭಾಗಕ್ಕೆ ʼಜೈ ಹನುಮಾನ್‌ʼ ಎಂದು ಟೈಟಲ್‌ ಇಡಲಾಗಿದ್ದು, ಪ್ರಾಣ ಪ್ರತಿಷ್ಠಾಪನೆಯ ದಿನ ಹನುಮಂತ ದೇವರ ಮುಂದೆ ಸಿನಿಮಾದ ಸ್ಕ್ರಿಪ್ಟ್‌ ಇಟ್ಟು ಪೂಜೆ ಮಾಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

“ಪ್ರಪಂಚದಾದ್ಯಂತದ ಪ್ರೇಕ್ಷಕರಿಂದ ಹನುಮಾನ್ ಮೇಲೆ ಅಪಾರ ಪ್ರೀತಿ ಮತ್ತು ಬೆಂಬಲಕ್ಕೆ ಕೃತಜ್ಞತೆಯೊಂದಿಗೆ, ನಾನು ನನಗೆ ಭರವಸೆ ನೀಡುವ ಮೂಲಕ ಹೊಸ ಪ್ರಯಾಣದ ಹೊಸ್ತಿಲಲ್ಲಿ ನಿಂತಿದ್ದೇನೆ! ರಾಮಮಂದಿರ ಪ್ರಾಣ ಪ್ರತಿಷ್ಠೆಯ ಶುಭ ದಿನದಂದು ʼಜೈ ಹನುಮಾನ್ʼ ಪ್ರಿ-ಪ್ರೊಡಕ್ಷನ್ ಕೆಲಸಗಳು ಪ್ರಾರಂಭವಾಗುತ್ತವೆ” ಎಂದು ಎಕ್ಸ್‌ ನಲ್ಲಿ ಪ್ರಶಾಂತ್‌ ವರ್ಮಾ ಬರೆದುಕೊಂಡಿದ್ದಾರೆ.

ಈ ಚಿತ್ರದಲ್ಲಿ ತೇಜ ಸಜ್ಜಾ ನಟಿಸಲಿದ್ದಾರೆ. ಆದರೆ ಯಾರು ಹನುಮಂತನ ಪಾತ್ರವನ್ನು ನಿರ್ವಹಿಸುತ್ತಾರೆ ಮತ್ತು ಶ್ರೀರಾಮನ ಪಾತ್ರವನ್ನು ಯಾರು ನಿರ್ವಹಿಸುತ್ತಾರೆ ಎನ್ನುವುದರ ಬಗೆಗಿನ ಕುತೂಹಲ ಕುತೂಹಲವಾಗಿಯೇ ಉಳಿದಿದೆ.

ಈ ಸಿನಿಮಾ ಮಾತ್ರವಲ್ಲದೆ, ಪ್ರಶಾಂತ್‌ ವರ್ಮಾ ಈಗಾಗಲೇ ಮತ್ತೊಂದು ಸೂಪರ್‌ ಹೀರೋ ʼ ಅಧಿರಾʼ ಎನ್ನುವ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ. ಪ್ರತಿ ಸಂಕ್ರಾಂತಿ ಹಬ್ಬದಂದು ಒಂದು ಸೂಪರ್‌ ಹೀರೋ ಸಿನಿಮಾ ತೆರೆಗೆ ತರುವ ಯೋಜನೆಯಿದೆ ಎಂದು ಈ ಹಿಂದೆ ಸಂದರ್ಶನವೊಂದರಲ್ಲಿ ಪ್ರಶಾಂತ್‌ ವರ್ಮಾ ಹೇಳಿದ್ದರು.

ಟಾಪ್ ನ್ಯೂಸ್

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Bidar; ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು

Why not hold a press conference? Prime Minister Modi replied

PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ

4-Pavagada

Pavagada: ಸಿಡಿಲಿನ ಪರಿಣಾಮ ಹೊತ್ತಿ ಉರಿದ ದನದ ಕೊಟ್ಟಿಗೆ; ಸ್ಥಳದಲ್ಲಿಯೇ ಹಸು ಸಜೀವ ದಹನ

Sunil Chhetri

Sunil Chhetri ಸರಿಸಾಟಿಯಿಲ್ಲದ ಆಟಗಾರ; ಭಾರತ ಫುಟ್‌ಬಾಲ್‌ನ ತೆಂಡುಲ್ಕರ್‌ ಚೆಟ್ರಿ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್‌ ಬಳಕೆ

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

Cinema: ಸಿಂಗಲ್‌ ಸ್ಕ್ರೀನ್‌ಗೆ ಪ್ರೇಕ್ಷಕರ ಬರ: ಇದೇ ಶುಕ್ರವಾರದಿಂದ 10 ದಿನ ಥಿಯೇಟರ್‌ ಬಂದ್

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

ನಾಯಕನ ಜೊತೆ ಜಗಳ: ರಿಲೀಸ್‌ಗೂ ಮುನ್ನ ಸಿನಿಮಾವನ್ನು ಆನ್‌ಲೈನ್‌ನಲ್ಲಿ ಲೀಕ್‌ ಮಾಡಿದ ನಿರ್ದೇಶಕ

Kollywood Actor: ದಳಪತಿ ವಿಜಯ್‌ ಬಳಿಕ ರಾಜಕೀಯದತ್ತ ಮತ್ತೊಬ್ಬ ಖ್ಯಾತ ಕಾಲಿವುಡ್‌ ನಟ?

Kollywood Actor: ದಳಪತಿ ವಿಜಯ್‌ ಬಳಿಕ ರಾಜಕೀಯದತ್ತ ಮತ್ತೊಬ್ಬ ಖ್ಯಾತ ಕಾಲಿವುಡ್‌ ನಟ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Vijayapura; ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು

Complaint: ಖಾಸಗಿ ಫೋಟೋ ತೋರಿಸಿ ಬೆದರಿಸಿದ ವೈದ್ಯನ ವಿರುದ್ಧ ದೂರು

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌ !

Beans Price: ರಾಂಚಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೀನ್ಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.