Ram Mandir: 13 ಮಂದಿರ ನಿರ್ಮಾಣಕ್ಕೆ ಸಿದ್ಧತೆ: ಸ್ವಾಮಿ ಗುರುದೇವ್‌

ಸಂದರ್ಶನವೊಂದರಲ್ಲಿ ಟ್ರಸ್ಟ್‌ ಖಜಾಂಚಿ ಉಲ್ಲೇಖ ಮಂದಿರ ಆವರಣದಲ್ಲಿ 6 ದೇಗುಲ, ಹೊರಗೆ 7

Team Udayavani, Jan 25, 2024, 1:11 AM IST

ram mandir open 1

ಅಯೋಧ್ಯೆ: ಅಯೋಧ್ಯೆಯನ್ನು ಜಾಗತಿಕ ಅಧ್ಯಾತ್ಮಿಕ ಪ್ರವಾಸಿ ಕೇಂದ್ರವನ್ನಾಗಿಸಲು ವಿಸ್ತಾರವಾದ ಯೋಜನೆಗಳನ್ನು ರೂಪಿಸಲಾಗಿದ್ದು, ಆ ಪೈಕಿ ರಾಮ ಮಂದಿರವನ್ನು ಹೊರತು ಪಡಿಸಿದಂತೆ ಇನ್ನೂ 13 ಮಂದಿರಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಈ ಎಲ್ಲಾ ಯೋಜನೆಗಳೂ ಪ್ರಗತಿಯಲ್ಲಿವೆ ಎಂದು ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗುರುದೇವ್‌ ಗಿರಿಜಿ ಹೇಳಿದ್ದಾರೆ.

ಖಾಸಗಿ ವಾಹಿನಿ ಜತೆಗೆ ಸಂದರ್ಶನದಲ್ಲಿ ಮತನಾಡಿದ ಅವರು, ಮಂದಿರ ಕಾಮಗಾರಿ ಪ್ರಗತಿಯಲ್ಲಿದೆ. ಇದರೊಂದಿಗೆ 13 ದೇಗುಲಗಳನ್ನು ನಿರ್ಮಿಸಲು ಸಿದ್ದತೆ ನಡೆಯುತ್ತಿದೆ. ರಾಮ ಮಂದಿರವಿರುವ ಸಂಕೀರ್ಣದ ಒಳಗೇ 6 ದೇವಾಲಯಗಳನ್ನು ನಿರ್ಮಿ Ó ‌ ಲಾಗುತ್ತದೆ. ದೇಗುಲದ 4 ಮೂಲೆ ಗಳಲ್ಲಿ ಗಣಪತಿ, ಶಿವ, ಜಗದಂಬಾ ಮತ್ತು ಸೂರ್ಯದೇವರಿಗೆ ಸಮರ್ಪಿ ತವಾದ ದೇಗುಲಗಳು ಇರಲಿವೆ. ಅದರ ಜತೆಗೆ ಹನುಮಂತನಿಗೆ ಮೀಸಲಾದ ಪ್ರತ್ಯೇಕ ದೇಗುಲ ಮತ್ತು ಸೀತಾ ದೇವಿ ಅಡುಗೆ ಮಾಡುತ್ತಿದ್ದ ಸೀತಾ ರಸೋಯಿ ಜಾಗದಲ್ಲಿ ಅನ್ನಪೂರ್ಣ ದೇವಿಗೆ ಸಮರ್ಪಿತವಾದ ದೇಗುಲ ನಿರ್ಮಾಣಗೊಳ್ಳಲಿದೆ ಎಂದರು.

ಮಂದಿರದ ಹೊರ ಆವರಣದಲ್ಲಿ ಸಂತ ವಾಲ್ಮೀಕಿ, ರಿಷಿ ವಸಿಷ್ಠ, ವಿಶ್ವಾಮಿತ್ರ, ದೇವಿ ಶಬರಿ, ಜಟಾಯು ಸೇರಿದಂತೆ ರಾಮನ ಜೀವನದಲ್ಲಿ ಪ್ರಮುಖ ಪಾತ್ರ ಗಳಾದ ಕೆಲವರಿಗೆ ಈ ದೇಗುಲಗಳು ಸಮರ್ಪಿತವಾಗಲಿವೆ ಎಂದೂ ಸ್ವಾಮಿ ಗುರುದೇವ್‌ ತಿಳಿಸಿದ್ದಾರೆ. ಈಗಾಗಲೇ ಈ ದೇಗುಲಗಳ ನಿರ್ಮಾಣ ಕಾರ್ಯ ವೂ ನಡೆಯುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.