Aditya L1: ಮ್ಯಾಗ್ನೆಟೋಮೀಟರ್‌ ಬೂಮ್‌ ಯಶಸ್ವಿಯಾಗಿ ಅಳವಡಿಕೆ


Team Udayavani, Jan 27, 2024, 12:10 AM IST

adithya l 1

ಹೊಸದಿಲ್ಲಿ: ಸೂರ್ಯಾಧ್ಯಯನಕ್ಕೆ ತೆರಳಿರುವ ಆದಿತ್ಯ-ಎಲ್‌ 1 ಉಪಗ್ರಹದಲ್ಲಿ ಮ್ಯಾಗ್ನೆಟೋಮೀಟರ್‌ ಬೂಮ್‌ ಅನ್ನು ಅಳವಡಿಸುವಲ್ಲಿ ಇಸ್ರೋ ಯಶಸ್ವಿಯಾಗಿದೆ. ಬಾಹ್ಯಾಕಾಶದಲ್ಲಿನ ಅಲ್ಪ ತೀವ್ರತೆಯ ಅಂತರ್ಗ್ರಹೀಯ ಕಾಂತ ಕ್ಷೇತ್ರವನ್ನು ಅಳೆಯುವ ಉದ್ದೇಶದಿಂದ ಇದನ್ನು ಅಳವಡಿಸಲಾಗಿದೆ. 6 ಮೀಟರ್‌ ಉದ್ದದ ಮ್ಯಾಗ್ನೆಟೋಮೀಟರ್‌ ಬೂಮ್‌ ಅನ್ನು ಜ.11ರಂದು ಲಾಗ್‌ರೇಂಜ್‌ ಪಾಯಿಂಟ್‌ ಎಲ್‌-1ರ ಕಕ್ಷೆಯಲ್ಲಿ ನಿಯೋಜಿಸಲಾಗಿತ್ತು. ಆದಿತ್ಯ ಎಲ್‌-1 ನೌಕೆಯ ಉಡಾವಣೆಯ ಬಳಿಕ 132 ದಿನಗಳವರೆಗೆ ಈ ಬೂಮ್‌ ಸ್ಥಿರ ಸ್ಥಿತಿಯಲ್ಲಿತ್ತು ಎಂದು ಇಸ್ರೋ ತಿಳಿಸಿದೆ.

ಬೂಮ್‌ನಲ್ಲಿ ಎರಡು ಅತ್ಯಾಧುನಿಕ ಅಧಿಕ ದಕ್ಷತೆಯ ಫ್ಲಕ್ಸ್‌ಗೆàಟ್‌ ಮ್ಯಾಗ್ನೆಟೋಮೀಟರ್‌ ಸೆನ್ಸರ್‌ಗಳಿದ್ದು, ಅವುಗಳು ಬಾಹ್ಯಾಕಾಶದ ಕಡಿಮೆ ತೀವ್ರತೆಯ ಅಂತರ್‌ರ್ಗ್ರಹೀಯ ಕಾಂತ ಕ್ಷೇತ್ರವನ್ನು ಅಳೆಯುತ್ತವೆ. ಈ ಸೆನ್ಸರ್‌ಗಳನ್ನು ಬಾಹ್ಯಾಕಾಶನೌಕೆಯಿಂದ 3ರಿಂದ 6 ಮೀಟರ್‌ ದೂರದಲ್ಲಿ ನಿಯೋಜಿಸಲಾಗುತ್ತದೆ. ಬಾಹ್ಯಾಕಾಶ ನೌಕೆಯಿಂದ ಉತ್ಪತ್ತಿಯಾಗುವ ಕಾಂತೀಯ ಕ್ಷೇತ್ರದ ಪ್ರಭಾವವು ಇದರ ಮೇಲೆ ಬೀಳದಂತೆ ತಡೆಯಲೆಂದೇ ಇಷ್ಟು ಅಂತರವನ್ನು ಕಾಯ್ದುಕೊಳ್ಳಲಾಗುತ್ತದೆ ಎಂದೂ ಇಸ್ರೋ ಹೇಳಿದೆ.

ಟಾಪ್ ನ್ಯೂಸ್

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

1—wqe-wqewqe

Maharashtra ಸರಕಾರದಿಂದ ರಾಜ್ಯಕ್ಕೆ ಬರುತ್ತಿದ್ದ ನೀರಿಗೆ ತಡೆ: ಬೆಳಗಾವಿಯಲ್ಲಿ ಆಕ್ರೋಶ

18

Actress: 42ನೇ ವಯಸ್ಸಿನಲ್ಲಿ ತನಗಿಂತ 6 ವರ್ಷ ಚಿಕ್ಕವನೊಂದಿಗೆ 3ನೇ ಮದುವೆಯಾದ ಖ್ಯಾತ ನಟಿ

1-rrwwqewqe

I miss you, Baba; ತಂದೆಯ 25 ನೇ ಪುಣ್ಯತಿಥಿ: ತೆಂಡೂಲ್ಕರ್ ಭಾವಪೂರ್ಣ ಬರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-KKAAD

IPL Final; ಕೆಕೆಆರ್ ಬೌಲರ್ ಗಳ ಕೇಕೆ; ಹೈದರಾಬಾದ್ ಆಟ ಮುಗಿಸಿತು 113 ಕ್ಕೆ!!

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ

1-qwewqe

Yadgir; ಭಾರೀ ಬಿರುಗಾಳಿ ಸಹಿತ ಮಳೆ: ಭೀತರಾದ ಜನರು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

1-qwe-wqewqewq

Shivamogga;ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.