Desi Swara: ದುಬೈ -ಪ್ರಶಸ್ತಿ ವಿಜೇತರಿಗೆ ಸಮ್ಮಾನ
Team Udayavani, Jan 27, 2024, 10:25 AM IST
ದುಬೈ:ದುಬೈಯಲ್ಲಿ ಅಂತಾರಾಷ್ಟ್ರೀಯ ಪತ್ರಿಕಾ ಸಾಧಕ ಪ್ರಶಸ್ತಿ ಪಡೆದ ಪತ್ರಕರ್ತ, ಲೇಖಕ ರವಿ ನಾಯ್ಕಪು ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಪತ್ರಕರ್ತರಾದ ಗಂಗಾಧರ ತೆಕ್ಕೆಮೂಲೆ ಮತ್ತು ಪುರುಷೋತ್ತಮ ಪೆರ್ಲ ಅವರನ್ನು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರ) ಯು. ಎ. ಇ ದುಬೈ ಘಟಕದ ವತಿಯಿಂದ ಶಾಲು ಹೊದಿಸಿ ಸಮ್ಮಾನಿಸಲಾಯಿತು.
ಸಮಾರಂಭದಲ್ಲಿ ಅಕಾಡೆಮಿಯ ಯು.ಎ.ಇ ಘಟಕದ ಪ್ರಧಾನ ಕಾರ್ಯದರ್ಶಿ ಅಮರ್ದೀಪ್ ಕಲ್ಲೂರಾಯ ಅವರು ಶಾಲು ಹೊದಿಸಿ ಉಪಹಾರ ನೀಡಿ ಗೌರವಿಸಿದರು. ಅಕಾಡೆಮಿಯ ಮಾಧ್ಯಮ ವಿಭಾಗ ಸಂಚಾಲಕ ವಿಜಯ ಕುಮಾರ್ ಶೆಟ್ಟಿ ಗಾಣದಮೂಲೆ ಮಜಿಬೈಲ್ ಹಾಗೂ ಘಟಕದ ಪದಾಧಿಕಾರಿ ದುಬೈ ಉದ್ಯೋಗಿ, ಸಮಾಜ ಸೇವಕ ಲಿತೇಶ್ ಕುಮಾರ್ ಕೆ. ಸಿ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್ ಕೊಟ್ಟ ಪತ್ನಿ.!
Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ
Miyazaki: ಧಾರವಾಡ ಮಾವು ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು
Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು
3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ