Sandalwood: ನಾನು ಯಾವಾಗಲೂ ಅವರಿಗೆ ಒಳಿತನ್ನೇ ಬಯಸುತ್ತೇನೆ.. ದರ್ಶನ್‌ ಬಗ್ಗೆ ಕಿಚ್ಚನ ಮಾತು


Team Udayavani, Jan 29, 2024, 9:23 AM IST

2

ಬೆಂಗಳೂರು: ಸ್ಯಾಂಡಲ್‌ ವುಡ್‌ ನಲ್ಲಿ ಒಂದು ಕಾಲದಲ್ಲಿ ಕುಚುಕು ಸ್ನೇಹಿತರಾಗಿದ್ದ ದರ್ಶನ್‌ ಹಾಗೂ ಕಿಚ್ಚ ಸುದೀಪ್‌ ಅವರು ಮತ್ತೆ ಒಂದಾಗಿ ಕಾಣಿಸಿಕೊಳ್ಳಬೇಕೆನ್ನುವುದು ಅವರ ಅಭಿಮಾನಿಗಳ ಆಪೇಕ್ಷೆ. ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ ಡಿಬಾಸ್‌ – ಕಿಚ್ಚನ ಫ್ಯಾನ್ಸ್‌ ಗಳ ನಾನಾ ವಿಚಾರವಾಗಿ ಚರ್ಚೆ ನಡೆಯುತ್ತಲೇ ಇರುತ್ತದೆ.

ಕಿಚ್ಚ ಸುದೀಪ್‌ ಅವರು ಬಿಡುವಿದ್ದಾಗ ತನ್ನ ಅಭಿಮಾನಿಗಳ ಜೊತೆ ʼಎಕ್ಸ್‌ʼ ನಲ್ಲಿ ʼಆಸ್ಕ್‌ ಕಿಚ್ಚ‌ʼ ನ ಹ್ಯಾಷ್‌ ಟ್ಯಾಗ್‌ ಅಡಿಯಲ್ಲಿ ಕೆಲ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ. ಸೋಮವಾರ (ಜ.29 ರಂದು) ಕಿಚ್ಚ ಅಭಿಮಾನಿಗಳ ಕೆಲ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.

ಆಂಧ್ರದ ಅಭಿಮಾನಿಯೊಬ್ಬರು ರಾಮ್‌ ಚರಣ್‌ ಬಗ್ಗೆ ಒಂದು ಪದ ಹೇಳಿ ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ಕಿಚ್ಚ ಅವರು ʼಜೆಂಟಲ್‌ಮೆನ್‌ʼ ಎಂದು ಉತ್ತರಿಸಿದ್ದಾರೆ. ಪ್ರಭಾಸ್‌ ಅವರು ಸ್ಟೈಲಿಸ್ಟ್‌ ಎಂದಿದ್ದಾರೆ. ಇನ್ನು ವಿಷ್ಣುವರ್ಧನ್‌ ಅವರು ನನ್ನ ಮಾರ್ಗದರ್ಶಿ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ. ರಕ್ಷಿತ್‌ ಶೆಟ್ಟಿ ಅವರು ಒಬ್ಬ ಕನಸಗಾರ ಎಂದು ಪ್ರಶ್ನೆಗೆ ಕಿಚ್ಚ ರಿಪ್ಲೈ ಕೊಟ್ಟಿದ್ದಾರೆ.

ಇದನ್ನೂ ಓದಿ: Bigg Bossನಿಂದ ಬಂದ ಒಂದು ರೂಪಾಯಿಯೂ ನನಗೆ ಬೇಡ; ಅದನ್ನು ದಾನ ಮಾಡುತ್ತೇನೆ: ಡ್ರೋನ್ ಪ್ರತಾಪ್

ಇನ್ನು ಅವರ ಮುಂದಿನ ʼಮ್ಯಾಕ್ಸ್‌ʼ ಚಿತ್ರದ ಬಗ್ಗೆ ಕೇಳಿದಾಗ ಎಲ್ಲದಕ್ಕೂ ಶೀಘ್ರದಲ್ಲಿ ಉತ್ತರ ಸಿಗುತ್ತದೆ ಎಂದಿದ್ದಾರೆ. ಇನ್ನು 25 ದಿನದಲ್ಲಿ ಶೂಟಿಂಗ್‌ ಮುಗಿಯಬಹುದೆಂದು ಅವರು ಹೇಳಿದ್ದಾರೆ.

ಇನ್ನು ಮತ್ತೊಬ್ಬರು‌ ದರ್ಶನ್‌ ಹಾಗೂ ಕಿಚ್ಚನ ಫೋಟೋ ಹಾಕಿ ದಾಸ ದರ್ಶನ್‌ ಅವರ ಬಗ್ಗೆ ಏನಾದರೂ ಹೇಳಿ ಎಂದಿದ್ದಾರೆ. ಇದಕ್ಕೆ‌ ಸುದೀಪ್‌ ಅವರು “ನಾನು ಯಾವಗಾಲೂ ಅವರಿಗೆ ಒಳ್ಳೆಯದನ್ನೇ ಬಯಸುತ್ತೇನೆ” ಎಂದಿದ್ದಾರೆ. ʼಆಸ್ಕ್‌ ಕಿಚ್ಚʼ ಸೆಷನ್ಸ್‌ ಈ ರಿಪ್ಲೈ ವೈರಲ್‌ ಆಗಿದೆ. ಇದಕ್ಕೆ ನೂರಾರು ಅಭಿಮಾನಿಗಳ ಪ್ರೀತಿಯಿಂದ ರಿಪ್ಲೈ ಕೊಟ್ಟಿದ್ದಾರೆ.

ಇನ್ನೊಬ್ಬರು Sir, ನಿಮ್ದು ಮತ್ತೆ ದರ್ಶನ್ ಅವರ್ದು ಸಮಸ್ಯೆನ ಯಾವಾಗ solve ಮಾಡ್ಕೋತೀರಾ ಇನ್ನು ಎಸ್ಟ್ time ತಗೋತೀರಾ ಎಂದು ಪ್ರಶ್ನೆ ಕೇಳಿದ್ದಾರೆ ಇದಕ್ಕೆ ಸುದೀಪ್‌ ಅವರು, “ಸಮಸ್ಯೆಯೇನು ಅಂತ ಇಬ್ರು ಹುಡುಕ್ತಾ ಇದೀವಿ” ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬಿಗ್‌ ಬಾಸ್‌ ಶೋ ಮುಗಿಸಿರುವ ಕಿಚ್ಚ ಮತ್ತೆ ಶೂಟಿಂಗ್‌ ನಲ್ಲಿ ಬ್ಯುಸಿಯಾಗಿದ್ದಾರೆ.

 

ಟಾಪ್ ನ್ಯೂಸ್

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijay raghavendra’s swapna mantapa movie

Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

kiccha sudeepa gave update about max

MAX; ಅಭಿಮಾನಿಗಳಿಗೆ ಸುದೀಪ್‌ ಅಪ್ಡೇಟ್

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Magadi; ಕಾರಿಗೆ ಅಡ್ಡ ಬಂದ ಕುದುರೆ, ವಾಹನಗಳ ಸರಣಿ ಅಪಘಾತ; ಐವರಿಗೆ ಗಂಭೀರ ಗಾಯ

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.