ಕಾರಂತರ ಅನಂತರದ ಸ್ಥಾನ ಅಮೃತ ಸೋಮೇಶ್ವರರದ್ದು: ಡಾ| ಪ್ರಭಾಕರ ಜೋಶಿ

ಅವರ ಆದರ್ಶಗಳು ಹೊಸಬರಿಗೆ ಸ್ಫೂರ್ತಿ ನೀಡಲಿ

Team Udayavani, Jan 29, 2024, 2:35 PM IST

ಕಾರಂತರ ಅನಂತರದ ಸ್ಥಾನ ಅಮೃತ ಸೋಮೇಶ್ವರರದ್ದು: ಡಾ| ಪ್ರಭಾಕರ ಜೋಶಿ

ಹಂಪನಕಟ್ಟೆ: ಸಾಹಿತಿಯಾಗಿ, ಪ್ರಸಂಗಕರ್ತನಾಗಿ, ಅಧ್ಯಾಪಕನಾಗಿ, ಸಾಮಾಜಿಕ ಕಾಳಜಿಯ ವ್ಯಕ್ತಿಯಾಗಿ ಕರಾವಳಿಯಲ್ಲಿ ಕಾರಂತರ ಅನಂತರದ ಸ್ಥಾನವನ್ನು ಪಡೆದವರು ಅಮೃತ ಸೋಮೇಶ್ವರರು ಎಂದು ಹಿರಿಯ ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ಅವರು ಹೇಳಿದರು.

ಸನಾತನ ನಾಟ್ಯಾಲಯ ಮಂಗಳೂರು ವತಿಯಿಂದ ನಗರದ ಕುದ್ಮುಲ್‌ ರಂಗ ರಾವ್‌ ಪುರಭವನದಲ್ಲಿ ರವಿವಾರ “ನುಡಿನಮನ – ನೃತ್ಯಾಂಜಲಿ – ನೃತ್ಯ ರೂಪಕ’ ಕಾರ್ಯಕ್ರಮದಲ್ಲಿ ಡಾ| ಅಮೃತ ಸೋಮೇಶ್ವರ, ಸಂಗೀತ ವಿದುಷಿ ಶೀಲಾ ದಿವಾಕರ್‌ ಅವರಿಗೆ ನುಡಿನಮನ ಸಲ್ಲಿಸಿ ಮಾತನಾಡಿದರು.

ಅಮೃತರಂತಹವರು ಸಿಗುವುದು ದುರ್ಲಬ. ಅವರು ಯಕ್ಷಗಾನ -ನೃತ್ಯ-ನಾಟಕ ಕ್ಷೇತ್ರಕ್ಕೆ ಅವರ ಕೊಡುಗೆ ಅನನ್ಯ ಎಂದರು. ಶೀಲಾ ದಿವಾಕರ್‌ ಅವರು ಲಕ್ಷ್ಮೀ, ಸರಸ್ವತಿ ಕಲಾ ಸಂಪನ್ನೆಯಾಗಿದ್ದರು. ಗಾಯನದ ಮೂಲಕ ಭರತನಾಟ್ಯ ಕ್ಷೇತ್ರಕ್ಕೆ ನೀಡಿದ
ಕೊಡುಗೆ ಅಪಾರ. ಅವರ ಆದರ್ಶಗಳು ಹೊಸಬರಿಗೆ ಸ್ಫೂರ್ತಿ ನೀಡಲಿ ಎಂದರು.

ಸಜ್ಜನಿಕೆಯ ಸಾಕಾರ ಮೂರ್ತಿ
ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಮಾತನಾಡಿ, ಅಮೃತ ಸೋಮೇಶ್ವರರು ಸಜ್ಜನಿಕೆಯ ಸಾಕಾರ
ಮೂರ್ತಿಯಾಗಿದ್ದು, ಶಿಷ್ಯಂದಿರಿಗೆ ಅಚ್ಚುಮೆಚ್ಚಿನ ಗುರುವಾಗಿದ್ದರು. ಎಲ್ಲರನ್ನೂ ಒಳಗೊಳ್ಳುವ, ಅನುಭವಿಸಿ ಬರೆಯುವ ನಿಜ ಅರ್ಥದ ಕವಿಯಾಗಿದ್ದರು. ಶೀಲಾ ದಿವಾಕರ್‌ ಅವರು ಭಾರತೀಯ ಸಂಸ್ಕೃತಿಯ ಸಾಕ್ಷಾತ್ಕಾರ ವಾಗಿದ್ದರು. ಶಿಷ್ಯಂದಿರಿಗೂ ಭಾರತೀಯತೆಯನ್ನು ಧಾರೆಯೆರೆದಿದ್ದರು ಎಂದರು.

ಶೀಲಾ ದಿವಾಕರ್‌ ಅವರ ಪತಿ ದಿವಾಕರ್‌, ಅಮೃತ ಸೋಮೇಶ್ವರ ಅವರ ಪುತ್ರ ಜೀವನ್‌ ಅಮೃತ್‌ ಸೋಮೇಶ್ವರ, ನೃತ್ಯಗುರು ವಿದುಷಿ ಶಾರಾದಾಮಣಿ ಶೇಖರ್‌ ಉಪಸ್ಥಿತರಿದ್ದರು. ನಿರ್ದೇಶಕ ಚಂದ್ರಶೇಖರ್‌ ಕೆ. ಶೆಟ್ಟಿ ಸ್ವಾಗತಿಸಿದರು.

ಭರತನಾಟ್ಯ, ನೃತ್ಯ ರೂಪಕ
ನುಡಿನಮನದ ಬಳಿಕ ಶೀಲಾ ದಿವಾಕರ್‌ ಅವರು ಹಾಡಿರುವ ಹಾಡುಗಳಿಗೆ ಮಕ್ಕಳಿಂದ ಭರತನಾಟ್ಯ, ಅಮೃತ ಸೋಮೇಶ್ವರ ಅವರ ರಚನೆಯ ಸತ್ಯನಾಪುರದ ಸಿರಿ ನೃತ್ಯ ರೂಪಕ ಪ್ರಸ್ತುತಗೊಂಡಿತು.

ಟಾಪ್ ನ್ಯೂಸ್

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Lok Sabha Polls: ಪಂಜಾಬ್‌ನ ಖಡೂರ್‌ ಕ್ಷೇತ್ರದಿಂದ ಖಲಿಸ್ಥಾನ ಉಗ್ರ ಅಮೃತ್‌ ಸ್ಪರ್ಧೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ

Mallikarjun Kharge: ಮಟನ್‌-ಚಿಕನ್‌ ಬಿಡಿ, ಅಭಿವೃದ್ಧಿ ಬಗ್ಗೆ ಮಾತಾಡಿ: ಮೋದಿಗೆ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಆಧಾರ್‌-ಪಹಣಿ ಸೀಡಿಂಗ್‌ ಮಂದಗತಿ; ಕಡ್ಡಾಯವಲ್ಲದ ಕಾರಣ ರೈತರ ನಿರಾಸಕ್ತಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ಹೆಚ್ಚುತ್ತಿರುವ ಸೈಬರ್‌ ಅಪರಾಧ; ಮಂಗಳೂರು ಸೈಬರ್‌ ಠಾಣೆಗೆ”ಪ್ರಭಾರಿ’ಗಳೇ ಉಸ್ತುವಾರಿ!

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Sunil Chhetri

Sunil Chhetri: ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಚೇತ್ರಿ

2-vijayanagara

Vijayanagara: ಚಲಿಸುತ್ತಿದ್ದಾಗಲೇ ಟಯರ್ ಬ್ಲಾಸ್ಟ್‌; ಹೊತ್ತಿ ಉರಿದ ಲಾರಿ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದು ಪರಾರಿ… ಪೊಲೀಸರಿಂದ ಶೋಧ

ನವಜಾತ ಶಿಶುವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಚರಂಡಿಗೆ ಎಸೆದ ಪಾಪಿಗಳು; ಪೊಲೀಸರಿಂದ ಶೋಧ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Jet Airways ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ಅನಿತಾ ಗೋಯಲ್ ಕ್ಯಾನ್ಸರ್‌ನಿಂದ ನಿಧನ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Lok Sabha Election: ರಾಹುಲ್‌ ಗಾಂಧಿ ಪಿಎಂ ಆಗುತ್ತಾರೆ: ಕೈ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.