West Bengal ನಲ್ಲಿ ನಾನು ಬದುಕಿರುವವರೆಗೂ ಸಿಎಎ ಅನುಷ್ಠಾನಕ್ಕೆ ಅವಕಾಶವಿಲ್ಲ: ಮಮತಾ
Team Udayavani, Jan 30, 2024, 6:13 PM IST
ರಾಯ್ಗಂಜ್ : ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ವಿಷಯವನ್ನು ಎತ್ತಿದ್ದಕ್ಕಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದು, ನನ್ನ ಜೀವಿತಾವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅದನ್ನು ಜಾರಿಗೆ ತರಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಶಪಥ ಮಾಡಿದ್ದಾರೆ.
ಉತ್ತರ ದಿನಾಜ್ಪುರ ಜಿಲ್ಲೆಯ ರಾಯಗಂಜ್ನಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿ, ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿಯು ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ವಿಷಯವನ್ನು “ಅವಕಾಶವಾದಿಯಾಗಿ ಎತ್ತಿದೆ” ಎಂದು ಕಿಡಿ ಕಾರಿದರು.
ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಾಂತನು ಠಾಕೂರ್ ಅವರು ಸಿಎಎಯನ್ನು ಒಂದು ವಾರದೊಳಗೆ ದೇಶಾದ್ಯಂತ ಜಾರಿಗೆ ತರಲಾಗುವುದು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಮಮತಾ ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್