Rubber: ರಬ್ಬರ್‌ ಧಾರಣೆ ಏರಿಕೆ; ಬೆಳೆಗಾರರಲ್ಲಿ ಮಂದಹಾಸ

ಕೇರಳದಲ್ಲಿ ಇರುವಂತೆ ಬೆಂಬಲ ಬೆಲೆ ನೀಡಲೇಬೇಕು ಎನ್ನುವುದು ಕೃಷಿಕರ ಬೇಡಿಕೆ

Team Udayavani, Jan 31, 2024, 6:10 AM IST

rubber milk

ಮಂಗಳೂರು: ಕೇಂದ್ರ ಸರಕಾರವು ಹೊಸ ರಬ್ಬರ್‌ ಕಾಯಿದೆಯ ಜಾರಿಗೆ ಸಜ್ಜಾಗುತ್ತಿರುವಂತೆಯೇ ರಬ್ಬರ್‌ ಧಾರಣೆ ಕೆಲವು ತಿಂಗಳುಗಳಿಂದ ಏರುಹಾದಿಯಲ್ಲಿರುವುದು ಬೆಳೆಗಾರರಲ್ಲಿ ಮಂದಹಾಸ ಮೂಡಿಸಿದೆ.

ದಶಕದ ಹಿಂದೆ ಇದ್ದ ಕಿಲೋಗೆ 250 ರೂ.ಗಳನ್ನು ಇನ್ನೂ ತಲುಪಿಲ್ಲವಾದರೂ 130-140 ರೂ. ಆಸುಪಾಸಿನಲ್ಲಿದ್ದ ಧಾರಣೆ 160 ರೂ.ಗಳಿಗೆ ತಲುಪಿದೆ.

ಭಾರತೀಯ ರಬ್ಬರ್‌ ಮಂಡಳಿ ಅಧಿಕಾರಿಗಳ ಮಾಹಿತಿ ಪ್ರಕಾರ ಇಂಡೋನೇಷ್ಯಾ, ಮಲೇಷ್ಯಾ ಮುಂತಾದೆಡೆ ರಬ್ಬರ್‌ ಉತ್ಪಾದನೆ ಕುಸಿದಿದೆ. ದೇಶೀಯ ರಬ್ಬರ್‌ಗಿಂತಲೂ ಕಡಿಮೆ ದರಕ್ಕೆ ಈ ದೇಶಗಳಿಂದ ಬರುತ್ತಿದ್ದ ಬ್ಲ್ಯಾಕ್‌ ರಬ್ಬರ್‌ ಪ್ರಮಾಣ ಕಡಿಮೆ ಯಾಗಿದೆ. ಹಾಗಾಗಿ ದೇಶಿ ರಬ್ಬರ್‌ ದರದಲ್ಲಿ ತುಸು ಏರಿಕೆ ಕಂಡು ಬಂದಿದೆ.

ಬೆಂಬಲ ಬೆಲೆ ಬೇಕೇಬೇಕು

ಒಂದೆಡೆ ದರ ಕುಸಿತ, ಇನ್ನೊಂದೆಡೆ ರಬ್ಬರ್‌ ಟ್ಯಾಪರ್‌ಗಳ ಕೂಲಿ ಹೆಚ್ಚಳ ಕೃಷಿಕರಿಗೆ ಸಮಸ್ಯೆ ತಂದೊಡ್ಡಿತ್ತು. ಒಂದು ಹಂತದಲ್ಲಿ ಅಡಿಕೆ ಮರ ಕಡಿದು ರಬ್ಬರ್‌ ಹಾಕುತ್ತಿದ್ದರೆ ಈಗ ರಬ್ಬರ್‌ ಕಡಿದು ಅಡಿಕೆ ಗಿಡ ಹಾಕುವ ಸ್ಥಿತಿ ಬಂದಿದೆ.

ರಬ್ಬರ್‌ ಉತ್ಪಾದನೆಗೆ ಕನಿಷ್ಠ ವೆಚ್ಚ 160 ರೂ. ಎನ್ನುವುದು 5 ವರ್ಷಗಳಷ್ಟು ಹಳೆಯ ಲೆಕ್ಕಾಚಾರ. ಈಗ ವೆಚ್ಚ ಹೆಚ್ಚಿದ್ದು ಕನಿಷ್ಠ 240 ರೂ. ಆದರೂ ನಿಗದಿಪಡಿಸಬೇಕು, ಬೆಂಬಲ ಬೆಲೆ ನೀಡಿದರಷ್ಟೇ ರಬ್ಬರ್‌ ತೋಟ ಉಳಿಯ  ಬಹುದು ಎನ್ನುವುದು ಬೆಳೆಗಾರರ ಬೇಡಿಕೆ.

ರಾಜ್ಯ ಸರಕಾರ ನೆರವಾಗಲಿ
ಕೇರಳದಲ್ಲಿ ಅಲ್ಲಿನ ಸರಕಾರ 5 ವರ್ಷಗಳಿಂದ ರಬ್ಬರ್‌ಗೆ ಬೆಂಬಲ ಬೆಲೆ ನೀಡುತ್ತಿದೆ. ಆದರೆ ಕರ್ನಾಟಕ ಇನ್ನೂ ಯಾವ ತೀರ್ಮಾನವನ್ನೂ ಕೈಗೊಂಡಿಲ್ಲ. ಅಲ್ಲಿ 170 ರೂ. ಬೆಂಬಲ ಬೆಲೆ ನಿಗದಿ ಪಡಿಸಿದ್ದು, ಅದಕ್ಕಿಂತ ದರ ಕಡಿಮೆ ಯಾದಲ್ಲಿ ವ್ಯತ್ಯಾಸ ಮೊತ್ತವನ್ನು ಸರಕಾರ ನೀಡುತ್ತದೆ. ಕರ್ನಾಟಕದಲ್ಲೂ ಇದೇ ಮಾದರಿಯನ್ನು ಅನುಸರಿಸಬೇಕು ಎನ್ನುತ್ತಾರೆ ಅಖೀಲ ಕರ್ನಾಟಕ ರಬ್ಬರ್‌ ಬೆಳೆಗಾರರ ಸಂಘದ ಅಧ್ಯಕ್ಷ ಪಕಳಕುಂಜ ಗೋಪಾಲಕೃಷ್ಣ ಭಟ್‌.

ಕೃಷಿ ಅಥವಾ ತೋಟಗಾರಿಕಾ ಇಲಾಖೆಯ ಅಧೀನಕ್ಕೆ ರಬ್ಬರ್‌ ಇಲ್ಲದೆ ಕೇಂದ್ರ ವಾಣಿಜ್ಯ ಸಚಿವಾಲಯದ ಅಧೀನದಲ್ಲಿ ಬರುವ ಕಾರಣ ರಾಜ್ಯ ಸರಕಾರ ಇದರ ಗೋಜಿಗೆ ಹೋಗು ವುದಿಲ್ಲ. ವಾಸ್ತವವಾಗಿ ರಬ್ಬರ್‌ ಬೆಳೆಗಾರರ ವಹಿವಾಟಿನಲ್ಲಿ, ಖರೀದಿಯಲ್ಲಿ ಸಂಗ್ರಹವಾಗುವ ಜಿಎಸ್‌ಟಿ ರಾಜ್ಯ ಸರಕಾರಕ್ಕೂ ಸಿಗುತ್ತದೆ, ಆದರೆ ಅದನ್ನು ಪರಿಗಣಿಸುತ್ತಿಲ್ಲ ಎನ್ನುತ್ತಾರೆ ಅವರು.

ವೇಣುವಿನೋದ್‌ ಕೆ.ಎಸ್‌.

ಟಾಪ್ ನ್ಯೂಸ್

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

Rain Alert: ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ

1-qwewqeqw

POK; ಪಾಕ್‌ ವಿರುದ್ಧ ಬೂದಿ ಮುಚ್ಚಿದ ಕೆಂಡ : 4ನೇ ದಿನವೂ ಮುಂದುವರಿದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಸಂಸ್ಕೃತಿ ಸಂರಕ್ಷಣೆಯೆಡೆಗೆ 130 ಸಸ್ಯಪ್ರಭೇದಗಳ ಸಂರಕ್ಷಣೆ

Belthangady ಸಂಸ್ಕೃತಿ ಸಂರಕ್ಷಣೆಯೆಡೆಗೆ 130 ಸಸ್ಯಪ್ರಭೇದಗಳ ಸಂರಕ್ಷಣೆ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

ಶ್ರದ್ಧಾ ಕೇಂದ್ರಗಳು ಸಹಿಷ್ಣುತೆಯ ಪಾಠ ಶಾಲೆಯಾಗಲಿ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Kodagu, ಸುಳ್ಯ ಭಾಗದಲ್ಲಿ ಉತ್ತಮ ಮಳೆ ; ಪಯಸ್ವಿನಿ ನದಿಯಲ್ಲಿ ಹರಿವು ಅಲ್ಪ ಹೆಚ್ಚಳ

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Bantwal ಮಳೆಗೆ ಕಲ್ಲಡ್ಕ ಹೆದ್ದಾರಿ ಕೆಸರುಮಯ; ಟ್ರಾಫಿಕ್‌ ಜಾಮ್‌

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

Puttur ಸಭೆ ನಡೆಸುತ್ತಿದ್ದ ಶಾಸಕರ ಕಚೇರಿಗೆ ದಾಳಿ, ಬೀಗ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqeewq

China ಯೋಜನೆಗೆ ಭಾರತ ಸೆಡ್ಡು: ಚಬಹಾರ್‌ ಬಂದರಿಗಾಗಿ ಭಾರತ-ಇರಾನ್‌ ಅಂಕಿತ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ

RCB (2)

RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು

Prajwal Revanna

Prajwal Revanna ಪಾಸ್‌ಪೋರ್ಟ್‌ ರದ್ದತಿಗೆ ಕೋರ್ಟ್‌ಗೆ ಎಸ್‌ಐಟಿ ಮೊರೆ?

1-wewwqe

IPL; ಲಕ್ನೋ ಸೂಪರ್‌ ಜೈಂಟ್ಸ್‌-ಡೆಲ್ಲಿ ಕ್ಯಾಪಿಟಲ್ಸ್‌ : ಕೊನೆಯ ಹಂತದ ಅದೃಷ್ಟ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.