Nora Fatehi: ಟಿವಿ ಕಾರ್ಯಕ್ರಮದಲ್ಲಿ‌ ನೋರಾ ಫತೇಹಿ ಹಾಟ್ ಡ್ಯಾನ್ಸ್; ನೆಟ್ಟಿಗರ ತರಾಟೆ


Team Udayavani, Jan 31, 2024, 3:00 PM IST

13

ಮುಂಬಯಿ: ಬಿಟೌನ್‌ ಹಾಟ್‌ ಬ್ಯೂಟಿ ನೋರಾ ಫತೇಹಿ ತನ್ನ ಮೋಹಕ ಹಾಗೂ ಮಾದಕ ನೃತ್ಯದಿಂದಲೇ ಕಣ್ಮನ ಸೆಳೆದವರು. ಬಾಲಿವುಡ್‌ ನಲ್ಲಿ ನೋರಾ ಅವರ ಹೆಸರು ಕೇಳದವರಿಲ್ಲ. ಸದಾ ಒಂದಲ್ಲ ಒಂದು ವಿಚಾರದಿಂದ ಸದ್ದು ಮಾಡುವ ನೋರಾ ಅವರ ಇತ್ತೀಚೆಗಿನ ಡ್ಯಾನ್ಸ್‌ ವಿಡಿಯೋವೊಂದು ವೈರಲ್‌ ಆಗಿದ್ದು, ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ರೆಮೋ ಡಿಸೋಜಾ ಅವರ ʼಡ್ಯಾನ್ಸ್‌ ಪ್ಲಸ್‌ ಪ್ರೋʼ ಕಾರ್ಯಕ್ರಮದಲ್ಲಿ ನೋರಾ ಅವರು ತೀರ್ಪುಗಾರರಾಗುದ್ದಾರೆ. ಇತ್ತೀಚೆಗೆ ಈ ಕಾರ್ಯಕ್ರಮದಲ್ಲಿ ನೋರಾ ಅವರು ಹೆಜ್ಜೆ ಹಾಕಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ನೋರಾ ಫತೇಹಿ ತುಂಡು ಬಟ್ಟೆಯಲ್ಲಿ ವೇದಿಕೆ ಮೇಲೆ ಬಂದು ಅವರದೇ ಹಾಡಾದ ʼ ನಾಚ್ ಮೇರಿ ರಾಣಿʼ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸೊಂಟ ಬಳುಕಿಸಿ ಡ್ಯಾನ್ಸ್‌ ಮಾಡಿದ್ದಾರೆ. ಇದಲ್ಲದೆ ಸೊಂಟದಮೇಲೆ ನೀರನ್ನು ಹಾಕಿ ನೃತ್ಯ ಮಾಡಿದ್ದಾರೆ. ಮಾದಕವಾಗಿ ಕಾಣಿಸಿಕೊಂಡ ಅವರನ್ನು ನೋಡಿ ಇತರೆ ತೀರ್ಪುಗಾರರು ಅಚ್ಚರಿಗೊಂಡಿದ್ದಾರೆ.

ಇತ್ತ ಇಂಟರ್‌ ನೆಟ್‌ ನಲ್ಲಿ ಈ ಡ್ಯಾನ್ಸ್‌ ವಿಡಿಯೋ ಬೆಂಕಿ ಹಚ್ಚಿದೆ. ಕೆಲವರು ನೋರಾ ಅವರ ಧೈರ್ಯವನ್ನು ಮೆಚ್ಚಿದ್ದು, ಇನ್ನು ಕೆಲವರು ಅವರ ವಿರುದ್ಧ ಹರಿಹಾಯ್ದಿದ್ದಾರೆ.

“ನೋರಾ ನಿಮ್ಮ ನೃತ್ಯ ಚೆನ್ನಾಗಿದೆ. ಆದರೆ ಇದು ಭಾರತೀಯ ಸಂಸ್ಕೃತಿಗೆ ವಿರುದ್ಧವಾಗಿದೆ” ಎಂದಿದ್ದಾರೆ. “ಕುಟುಂಬದೊಂದಿಗೆ ಕೂತು ನೋಡಲು ಸಾಧ್ಯವಿಲ್ಲ .ಅಸಭ್ಯವಾಗಿದೆ” ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ. “ನೋರಾ ಅವರೇ ನಿಮ್ಮ ಕಲೆಯನ್ನು ನಾವು ಗೌರವಿಸುತ್ತೇವೆ ಆದರೆ ನಮ್ಮ ಸಂಸ್ಕೃತಿ ಇದಕ್ಕೆ ಅನಮತಿ ನೀಡಲ್ಲ. ದಯವಿಟ್ಟು ಇದನ್ನು ಮಾಡಬೇಡಿ” ಎಂದು ಇನ್ನೊಬ್ಬರು ಹೇಳಿದ್ದಾರೆ.

ನೋರಾ ಮುಂದೆ ವಿದ್ಯುತ್ ಜಮ್ವಾಲ್ ಅವರೊಂದಿಗೆ ʼಕ್ರ್ಯಾಕ್‌ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಫೆಬ್ರವರಿ 23 ರಂದು ಚಿತ್ರ ಬಿಡುಗಡೆಯಾಗಲಿದೆ.

 

View this post on Instagram

 

A post shared by Disney+ Hotstar (@disneyplushotstar)

ಟಾಪ್ ನ್ಯೂಸ್

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

17

Road Mishap: ಅಮೆರಿಕದಲ್ಲಿ ರಸ್ತೆ ಅಪಘಾತ; ತೆಲಂಗಾಣ ಮೂಲದ ಯುವತಿ ಸ್ಥಳದಲ್ಲೇ ಸಾವು

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

Panaji: ಯಾವುದೇ ಆಂಗ್ಲ ಪ್ರಾಥಮಿಕ ಶಾಲೆಗೆ ಅವಕಾಶ ನೀಡಬಾರದು… ಕೊಂಕಣಿ ಭಾಷಾ ಮಂಡಳಿ ಆಗ್ರಹ

1-kalburgi

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ;ನಾಗೇಂದ್ರ ವಜಾಕ್ಕೆ ಬಿಜೆಪಿ ಆಗ್ರಹ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ

Sringeri: ದೇವರ ದರ್ಶನಕ್ಕೆಂದು ಬೆಂಗಳೂರಿನಿಂದ ಬಂದಿದ್ದ ಪೊಲೀಸ್ ಪೇದೆ ಮೇಲೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಹಸ್ಯವಾಗಿ 2ನೇ ಮದುವೆಯಾದ್ರಾ ಬಿಗ್‌ ಬಾಸ್‌ ಖ್ಯಾತಿಯ ಮುನಾವರ್?‌ ಫೋಟೋ ವೈರಲ್

ರಹಸ್ಯವಾಗಿ 2ನೇ ಮದುವೆಯಾದ್ರಾ ಬಿಗ್‌ ಬಾಸ್‌ ಖ್ಯಾತಿಯ ಮುನಾವರ್?‌ ಫೋಟೋ ವೈರಲ್

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

19

ಓಟಿಟಿಗೆ ಲಗ್ಗೆ ಇಡಲಿದೆ ಪೃಥ್ವಿರಾಜ್‌ ʼಆಡುಜೀವಿತಂʼ: ಈ ದಿನ ಸ್ಟ್ರೀಮಿಂಗ್‌ ಆಗೋದು ಪಕ್ಕಾ?

OTT: ಕೊನೆಗೂ ಓಟಿಟಿಗೆ ಬಂದೇ ಬಿಡ್ತು ಬಹು ನಿರೀಕ್ಷಿತ ʼಶಾಖಾಹಾರಿʼ: ಆದರೆ ಎಲ್ಲರಿಗೂ ಸಿಗಲ್ಲ

OTT: ಕೊನೆಗೂ ಓಟಿಟಿಗೆ ಬಂದೇ ಬಿಡ್ತು ಬಹು ನಿರೀಕ್ಷಿತ ʼಶಾಖಾಹಾರಿʼ: ಆದರೆ ಎಲ್ಲರಿಗೂ ಸಿಗಲ್ಲ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

4-kmc

KMC ಸಂತಾನೋತ್ಪತ್ತಿ ಔಷಧ,ಶಸ್ತ್ರಚಿಕಿತ್ಸೆ ವಿಭಾಗ: ಐವಿಎಫ್, ಫರ್ಟಿಲಿಟಿ ಕೇಂದ್ರಗಳಲ್ಲಿ ಒಂದು

ಪಕ್ಷ ವಿರೋಧಿ ಚಟುವಟಿಕೆ: 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

Udupi: ಪಕ್ಷ ವಿರೋಧಿ ಚಟುವಟಿಕೆ… 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್

3-uppunda

Uppunda: ಆಕಸ್ಮಿಕವಾಗಿ ನದಿಗೆ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

18

ಅಪರಾಧ ಪ್ರಕರಣ ಬೇಧಿಸುವಲ್ಲಿ ಫಾರೆನ್ಸಿಕ್ ಸೈನ್ಸ್ ಪಾತ್ರ ಪ್ರಮುಖ: ಡಾ.ವಿನೋದ್ ನಾಯಕ

2-shivamogga

Shivamogga: ಸಮಾಜ ಕಲ್ಯಾಣ ಇಲಾಖೆ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಆರಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.