Congress; ಸರ್ಕಾರದಲ್ಲಿ ವರ್ಗಾವಣೆಗಳು ನಡೆಯುತ್ತಿವೆ: ಕಾಂಗ್ರೆಸ್ ಮುಖಂಡ ಬಿ.ಶಿವರಾಂ ಆರೋಪ


Team Udayavani, Feb 2, 2024, 2:10 PM IST

Congress; ಸರ್ಕಾರದಲ್ಲಿ ವರ್ಗಾವಣೆಗಳು ನಡೆಯುತ್ತಿವೆ: ಕಾಂಗ್ರೆಸ್ ಮುಖಂಡ ಬಿ.ಶಿವರಾಂ ಆರೋಪ

ಬೆಂಗಳೂರು: ಸರ್ಕಾರದಲ್ಲಿ ಸಣ್ಣಪುಟ್ಟ ವರ್ಗಾವಣೆಗಳು ನಡೆಯುತ್ತಿವೆ ಎಂದು ಸ್ವತಃ ಆಡಳಿತ ಪಕ್ಷದ ಮುಖಂಡ ಮಾಜಿ ಸಚಿವ ಬಿ.ಶಿವರಾಂ ಆರೋಪಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ರಚನೆಯಾಗಿ ಎಂಟು ತಿಂಗಳು ಆಗಿದೆ‌. ಯಾವುದೇ ಕಾಮಗಾರಿಗಳು ಶುರುವಾಗಿಲ್ಲ. ಆದ್ದರಿಂದ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ಆಗಿಲ್ಲ. ಆದರೆ, ಸಣ್ಣಪುಟ್ಟ ವರ್ಗಾವಣೆಗಳು ನಡೆಯುತ್ತಿವೆ ಎಂದು ಹೇಳಿದರು.

ಇದು ರಾಜ್ಯಾದ್ಯಂತ ನಡೆಯುತ್ತಿಲ್ಲ. ಹಾಸನ ಜಿಲ್ಲೆಗೆ ಮಾತ್ರ ಸೀಮಿತವಾಗಿ ನಾನು ಹೇಳಿತ್ತಿದ್ದೇನೆ ಎಂದೂ ಅವರು ಸ್ಪಷ್ಟಪಡಿಸಿದರು. ವರ್ಗಾವಣೆಗಾಗಿ ಎಷ್ಟು ಪರ್ಸೆಂಟ್ ಎಂದು ಕೇಳಿದಾಗ, ಆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಚ್ಚರಿಕೆ ಕೊಟ್ಟಿರುವುದನ್ನು ಒಪ್ಪಿಕೊಂಡ ಬಿ. ಶಿವರಾಂ, ನಾನು ಅದನ್ನು ಸ್ವಾಗತಿಸುತ್ತೇನೆ. ಬೇಡ ಅಂತ ಹೇಳುವುದಿಲ್ಲ. ಅವರು ಪಕ್ಷದ ಹಿತದೃಷ್ಟಿಯಿಂದ ಹೇಳಿರಬಹುದು. ಆದರೆ, ಒಬ್ಬರು ಸಚಿವರಾಗಿ ನಾನು ಹೈಕಮಾಂಡ್ ಗುಲಾಮರಲ್ಲ ಅಂತಾರೆ ಅದು ಏನಾಯ್ತು ಎಂದು ತೀಕ್ಷ್ಣವಾಗಿ ಕೇಳಿದರು.

ಟಾಪ್ ನ್ಯೂಸ್

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.