ಪ್ರೊ ಕಬಡ್ಡಿ: ಹಳಿ ಏರಿದ ಯುಪಿ ಯೋಧಾಸ್‌


Team Udayavani, Feb 3, 2024, 11:58 PM IST

1-ssa-dsad

ಹೊಸದಿಲ್ಲಿ: ಶನಿವಾರದ ಮುಖಾಮುಖಿಯಲ್ಲಿ ಯು ಮುಂಬಾವನ್ನು 39-23 ಅಂತರದಿಂದ ಮಣಿ ಸಿದ ಯುಪಿ ಯೋಧಾಸ್‌ 10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಸೋಲಿನ ಸರಪಳಿಯನ್ನು ಕಡಿದುಕೊಂಡಿದೆ. 17 ಪಂದ್ಯಗಳಲ್ಲಿ 4ನೇ ಜಯ ಕಂಡಿದೆ. ಮುಂಬಾ ಇಷ್ಟೇ ಪಂದ್ಯಗಳಿಂದ 9ನೇ ಸೋಲನುಭವಿಸಿತು.

ಯೋಧಾಸ್‌ ಸಾಂಘಿಕ ಆಟದ ಮೂಲಕ ಗಮನ ಸೆಳೆಯಿತು. ಡಿಫೆಂಡರ್‌ ಸುಮಿತ್‌ 7, ರೈಡರ್‌ ಗಗನ್‌ ಗೌಡ 6, ರೈಡರ್‌ಗಳಾದ ಮಹಿಪಾಲ್‌ ಮತ್ತು ಅನಿಲ್‌ ಕುಮಾರ್‌ ತಲಾ 5 ಅಂಕ ಗಳಿಸಿದರು. ಯು ಮುಂಬಾ ಸಾಮ
ರ್ಥ್ಯಕ್ಕೆ ತಕ್ಕ ಆಟ ಆಡುವಲ್ಲಿ ವಿಫ‌ಲವಾಯಿತು. ಬದಲಿ ರೈಡರ್‌ ಶಿವಂ 5 ಅಂಕ ಗಳಿಸಿದ್ದೇ ಉತ್ತಮ ನಿರ್ವಹಣೆ ಆಗಿತ್ತು.

ಟೈಟಾನ್ಸ್‌ಗೆ 16ನೇ ಸೋಲು
ಎರಡನೇ ಪಂದ್ಯದಲ್ಲಿ ತೆಲುಗು ಟೈಟಾನ್ಸ್‌ ಮೇಲೆ ಸವಾರಿ ಮಾಡಿದ ಆತಿಥೇಯ ದಬಾಂಗ್‌ ಡೆಲ್ಲಿ 44-33 ಅಂತರದ ಜಯ ಸಾಧಿಸಿದೆ. ಇದು ತವರಲ್ಲಿ ಡೆಲ್ಲಿಗೆ ಒಲಿದ ಮೊದಲ ಗೆಲುವು. ಕೊನೆಯ ಸ್ಥಾನ ಬಿಟ್ಟು ಕದಲದ ಟೈಟಾನ್ಸ್‌ 18 ಪಂದ್ಯಗಳಲ್ಲಿ 16ನೇ ಸೋಲನುಭವಿಸಿತು.

ಡೆಲ್ಲಿ ನಾಯಕ ಆಶು ಮಲಿಕ್‌ ಅಮೋಘ ಪ್ರದರ್ಶನ ನೀಡಿದರು. ಅವರದು ಬರೋಬ್ಬರಿ 20 ಅಂಕಗಳ ಸಾಧನೆ. ಟೈಟಾನ್ಸ್‌ ಕ್ಯಾಪ್ಟನ್‌ ಪವನ್‌ ಸೆಹ್ರಾವತ್‌ 9 ಅಂಕ ಗಳಿಸಿದರು.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

Rohan Bopanna

Paris Olympics; ಬಾಲಾಜಿ, ಭಾಂಬ್ರಿ: ಜತೆಗಾರನ ಹೆಸರು ಸೂಚಿಸಿದ ಬೋಪಣ್ಣ

1-wwewqe

Retirement ಬಗ್ಗೆ ಧೋನಿ ಏನೂ ಹೇಳಿಲ್ಲ: ಸಿಎಸ್‌ಕೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.