Eagle Vs Lal Salaam: ಮೊದಲ ದಿನದ ಬಾಕ್ಸ್‌ ಆಫೀಸ್‌ ಪೈಪೋಟಿಯಲ್ಲಿ ಯಾರು ಮುಂದೆ?


Team Udayavani, Feb 10, 2024, 11:14 AM IST

1

ಚೆನ್ನೈ/ಹೈದರಾಬಾದ್: ಕಾಲಿವುಡ್‌ ಹಾಗೂ ಟಾಲಿವುಡ್‌ ನಲ್ಲಿ ಶುಕ್ರವಾರ(ಫೆ.9 ರಂದು) ಎರಡು ಬಹು ನಿರೀಕ್ಷಿತ ಸಿನಿಮಾಗಳು ರಿಲೀಸ್‌ ಆಗಿದೆ. ಎರಡೂ ಸಿನಿಮಾಕ್ಕೆ ಮೊದಲ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಸಿಕ್ಕಿದೆ. ಹಾಗಾದರೆ ಬಾಕ್ಸ್‌ ಆಫೀಸ್‌ ನಲ್ಲಿ ಈ ಎರಡು ಸಿನಿಮಾಗಳ ಮೊದಲ ದಿನದ ಕಲೆಕ್ಷನ್‌ ನತ್ತ ಒಂದು ನೋಟ ಹಾಕಿ ಬರೋಣ.

ಲಾಲ್‌ ಸಲಾಂ: ಸೂಪರ್‌ ಸ್ಟಾರ್‌ ರಜಿನಿಕಾಂತಾ ಅವರ ಪುತ್ರಿ ಐಶ್ವರ್ಯಾ ರಜಿನಿಕಾಂತ್, ಬಹುತೇಕ ಎಂಟು ವರ್ಷದ ಬಳಿಕ ಡೈರೆಕ್ಷನ್‌ ಗೆ ಇಳಿದಿದ್ದಾರೆ. ಸ್ಪೋರ್ಟ್ಸ್‌ ಡ್ರಾಮಾ ಕಥೆಯಲ್ಲಿ ಸಾಮಾಜಿಕ ಸಂದೇಶವನ್ನು ಸಾರಿದ್ದು, ಹಿಂದೂ – ಮುಸ್ಲಿಂ ಧಾರ್ಮಿಕ ವಿಚಾರವನ್ನು ಸಿನಿಮಾದಲ್ಲಿ ತೋರಿಸಲಾಗಿದೆ.

ಸಿನಿಮಾದಲ್ಲಿ ವಿಷ್ಣು ವಿಶಾಲ್, ವಿಕ್ರಾಂತ್ ಪ್ರಾತಕ್ಕೆ ಎಷ್ಟು ಪ್ರಾಮುಖ್ಯತೆ ಇದೆಯೋ, ಅಷ್ಟೇ ಮಹತ್ವದ ಪಾತ್ರವನ್ನು ರಜಿನಿಕಾಂತ್‌ ಅವರು ನಿಭಾಯಿಸಿದ್ದಾರೆ. ಅವರ 40 ನಿಮಿಷದ ಪಾತ್ರ ಸಿನಿಮಾದಲ್ಲಿ ಎದ್ದು ಕಾಣುತ್ತದೆ.

ಮೊದಲ ದಿನ ಪ್ರೇಕ್ಷಕರಿಂದ ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದೊಡ್ಡಮಟ್ಟದ ಆರಂಭವನ್ನು ಪಡೆದುಕೊಳ್ಳುವ ಸಾಧ್ಯತೆಯಿದ್ದ ʼಲಾಲ್‌ ಸಲಾಂʼ ಆರಂಭಿಕ ಅಂದಾಜಿನ ಪ್ರಕಾರ  4.30 ಕೋಟಿ ರೂಪಾಯಿಯ ಗಳಿಕೆಯನ್ನು ಕಂಡಿದೆ.

ವಾರಾಂತ್ಯದಲ್ಲಿ ʼಲಾಲ್‌ ಸಲಾಂʼ ಕಲೆಕ್ಷನ್‌ ವಿಚಾರದಲ್ಲಿ ಸದ್ದು ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈಗಲ್: ದೊಡ್ಡಮಟ್ಟದ ನಿರೀಕ್ಷೆ ಹುಟ್ಟುಹಾಕಿದ್ದ ರವಿತೇಜ ಅವರ ʼಟೈಗರ್ ನಾಗೇಶ್ವರ ರಾವ್ʼ ಅಷ್ಟಾಗಿ ಸದ್ದು ಮಾಡಿಲ್ಲ. ಇದೀಗ ಬಂದಿರುವ ಅವರ ʼಈಗಲ್‌ʼ ಸಿನಿಮಾದ ಮೇಲೂ ದೊಡ್ಡಮಟ್ಟದ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.

ಕಾರ್ತಿಕ್ ಘಟ್ಟಮನೆನಿ ನಿರ್ದೇಶನದ ಈ ಸಿನಿಮಾದಲ್ಲಿ ರವಿತೇಜ ಸಖತ್‌ ಮಾಸ್‌ ಅವತಾರದಲ್ಲಿ‌ ಕಾಣಿಸಿಕೊಂಡಿದ್ದಾರೆ. ಮಾಸ್‌ ಮಹಾರಾಜ ರವಿತೇಜ ಅವರ ಸಿನಿಮಾಗಳು ಬಾಕ್ಸ್‌ ಆಫೀಸ್‌ ನಲ್ಲಿ ಉತ್ತಮ ಗಳಿಕೆ ಕಾಣುತ್ತದೆ ಎನ್ನುವುದು ʼಈಗಲ್‌ʼ ಕೂಡ ಸಾಬೀತು ಮಾಡಿದೆ. ಮೊದಲ ದಿನವೇ ಭರ್ಜರಿ ಆರಂಭವನ್ನು ಪಡೆದುಕೊಂಡಿದೆ.

ಇಂಡಿಯನ್‌ ಬಾಕ್ಸ್‌ ಆಫೀಸ್‌ ನಲ್ಲಿ ಆರಂಭಿಕ ಅಂದಾಜಿನ ಪ್ರಕಾರ 6 ಕೋಟಿ ರೂ.ಗಳಿಸಿದೆ. ಆ ಮೂಲಕ ಪಾಸಿಟಿವ್‌ ಸ್ಟಾರ್ಟ್‌ ಪಡೆದುಕೊಂಡಿದೆ.

‘ಈಗಲ್’ ಚಿತ್ರದಲ್ಲಿ ಅನುಪಮಾ ಪರಮೇಶ್ವರನ್, ಕಾವ್ಯಾ ಥಾಪರ್, ನವದೀಪ್, ಶ್ರೀನಿವಾಸ್ ಅವಸರಲ ಮತ್ತು ಮಧುಬಾಲಾ ಮುಂತಾದವರು ಕಾಣಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

Supreme Court

ಮತದಾನ ವಿವರ ವಿಳಂಬ: ಅರ್ಜಿಯ ತ್ವರಿತ ವಿಚಾರಣೆಗೆ ಸುಪ್ರೀಂ ಅಸ್ತು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

Tollywood: ಪ್ರಶಾಂತ್‌ ನೀಲ್‌ – Jr. NTR ಸಿನಿಮಾಕ್ಕೆ ಈ ಟೈಟಲ್‌ ಫಿಕ್ಸ್?

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

D. K. Shivakumar`100 ಕೋ.ಆಮಿಷ: ದೇವರಾಜೇಗೌಡ ಬಾಂಬ್‌

rishi sun

UK; ಶ್ರೀಮಂತರ ಪಟ್ಟಿಯಲ್ಲಿ 245ನೇ ಸ್ಥಾನಕ್ಕೆ ಜಿಗಿದ ರಿಷಿ-ಅಕ್ಷತಾ ದಂಪತಿ

1-qweqweqwe

Kejriwal ಮನೆಯಲಿ ಹಲ್ಲೆ ಪ್ರಕರಣ: ಮಲಿವಾಲ್‌-ಆತಿಷಿ ವಾಗ್ಯುದ್ಧ

Amit Shah 2

Kejriwal ನೋಡಿದಾಗ ಜನರಿಗೆ ‘ಬಾಟಲಿ’ ನೆನಪಾಗುತ್ತೆ: ಅಮಿತ್‌ ಶಾ

1-eewewqe

Attack; ಹಾರ ಹಾಕುವ ನೆಪದಲ್ಲಿ ಕೈ ಅಭ್ಯರ್ಥಿ ಕನ್ಹಯ್ಯ ಮೇಲೆ ದಾಳಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.