Cricket: ಶಮರ್‌, ಹಂಟರ್‌ ತಿಂಗಳ ಕ್ರಿಕೆಟಿಗರು


Team Udayavani, Feb 13, 2024, 11:08 PM IST

winn

ದುಬಾೖ: ವೆಸ್ಟ್‌ ಇಂಡೀಸ್‌ನ ನೂತನ ವೇಗಿ ಶಮರ್‌ ಜೋಸೆಫ್ ಮತ್ತು ಐರ್ಲೆಂಡ್‌ ವನಿತಾ ತಂಡದ ಬಿಗ್‌ ಹಿಟ್ಟಿಂಗ್‌ ಬ್ಯಾಟರ್‌ ಆ್ಯಮಿ ಹಂಟರ್‌ “ಐಸಿಸಿ ತಿಂಗಳ ಆಟಗಾರ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಿಬ್ಬರೂ ಜನವರಿ ತಿಂಗಳ ಗೌರವವನ್ನು ತಮ್ಮದಾಗಿಸಿಕೊಂಡರು.

“ಐಸಿಸಿ ತಿಂಗಳ ಆಟಗಾರ”ರ ಯಾದಿಯನ್ನು ಅಲಂಕರಿಸಿದ ಮೊದಲ ವೆಸ್ಟ್‌ ಇಂಡೀಸ್‌ ಕ್ರಿಕೆಟಿಗನೆಂಬುದು ಶಮರ್‌ ಜೋಸೆಫ್ ಹಿರಿಮೆ. ಆಸ್ಟ್ರೇಲಿಯ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಜೋಸೆಫ್ ಅಮೋಘ ಬೌಲಿಂಗ್‌ ಪ್ರದರ್ಶನ ನೀಡಿದ್ದರು. ಅಡಿಲೇಡ್‌ನ‌ ಪದಾರ್ಪಣ ಟೆಸ್ಟ್‌ನಲ್ಲೇ 5 ವಿಕೆಟ್‌ ಉರುಳಿಸಿದ ಬಳಿಕ ಬ್ರಿಸ್ಬೇನ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ ಕಿತ್ತು ವೆಸ್ಟ್‌ ಇಂಡೀಸ್‌ಗೆ ಐತಿಹಾಸಿಕ ಗೆಲುವು ತಂದಿತ್ತಿದ್ದರು. ಅಂತಾರಾಷ್ಟ್ರೀಯ ಪಂದ್ಯದ ಮೊದಲ ಎಸೆತದಲ್ಲೇ ಸ್ಟೀವ್‌ ಸ್ಮಿತ್‌ ಅವರ ವಿಕೆಟ್‌ ಹಾರಿಸಿದ್ದು ಜೋಸೆಫ್ ಸಾಧನೆಯಾಗಿತ್ತು.

“ವಿಶ್ವ ಮಟ್ಟದ ಪ್ರಶಸ್ತಿಯೊಂದಕ್ಕೆ ಪಾತ್ರನಾಗಿರುವುದಕ್ಕೆ ಬಹಳ ಖುಷಿ ಆಗುತ್ತಿದೆ. ಆಸ್ಟ್ರೇಲಿಯದಲ್ಲಿ ಆಡಿದ ಪ್ರತಿಯೊಂದು ಕ್ಷಣವನ್ನೂ ನಾನು ಆನಂದಿಸಿದೆ. ಕಠಿನ ಸಾಧನೆಯನ್ನು ಮುಂದುವರಿಸಿ ಮ್ಯಾಚ್‌ ವಿನ್ನರ್‌ ಆಗಬೇಕೆಂಬುದೇ ನನ್ನ ಗುರಿ” ಎಂಬುದಾಗಿ ಶಮರ್‌ ಜೋಸೆಫ್ ಪ್ರತಿಕ್ರಿಯಿಸಿದ್ದಾರೆ.

ಯಂಗ್‌ ಟ್ಯಾಲೆಂಟ್‌
ಐರ್ಲೆಂಡ್‌ ವನಿತಾ ತಂಡದ ವಿಕೆಟ್‌ ಕೀಪರ್‌-ಬ್ಯಾಟರ್‌, 18 ವರ್ಷದ ಆ್ಯಮಿ ಹಂಟರ್‌ ಕೂಡ ಜಾಗತಿಕ ಕ್ರಿಕೆಟಿನ “ಯಂಗ್‌ ಟ್ಯಾಲೆಂಟ್‌” ಆಗಿದ್ದಾರೆ. ಜನವರಿಯಲ್ಲಿ ಜಿಂಬಾಬ್ವೆ ವಿರುದ್ಧ ಆಡಲಾದ ಹರಾರೆ ಟಿ20 ಪಂದ್ಯದಲ್ಲಿ 66 ಎಸೆತಗಳಿಂದ ಅಜೇಯ 101 ರನ್‌ ಬಾರಿಸಿದ್ದು ಇವರ ಅಮೋಘ ಸಾಧನೆ. ಉಳಿದೆರಡು ಪಂದ್ಯಗಳಲ್ಲಿ 77 ಮತ್ತು 42 ರನ್‌ ಹೊಡೆದು ಸರಣಿ ಜಯದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಜನವರಿಯಲ್ಲಿ ಆಡಿದ ಟಿ20 ಪಂದ್ಯಗಳಲ್ಲಿ 144.73ರ ಸ್ಟ್ರೈಕ್‌ರೇಟ್‌ನಲ್ಲಿ 220 ರನ್‌ ಬಾರಿಸಿದ ಸಾಧನೆ ಆ್ಯಮಿ ಹಂಟರ್‌ ಅವರದ್ದಾಗಿದೆ.

ಟಾಪ್ ನ್ಯೂಸ್

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

5-

Neuromodulation therapy : ಮಾನಸಿಕ ಕಾಯಿಲೆಗಳಿಗೆ ನ್ಯೂರೋಮಾಡ್ಯುಲೇಷನ್‌ ಚಿಕಿತ್ಸೆ

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ದಿ.ಕಾರ್ತಿಕ್ ಹೇಳಿದ್ದೇನು

RCBvsCSK; ಧೋನಿಯ 110 ಮೀ ಸಿಕ್ಸ್ ಕಾರಣದಿಂದ ನಾವು ಗೆದ್ದೆವು..: ಕಾರ್ತಿಕ್ ಹೇಳಿದ್ದೇನು

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

BCCI

T20 ವಿಶ್ವಕಪ್‌: ಮೇ 25ರಂದು ಭಾರತದ ಬಹುತೇಕ ಆಟಗಾರರ ಮೊದಲ ತಂಡ ನ್ಯೂಯಾರ್ಕ್‌ಗೆ

1-wqewewq

IPL ವಿಚಿತ್ರ; ಎಲ್ಲ ಪಂದ್ಯ ಮುಗಿದ ಬಳಿಕ ನಾಯಕ ಪಾಂಡ್ಯಗೆ ಒಂದು ಪಂದ್ಯ ನಿಷೇಧ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

7-kmc-ramdas-pai-block

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್‌ ಎಂ.ಪೈ ಬ್ಲಾಕ್‌

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

6-

Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು

swati maliwal

AAP; ಸಂತ್ರಸ್ತೆಯಾದ ಸ್ವಾತಿ ಮಲಿವಾಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.