Daily Horoscope: ವೃದ್ಧಿಯಾದ ಆತ್ಮವಿಶ್ವಾಸ, ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ


Team Udayavani, Feb 15, 2024, 8:39 AM IST

1-24-thursday

ಮೇಷ: ಉದ್ಯೋಗ ಸ್ಥಾನದಲ್ಲಿ ಕೊಂಚ ಕಿರಿ ಕಿರಿಯ ವಾತಾವರಣ. ಸಕಾಲಿಕ ಕ್ರಮದಿಂದ ಕಾರ್ಯಸಿದ್ಧಿ. ಉದ್ಯಮದ ವಿಸ್ತರಣೆ ಕಾರ್ಯ ಆರಂಭ. ಹಣದ ಬೆಳೆಗಳ ವ್ಯಾಪಾರಿಗಳಿಗೆ ಲಾಭ. ವಸ್ತ್ರ, ಆಭರಣ ಖರೀದಿಗೆ ಧನವ್ಯಯ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ.

ವೃಷಭ: ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಒದಗಿಬಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ.ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕ ಮಕ್ಕಳಿಗೆ ವಿವಾಹ ಯೋಗ.

ಮಿಥುನ: ವೃದ್ಧಿಯಾದ ಆತ್ಮವಿಶ್ವಾಸ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲದ ದಿನ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಗೃಹೋಪಯೋಗಿ ಸಾಮಗ್ರಿ ಖರೀದಿ.

ಕರ್ಕಾಟಕ: ಉದ್ಯೋಗದಲ್ಲಿ ಸ್ಥಿರವಾಗುವ ಸಾಧ್ಯತೆ. ಹಿರಿಯರ ಆರೋಗ್ಯ ಸುಧಾರಣೆ. ದೂರದಲ್ಲಿರುವ ಆಪ್ತರಿಂದ ಸಕಾಲಿಕ ಸಹಾಯ. ವ್ಯವಹಾರ ಸಂಬಂಧ ಆನ್‌ ಲೈನ್‌ ಸಂವಾದ ಯಶಸ್ವಿ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.

ಸಿಂಹ: ಸಂದಭೋìಚಿತ ಕ್ರಮಗಳಿಂದ ಯಶಸ್ಸು. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಹೃದಯಾಂತರಾಳದ ಪ್ರಾರ್ಥನೆಯಿಂದ ದೇವತಾ ನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಭರವಸೆ. ಹಿರಿಯರ ಆರೋಗ್ಯ ಸುಧಾರಣೆ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸುಸಂದರ್ಭಗಳು ಪ್ರಾಪ್ತಿ. ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಶೀಘ್ರ ಉದ್ಯೋಗ ಪ್ರಾಪ್ತಿ.

ತುಲಾ: ಉದ್ಯೋಗ ಸ್ಥಾನದಲ್ಲಿ ಕಾರ್ಯ ನಿರ್ವಹಣೆ ನಿರಾತಂಕ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿಯತ್ತ ಗಮನ ಅವಶ್ಯ. ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಆಸಕ್ತಿ.

ವೃಶ್ಚಿಕ: ಸುತ್ತಲೂ ಇರುವ ಹಿತಶತ್ರುಗಳ ನಡೆ ಯತ್ತ ಗಮನ ಇರಲಿ. ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಲಭ್ಯ. ಉದ್ಯೋಗ, ವ್ಯವಹಾರ ಕ್ಷೇತ್ರ ಗಳಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಮಾತುಕತೆ ಸಫ‌ಲ. ನೆರೆಯವರೊಡನೆ ಬಾಂಧವ್ಯ ವೃದ್ಧಿ.

ಧನು: ಅನಿರೀಕ್ಷಿತ ಸಹಾಯ ಒದಗಿ ಆತಂಕ ದೂರ. ಕೌಟುಂಬಿಕ ಸಮಸ್ಯೆ ಹಿರಿಯರ ಮೂಲಕ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಹೈನುಗಾರಿಕೆ, ತೋಟಗಾರಿಕೆ ವೃದ್ಧಿಯಲ್ಲಿ ಆಸಕ್ತಿ.

ಮಕರ: ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರ ನಡುವೆ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ಕುಂಭ: ಸತ್ಪಾತ್ರರಿಗೆ ಮತ್ತು ಸದುದ್ದೇಶಕ್ಕೆ ದಾನ ಮಾಡುವ ಅವಕಾಶ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸೇವೆ, ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ.

ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಹಳೆಯ ಸಹಚರರ ಭೇಟಿ.ನೂತನ ವ್ಯವಹಾರದ ಕುರಿತು ಸಮಾಲೋಚನೆ. ದಂಪತಿಗಳ ನಡುವೆ ಅನುರಾಗ ವೃದ್ಧಿ.ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

 

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಸಣ್ಣ ಪ್ರಯಾಣದ ಸಾಧ್ಯತೆ

1-24-saturday

Daily Horoscope: ಉದ್ಯೋಗದಲ್ಲಿ ದಿನೇ ದಿನೇ ಉನ್ನತಿ, ಅಕಸ್ಮಾತ್‌ ಧನಾಗಮ ಯೋಗ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.