Jharkhand: ಹೇಮಂತ್ ಸೊರೇನ್ ನ್ಯಾಯಾಂಗ ವಶಕ್ಕೆ
Team Udayavani, Feb 15, 2024, 9:07 PM IST
ರಾಂಚಿ: ಭೂ ಹಗರಣವೊಂದರ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಇಲ್ಲಿನ ವಿಶೇಷ ಪಿಎಂಎಲ್ಎ ನ್ಯಾಯಾಲಯ ಆದೇಶಿಸಿದೆ.
ಇದೇ 22ರ ವರೆಗೆ ಅವರು ನ್ಯಾಯಾಂಗ ವಶದಲ್ಲಿರಲಿದ್ದಾರೆ. ಜ.31ರಂದು ಬಂಧಿತರಾಗಿದ್ದ ಅವರು ಈವರೆಗೆ ಜಾರಿ ನಿರ್ದೇಶನಾಲಯದ ವಶದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು