ಅಪರಚಿತ ವಾಹನ ಹಿಟ್ & ರನ್: ರಬಕವಿ ಯುವಕ ದುರ್ಮರಣ
Team Udayavani, Feb 16, 2024, 8:02 PM IST
ಕುಷ್ಟಗಿ: ಕುಷ್ಟಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯ ಸಜ್ಜಿರೊಟ್ಟಿ ಡಾಬಾದ ಬಳಿ ಬೆಳಗ್ಗೆ 35 ವರ್ಷದ ರಕ್ತಸಿಕ್ಕವಾದ ಯುವಕನ ಶವ ಶುಕ್ರವಾರ ಪತ್ತೆಯಾಗಿದೆ.
ಹೆದ್ದಾರಿ ಪಕ್ಕದಲ್ಲಿ ಅನಾಥವಾಗಿ ಬಿದ್ದಿದ್ದ ಯುವಕನ ಶವವನ್ನು NHAI ಹೈವೇ ಆ್ಯಂಬ್ಯುಲೆನ್ಸ್ ನವರು ಕುಷ್ಟಗಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ. ಮೃತ ಯುವಕನ ಜೇಬಿನಲ್ಲಿದ್ದ ಕೀಪ್ಯಾಡ್ ಮೊಬೈಲ್ ಮೂಲಕ ಅವರ ಕುಟುಂಬದವರನ್ನು ಸಂಪರ್ಕಿಸಿದ್ದಾರೆ. ಮೃತ ಯುವಕ ರಬಕವಿ ಹತ್ತಿರ ಕುಲಹಳ್ಳಿ ಗ್ರಾಮದ ನಾಗೇಶ ಕಲ್ಲಪ್ಪ ಮಾದರ ಎಂಬುದು ಗೊತ್ತಾಗಿದೆ. ನಾಗೇಶ ಮಾದರ ಅಪರಚಿತ ವಾಹನ ಢಿಕ್ಕಿಯಿಂದ ಮೃತಪಟ್ಟ ಬಗ್ಗೆ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ