ತಂಗಿ ಪರೀಕ್ಷೆಯಲ್ಲಿ ಕಾಪಿ ಮಾಡಲೆಂದು ನಕಲಿ ಪೊಲೀಸ್‌ ಆಗಿ ಪರೀಕ್ಷಾ ಕೇಂದ್ರಕ್ಕೆ ಹೋದ ಅಣ್ಣ


Team Udayavani, Feb 22, 2024, 7:34 PM IST

4

ಮಹಾರಾಷ್ಟ್ರ: ತನ್ನ ಸಹೋದರಿಗೆ 12ನೇ ತರಗತಿ ಪರೀಕ್ಷೆಯಲ್ಲಿ ನಕಲು ಮಾಡಲು ನೆರವಾಗುವ  ನಿಟ್ಟಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್‌ ಸಮವಸ್ತ್ರ‌ ಧರಿಸಿ ಪರೀಕ್ಷಾ ಕೇಂದ್ರದಲ್ಲಿ ಭದ್ರತಾ ಕಾರ್ಯವನ್ನು ನಿರ್ವಹಿಸುವಂತೆ ನಟಿಸಿ ಸಿಕ್ಕಿಬಿದ್ದಿರುವ ಘಟನೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದಿದೆ.

ಅನುಪಮ್ ಮದನ್ ಖಂಡಾರೆ (24) ಎಂಬಾತ ಪೊಲೀಸ್‌ ಕೈಗೆ ಸಿಕ್ಕಿಬಿದ್ದ ವ್ಯಕ್ತಿ.

ಪಾತೂರು ಪಟ್ಟಣದ ಶಹಬಾಬು ಉರ್ದು ಪ್ರೌಢಶಾಲೆಯಲ್ಲಿ 12ನೇ ತರಗತಿಯ ಮೊದಲ ಪರೀಕ್ಷೆಯ ವೇಳೆ ಈ ಘಟನೆ ನಡೆದಿದೆ. ಪಾಂಗ್ರಾ ಬಂಡಿಯಿಂದ ಬಂದ ಖಂಡಾರೆ, ತನ್ನ ತಂಗಿಗೆ ಪರೀಕ್ಷೆಯಲ್ಲಿ ಕಾಪಿ ಮಾಡಲು ನೆರವಾಗುವ ನಿಟ್ಟಿನಲ್ಲಿ ನಿಜವಾದ ಪೊಲೀಸ್‌ ಧಿರಿಸಿನಲ್ಲಿ ಶಾಲೆಗೆ ಬಂದಿದ್ದಾನೆ. ಪರೀಕ್ಷಾ ಕೇಂದ್ರದ ಭದ್ರತೆಗೆ ನಿಂತು ಅಲ್ಲಿಂದ ಉತ್ತರ ಪತ್ರಿಕೆಯನ್ನು ತೆಗೆದುಕೊಂಡು ಹೋಗುವ ಯೋಜನೆಯನ್ನು ಅನುಪಮ್‌ ಹಾಕಿಕೊಂಡಿದ್ದ.

ಇದೇ ವೇಳೆ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಇನ್ಸ್‌ಪೆಕ್ಟರ್ ಕಿಶೋರ್ ಶೆಲ್ಕೆ ಮತ್ತು ಅವರ ತಂಡವು ಆಗಮಿಸಿ ಭದ್ರತೆಯನ್ನು ಕಾಯ್ದುಕೊಂಡಿತು. ನಿಜವಾದ ಪೊಲೀಸ್‌ ಬಂದಾಗ ಅನುಪಮ್‌ ಸೆಲ್ಯೂಟ್‌ ನೀಡಿದ್ದಾನೆ. ಸೆಲ್ಯೂಟ್‌ ನೀಡಿದ ವಿಧಾನದಿಂದಲೇ ಆತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಅನುಪಮ್  ಮಾಡಿದ ಸೆಲ್ಯೂಟ್ ಪ್ರೋಟೋಕಾಲ್‌ಗೆ ಅನುಗುಣವಾಗಿಲ್ಲ ಮತ್ತು ಅವರ ಸಮವಸ್ತ್ರದ ಮೇಲಿನ ನಾಮಫಲಕ ತಪ್ಪಾಗಿತ್ತು. ಈ ಕಾರಣದಿಂದ ಅಧಿಕಾರಿಗಳಿಗೆ ಅನುಪಮ್‌ ಮೇಲೆ ಅನುಮಾನ ಮೂಡಿದೆ.

ಪೊಲೀಸರು ಕೂಲಂಕಷ ತನಿಖೆಯ ನಂತರ, ಆತನ ಜೇಬಿನಲ್ಲಿ ಇಂಗ್ಲಿಷ್ ಪರೀಕ್ಷಾ ಪತ್ರಿಕೆಯ ಪ್ರತಿಯನ್ನು ಪತ್ತೆಹಚ್ಚಿದ್ದಾರೆ. ಈ ವೇಳೆ ವ್ಯಕ್ತಿಯ ವಂಚನೆಯ ಕೃತ್ಯ ಬೆಳಕಿಗೆ ಬಂದಿದೆ.

ಪೊಲೀಸರು ಖಂಡಾರೆಯನ್ನು ಬಂಧಿಸಿ ಅವರ ವಿರುದ್ಧ 1982ರ ಕಾಯ್ದೆಯ ಸೆಕ್ಷನ್ 417, 419, 170, 171 ಮತ್ತು ಸೆಕ್ಷನ್ 7 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ಟಾಪ್ ನ್ಯೂಸ್

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-weqwwqe

Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

1-qweqweqw

Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.