Udupi; ಹಲ್ಲೆ: ದೂರು, ಪ್ರತಿದೂರು ದಾಖಲು


Team Udayavani, Feb 25, 2024, 12:39 AM IST

Udupi; ಹಲ್ಲೆ: ದೂರು, ಪ್ರತಿದೂರು ದಾಖಲು

ಉಡುಪಿ: ಹೊಟೇಲ್‌ ವ್ಯವಹಾರದ ಬಗ್ಗೆ ಮಾತುಕತೆ ನಡೆಯುತ್ತಿದ್ದ ಸಂದರ್ಭದಲ್ಲಿ ಹಲ್ಲೆ ಯಾಗಿರುವ ಬಗ್ಗೆ ದೂರು, ಪ್ರತಿದೂರು ದಾಖಲಾಗಿದೆ.

ಈ ಬಗ್ಗೆ ಮೂಡನಿಡಂಬೂರು ಗ್ರಾಮದ ರಾಘವೇಂದ್ರ (46) ನೀಡಿದ ದೂರಿನಂತೆ ಆದರ್ಶ (32) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ ಮತ್ತು ದೂರುದಾರರ ನಡುವೆ ಹೊಟೇಲ್‌ ವ್ಯವಹಾರದ ಬಗ್ಗೆ ಒಪ್ಪಂದವಾಗಿದ್ದು, ಇದನ್ನು ರದ್ದುಪಡಿಸಿ ಆರೋಪಿ ನೀಡಿದ್ದ ಮುಂಗಡ ಹಣವನ್ನು ವಾಪಸ್‌ ನೀಡುವ ಬಗ್ಗೆ ಫೆ. 23ರಂದು ಮಾತುಕತೆ ನಡೆಯುತ್ತಿತ್ತು. ಈ ಸಂದರ್ಭ ಆರೋಪಿಯು ಏಕಾಏಕಿ ರೊಚ್ಚಿಗೆದ್ದು ದೂರುದಾರರಿಗೆ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿದ್ದಾಗಿ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿದೂರು
ತಾನು ರಾಘವೇಂದ್ರ ಹಾಗೂ ಇತರರ ಪಾಲುದಾರಿಕೆಯ ಹೊಟೇಲಿನ ವ್ಯವಹಾರದ ಬಗ್ಗೆ ಮಾತನಾಡಲೆಂದು ಅವರ ಕಚೇರಿಗೆ ಹೋಗಿದ್ದು, ಮುಂಗಡ ನೀಡಿದ್ದ 2 ಲಕ್ಷ ರೂ. ಅನ್ನು ವಾಪಸ್‌ ನೀಡುವಂತೆ ಕೇಳಿದ್ದೆ. ಆಗ ಕೋಪಗೊಂಡ ರಾಘವೇಂದ್ರ ಹಾಗೂ ಇತರರು ನನ್ನ ಮೇಲೆ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ನನ್ನ 4 ಪವನ್‌ ತೂಕದ ಚಿನ್ನದ ಸರ ಹಾಗೂ 10 ಸಾ.ರೂ. ಇದ್ದ ಪರ್ಸ್‌ ಕಾಣೆಯಾಗಿದೆ ಎಂದು ಆದರ್ಶ್‌ ಆರೋಪಿಸಿದ್ದಾರೆ. ಈ ಸಂಬಂಧ ಮಂಜುನಾಥ, ರಾಘವೇಂದ್ರ, ಹೇಮಂತ್‌, ದಿನೇಶ್‌ ಮತ್ತಿತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

BOULT BassBox X120

BassBox X120: ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

7

Bigg Boss OTT 3: ಈ ಬಾರಿ ಸಲ್ಮಾನ್‌ ಖಾನ್ ಅನುಮಾನ; ಬೇರೆ ನಿರೂಪಕರತ್ತ ಆಯೋಜಕರ ಚಿತ್ತ

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

6

LS polls: ಮತ ಚಲಾಯಿಸಿದ ಟಾಲಿವುಡ್‌ ಸ್ಟಾರ್ಸ್; ಫೋಟೋಸ್‌ ವೈರಲ್

rcb

RCB ಪ್ಲೇಆಫ್ ತಲುಪಲು ಚೆನ್ನೈಯನ್ನು ಎಷ್ಟು ರನ್ ಗಳಿಂದ ಸೋಲಿಸಬೇಕು? ಹೀಗಿದೆ ಲೆಕ್ಕಾಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap; ಬೈಕ್‌ ಅಪಘಾತ ಸವಾರ ಸಾವು

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ; ಬುಲೆಟ್‌ ಬೈಕ್‌ ಅಪಘಾತ: ಇಬ್ಬರಿಗೆ ಗಾಯ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Manipal ಪಾರ್ಟ್‌ಟೈಮ್‌ ಉದ್ಯೋಗದ ಆಮಿಷ: ಲಕ್ಷಾಂತರ ರೂ. ವಂಚನೆ

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Udupi ಬೈಲೂರು: ಮನೆಯಿಂದ ನಗ, ನಗದು ಕಳವು; ದೂರು ದಾಖಲು

Manipal: ವೈದ್ಯರ ಲ್ಯಾಪ್‌ಟಾಪ್‌ ಕಳವು; ದೂರು ದಾಖಲು

Manipal: ವೈದ್ಯರ ಲ್ಯಾಪ್‌ಟಾಪ್‌ ಕಳವು; ದೂರು ದಾಖಲು

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

BOULT BassBox X120

BassBox X120: ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

sanjiv nautiyal becomes CEO and MD of Ujjivan Small Finance Bank

Ujjivan Small Finance Bank; ಉಜ್ಜೀವನ್ ಎಂಡಿ, ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

7

Bigg Boss OTT 3: ಈ ಬಾರಿ ಸಲ್ಮಾನ್‌ ಖಾನ್ ಅನುಮಾನ; ಬೇರೆ ನಿರೂಪಕರತ್ತ ಆಯೋಜಕರ ಚಿತ್ತ

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

Sirsi: ಸಣ್ಣಕೇರಿಯ ದೊಡ್ಡ‌ಕೆರೆಗೆ‌ ಕಾಯಕಲ್ಪ… ಕೆರೆ ಅಭಿವೃದ್ಧಿಗೆ ಚಾಲನೆ

Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.