Panamburu Beach; ಸಮುದ್ರಪಾಲಾದ ವಿದ್ಯಾರ್ಥಿಯ ಶವ ಪತ್ತೆ
Team Udayavani, Feb 26, 2024, 12:05 AM IST
ಪಣಂಬೂರು: ಪಣಂಬೂರು ಬೀಚ್ನಲ್ಲಿ ಫೆ. 24ರಂದು ಮಧ್ಯಾಹ್ನ ನೀರಾಟವಾಡುತ್ತಿದ್ದ ವೇಳೆ ಬೃಹತ್ ಆಲೆಗೆ ಸಿಲುಕಿ ಕೊಚ್ಚಿಹೋಗಿದ್ದ ಬೈಕಂಪಾಡಿ ಮೀನಕಳಿಯ ಸರಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ.
ಮೀನುಗಾರರು ಮೃತದೇಹ ತೇಲುತ್ತಿರುವುದನ್ನು ಕಂಡಿದ್ದು, ಧನಪಾಲ್ ಸಾಲ್ಯನ್ ಅವರು ದಡಕ್ಕೆ ಎಳೆದು ತಂದು ಪೊಲೀಸರಿಗೆ ಮಾಹಿತಿ ನೀಡಿದರು.
ಶಾಲೆಯಲ್ಲಿ ಶಿಕ್ಷಕರು ಆಗಾಗಿ ಸಮುದ್ರಕ್ಕೆ ಈಜಲು ಹೋಗದಂತೆ ಎಚ್ಚರಿಕೆ ನೀಡುತ್ತಲೇ ಇದ್ದರೂ ಅದನ್ನು ಉಲ್ಲಂಘಿಸಿ ವಿದ್ಯಾರ್ಥಿಗಳು ತೆರಳುತ್ತಿರುವುದು ದುರ್ಘಟನೆಗಳಿಗೆ ಕಾರಣವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala “ವೆಸ್ಟ್ನೈಲ್’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ
ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ
Mulki ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯತಮನೂ ಆತ್ಮಹತ್ಯೆ
Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ
Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು