Anandapura; ಕಾರು-ಬೈಕ್ ಢಿಕ್ಕಿ: ಓರ್ವ ಸಾವು, ಇನ್ನೋರ್ವ ಗಂಭೀರ

ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಅವಘಡ

Team Udayavani, Feb 26, 2024, 9:24 PM IST

1-wqewqewq

ಶಿವಮೊಗ್ಗ : ಸಾಗರದ ಆನಂದಪುರದ ಗೌತಮಪುರ ಬಳಿ ಸೋಮವಾರ ಸಂಜೆ ಕಾರು ಮತ್ತು ಬೈಕ್ ಢಿಕ್ಕಿಯಾಗಿ ಓರ್ವ ಸವಾರ ಸಾವನ್ನಪ್ಪಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಅವಘಡ ನಡೆದಿದೆ.

ಶಿಕಾರಿಪುರದ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಾಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು,ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದು, ಮತ್ತೊಬ್ಬ ಬೈಕ್ ಸವಾರ ಪ್ರತಾಪ್ (26) ನ ಎರಡು ಕಾಲುಗಳು ತುಂಡಾಗಿವೆ ಎಂದು ವರದಿಯಾಗಿದೆ.ತೀವ್ರ ಗಾಯಗೊಂಡ ಪ್ರತಾಪ್ ಸ್ಥಿತಿ ಗಂಭೀರವಾಗಿದೆ.

ಕಾರು ಆನಂದಪುರದಿಂದ ಶಿಕಾರಿಪುರ ಕಡೆಗೆ ಸಾಗುತ್ತಿದ್ದು, ಬೈಕ್ ನಲ್ಲಿ ಸ್ನೇಹಿತರು ಶಿಕಾರಿಪುರದಿಂದ ಆನಂದಪುರದೆಡೆಗೆ ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಬೈಕ್ ಸವಾರರು ಆನಂದಪುರದ ಸಂತೆ ಮೈದಾನ ಬಳಿಯ ನಿವಾಸಿಗಳು ಎಂದು ತಿಳಿದು ಬಂದಿದೆ. ಆನಂದಪುರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.