Police ಕಾನ್ಸ್ಟೆಬಲ್ಗಳಿಗೆ ಜಿಲ್ಲೆಯೊಳಗೆ ವರ್ಗಾವಣೆ?
Team Udayavani, Feb 27, 2024, 12:24 AM IST
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಕಾನ್ಸ್ಟೆಬಲ್ಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಜಿಲ್ಲೆಯೊಳಗೆ ವರ್ಗಾವಣೆ ಪ್ರಸ್ತಾವನೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ಗೆ ಸೂಚಿಸಿದ್ದಾರೆ.
ಬೆಂಗಳೂರು ಸಹಿತ ರಾಜ್ಯದ ಪೊಲೀಸ್ ಕಾನ್ಸ್ಟೆಬಲ್ಗಳ ಪತಿ-ಪತ್ನಿ ಪ್ರರಕಣಗಳಲ್ಲಿ ಜಿಲ್ಲೆಯೊಳಗೆ ವರ್ಗಾವಣೆ ಕುರಿತು ಪದೇ ಪದೆ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆ ನೀತಿಸಂಹಿತೆ ಜಾರಿಯಾಗುವ ಮೊದಲು ಅರ್ಹ ವರ್ಗಾವಣೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಸೂಚಿಸಿದ್ದಾರೆ.
ಜಿಲ್ಲೆಯೊಳಗೆ ವರ್ಗಾವಣೆ ಸಂಬಂಧ ಇತ್ತೀಚೆಗೆ ನೊಂದ ಪೊಲೀಸರ ಹೆಸರಿನಲ್ಲಿ ದಯಾಮರಣ ಕೋರಿ ರಾಷ್ಟ್ರಪತಿ ಅವರಿಗೆ ಬರೆದಿದ್ದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಬೆನ್ನಿಗೇ ಸಚಿವರಿಂದ ಈ ಸೂಚನೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ
MUST WATCH
ಹೊಸ ಸೇರ್ಪಡೆ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ
Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್
Rank: ರಾಜ್ಯಕ್ಕೆ 5ನೇ ರ್ಯಾಂಕ್ ಪಡೆದ ಪ್ರತ್ವಿತಾ ಪಿ.ಶೆಟ್ಟಿ; ಐ.ಎ.ಎಸ್ ಅಧಿಕಾರಿಯಾಗುವ ಆಸೆ
Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ