Pro Kabaddi: ಪ್ರೊ ಕಬಡ್ಡಿ ಸೆಮಿಫೈನಲ್‌ ಫೈಟ್‌: ಪುನೇರಿ-ಪಾಟ್ನಾ , ಜೈಪುರ್‌-ಹರ್ಯಾಣ


Team Udayavani, Feb 28, 2024, 8:46 AM IST

Pro Kabaddi: ಪ್ರೊ ಕಬಡ್ಡಿ ಸೆಮಿಫೈನಲ್‌ ಫೈಟ್‌: ಪುನೇರಿ-ಪಾಟ್ನಾ , ಜೈಪುರ್‌-ಹರ್ಯಾಣ

ಹೈದರಾಬಾದ್‌: ಹತ್ತನೇ ಪ್ರೊ ಕಬಡ್ಡಿ ಲೀಗ್‌ ಅಂತಿಮ ಘಟ್ಟ ತಲುಪಿದ್ದು, ಬುಧವಾರ ಹೈದರಾಬಾದ್‌ನಲ್ಲಿ ಎರಡು ಸೆಮಿಫೈನಲ್‌ ಪಂದ್ಯಗಳು ನಡೆಯಲಿವೆ.

ಪುನೇರಿ ಪಲ್ಟಾನ್‌-ಪಾಟ್ನಾ ಪೈರೇಟ್ಸ್‌ ಮತ್ತು ಜೈಪುರ್‌ ಪಿಂಕ್‌ ಪ್ಯಾಂಥರ್- ಹರ್ಯಾಣ ಸ್ಟೀಲರ್ ತಂಡಗಳು ಸೆಣಸಾಡಲಿವೆ. ಇವುಗಳಲ್ಲಿ ಪುನೇರಿ ಮತ್ತು ಜೈಪುರ್‌ ನೇರವಾಗಿ ಸೆಮಿಫೈನಲ್‌ ಪ್ರವೇಶಿಸಿದ ತಂಡಗಳಾಗಿವೆ.

ಸೋಮವಾರದ ಎಲಿಮಿನೇಟರ್‌ ಪಂದ್ಯದಲ್ಲಿ ದಬಾಂಗ್‌ ಡೆಲ್ಲಿ ವಿರುದ್ಧ ಪಾಟ್ನಾ ಪೈರೇಟ್ಸ್‌ 37-35 ಅಂತರದ ರೋಚಕ ಜಯ ದಾಖಲಿಸಿತ್ತು. ಬಳಿಕ ಹರ್ಯಾಣ 42-25ರಿಂದ ಗುಜರಾತ್‌ ತಂಡವನ್ನು ಮಣಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿತ್ತು.

ಲೀಗ್‌ ಹಂತದಲ್ಲಿ ಪುನೇರಿ 96 ಅಂಕಗಳೊಂದಿಗೆ ಅಗ್ರಸ್ಥಾನ ಅಲಂಕರಿ ಸಿತ್ತು. ಪಾಟ್ನಾ 69 ಅಂಕಗಳೊಂದಿಗೆ 6ನೇ ಸ್ಥಾನ ಪಡೆದಿತ್ತು. ಆದರೆ ಪಿಕೆಎಲ್‌ ಇತಿಹಾಸ ಗಮನಿಸಿದರೆ ಪುನೇರಿಗಿಂತ ಪಾಟ್ನಾ ಬಲಿಷ್ಠ ತಂಡವಾಗಿ ಕಾಣಿಸುತ್ತದೆ. ಒಟ್ಟು 21 ಪಂದ್ಯಗಳಲ್ಲಿ ಪುನೇರಿ ಕೇವಲ 4 ಗೆಲುವು ದಾಖಲಿಸಿದರೆ, ಪಾಟ್ನಾ ಬರೋಬ್ಬರಿ 13 ಪಂದ್ಯಗಳಲ್ಲಿ ಜಯಶಾಲಿಯಾಗಿದೆ. 4 ಪಂದ್ಯಗಳು ಟೈ ಆಗಿವೆ.

ಜೈಪುರ್‌-ಹರ್ಯಾಣ ಕದನ
ಜೈಪುರ್‌-ಹರ್ಯಾಣ ನಡುವಿನ ಸೆಣಸಾಟವೂ ಕುತೂಹಲ ಮೂಡಿಸಿದೆ. ಲೀಗ್‌ ಹಂತದ 22 ಪಂದ್ಯಗಳಲ್ಲಿ 16 ಗೆದ್ದ ಜೈಪುರ್‌ ಎರಡನೇ ಬಲಿಷ್ಠ ತಂಡವಾಗಿ ಹೊರಹೊಮ್ಮಿತ್ತು. ಇನ್ನೊಂದೆಡೆ ಹರ್ಯಾಣ 22ರಲ್ಲಿ 13 ಪಂದ್ಯಗಳನ್ನು ಜಯಿಸಿ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಕಾಣಿಸಿಕೊಂಡಿತ್ತು.

ಪ್ರೊ ಕಬಡ್ಡಿಯಲ್ಲಿ ಒಟ್ಟು 14 ಬಾರಿ ಜೈಪುರ್‌-ಹರ್ಯಾಣ ಮುಖಾಮುಖೀ ಯಾಗಿವೆ. ಇದರಲ್ಲಿ ಜೈಪುರ್‌ 9 ಗೆಲುವು ಕಂಡಿದ್ದರೆ, ಸ್ಟೀಲರ್ ಕೇವಲ 3ರಲ್ಲಿ ಗೆದ್ದಿದೆ. ಉಳಿದ 2 ಪಂದ್ಯಗಳು ಟೈ ಆಗಿವೆ.

ಇದನ್ನೂ ಓದಿ: Bear: ಶಿವಮೊಗ್ಗ ನಗರದಲ್ಲಿ ಬೆಳ್ಳಂಬೆಳಗ್ಗೆ ವಾಕಿಂಗ್ ಹೋದವರ ಮೇಲೆ ಕರಡಿ ದಾಳಿ…

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tennis

French Open-2024 ; ಬೋಪಣ್ಣ ಜೋಡಿಗೆ ಗೆಲುವು

Hockey India

Pro Hockey League: ಗ್ರೇಟ್‌ ಬ್ರಿಟನ್‌ ವಿರುದ್ಧ ಭಾರತಕ್ಕೆ ಸೋಲು

boxing

Boxing; ಪಂಘಲ್‌, ಜೈಸ್ಮಿನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌  ಅರ್ಹತೆ

kohli

ICC; ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿ ಸ್ವೀಕರಿಸಿದ ಕೊಹ್ಲಿ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.