ಕನ್ನಡ ಈ ನೆಲದ ಅಸ್ಮಿತೆ: ಸಾಹಿತ್ಯ ಪರಿಷತ್ ಅಧ್ಯಕ್ಷ ಮ. ಕೃ.ಮೇಗಾಡಿ


Team Udayavani, Feb 28, 2024, 4:42 PM IST

ಕನ್ನಡ ಈ ನೆಲದ ಅಸ್ಮಿತೆ:ಸಾಹಿತ್ಯ ಪರಿಷತ್ ಅಧ್ಯಕ್ಷ ಮ. ಕೃ.ಮೇಗಾಡಿ

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಕನ್ನಡ ಈ ನೆಲದ ಆಸ್ಮಿತೆಯಾಗಿದ್ದು, ಭಾವನೆಗಳ ಅಭಿವ್ಯಕ್ತಿ ಸೇರಿದಂತೆ ನವರಸಗಳಿಂದಾವೃತ
ಮೇರು ಕೃತಿಗಳಾಗಿವೆ ಎಂದು ರಬಕವಿ-ಬನಹಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮ. ಕೃ. ಮೇಗಾಡಿ ಹೇಳಿದರು.

ಅವರು ಬನಹಟ್ಟಿಯ ಸೋಮವಾರ ಪೇಟೆಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ನಿಮಿತ್ತ ಆಗಮಿಸಿದ ಕನ್ನಡ ಜ್ಯೋತಿ ಹೊತ್ತ ರಥಕ್ಕೆ ಪೂಜೆ ಸಲ್ಲಿಸಿ ಸ್ವಾಗತಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾಷೆ ಆಯಾ ಪ್ರದೇಶಗಳ ಜನರ ಒತ್ತಾಸೆ ಮತ್ತು ಅಭಿಮಾನದಿಂದ ಅಮರತ್ವ ಹೊಂದುತ್ತದೆ ಎಂದರು. ಈ ಸಂದರ್ಭದಲ್ಲಿ ಮಕ್ಕಳು ನಾಡಿನ ವೀರ ಪುರುಷರ, ವನಿತೆಯರ ವೇಷ-ಭೂಷಣಗಳನ್ನು ತೊಟ್ಟು ಗಮನಸೆಳೆದರು. ಸೋಮವಾರ ಪೇಟೆ ಸಮಸ್ತ ದೈವ ಮಂಡಳಿ ಚೇರಮನ್ನರಾದ ಮಲ್ಲಿಕಾರ್ಜುನ ತುಂಗಳ, ಪ್ರಶಾಂತ ಕೊಳಕಿ, ಕಿರಣ ಆಳಗಿ, ಮಹಾಶಾಂತ ಶೆಟ್ಟಿ, ಶಂಕರ ಜುಂಜಪ್ಪನವರ, ಕನ್ನಡ ಯುವಕ ಸಂಘದ ಅಶೋಕ ವಸ್ತ್ರದ, ಪ್ರಭು ಗುಣಕಿ, ಸದಾಶಿವ ಗೋಂದಕರ, ಸುರೇಶ ಬಾಗೇವಾಡಿ, ಮುತ್ತಣ್ಣಾ ಚೌಡಕಿ, ಸದಾಶಿವ ಕುಂಬಾರ, ಗಂಗಾಧರ ಮೋಪಗಾರ, ಬಾಬು ಚನಾಳ, ಚಂದ್ರಶೇಖರ ಮಿರ್ಜಿ, ಮಲ್ಲಪ್ಪ ಹನಗಂಡಿ ಸೇರಿದಂತೆ ಅನೇಕರು ಇದ್ದರು.

ಮಹಾಲಿಂಗಪುರದಲ್ಲಿ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ ಕರ್ನಾಟಕ ಸುವರ್ಣ ಸಂಭ್ರಮ ನಿಮಿತ್ತ ರಾಜ್ಯ ಸರ್ಕಾರದಿಂದ ಹಮ್ಮಿಕೊಂಡಿರುವ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ನಿಮಿತ್ತ ಪಟ್ಟಣಕ್ಕೆ ಆಗಮಿಸಿದ ಕರ್ನಾಟಕ ಜ್ಯೋತಿ ರಥಯಾತ್ರೆಗೆ ಪುರಸಭೆ ಅಧಿಕಾರಿಗಳು, ಕನ್ನಡಪರ ಸಂಘಟನೆಗಳು, ಸಾರ್ವಜನಿಕರು, ಶಾಲಾ ಮಕ್ಕಳು ಅದ್ಧೂರಿಯಾಗಿ ಸ್ವಾಗತಿಸಿದರು.

ಪಟ್ಟಣದ ಹೆಸ್ಕಾಂ ಗಣಪತಿ ದೇವಸ್ಥಾನ ಮುಂದೆ ಪುರಸಭೆ ಮುಖ್ಯಾಧಿಕಾರಿ ಈರಣ್ಣ ದಡ್ಡಿ ಅವರು ನಾಡದೇವಿ ಭುವನೇಶ್ವರಿ ಮೂರ್ತಿಗೆ ಮಾರ್ಲಾಪಣೆ ಮತ್ತು ಪುಷ್ಪವೃಷ್ಟಿಯ ಮೂಲಕ ಸ್ವಾಗತಿಸಿದರು.

ಮೆರವಣಿಗೆಯಲ್ಲಿ ಸಂಗಾನಟ್ಟಿ ಹಲಗೆಮೇಳ ಮತ್ತು ಮಹಾಲಿಂಗಪುರ ಕರಡಿ ಕಲಾವಿದರು, ಗೊಂಬೆ ಕುಣಿತದ ಕಲಾವಿದರು, ಪುರಸಭೆ ಸದಸ್ಯರು, ವಿವಿಧ ಶಾಲೆಯ ಮಕ್ಕಳು, ಶಿಕ್ಷಕರು, ಸಾಹಿತಿಗಳು, ಸಾರ್ವಜನಿಕರು, ಪತ್ರಕರ್ತರು ಭಾಗವಹಿಸಿದ್ದರು. ಪಟ್ಟಣದ ಚನ್ನಮ್ಮ ವೃತ್ತ, ಗಾಂಧಿ  ವೃತ್ತ, ಅಂಬೇಡ್ಕರ್‌ ವೃತ್ತ, ಪುರಸಭೆ ಮಾರ್ಗವಾಗಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಕರ್ನಾಟಕ ಜ್ಯೋತಿ ರಥಯಾತ್ರೆಯ ಮೆರವಣಿಗೆ ನಡೆಸಲಾಯಿತು.

ಸಿಆರ್‌ಪಿ ಎಸ್‌. ಎನ್‌.ಬ್ಯಾಳಿ, ಪುರಸಭೆ ಮಾಜಿ ಅಧ್ಯಕ್ಷ ಜಿ.ಎಸ್‌.ಗೊಂಬಿ, ಸಪನಾ ಅನಿಗೋಳ, ವೀರೇಶ ಆಸಂಗಿ, ಅರವಿಂದ ಹೂಗಾರ, ಶಿವಾನಂದ ಮೆಳವಂಕಿ, ಚನಮಲ್ಲ ಕರಡಿ, ಸುವರ್ಣಾ ಆಸಂಗಿ, ರಾಜೇಶ ಭಾವಿಕಟ್ಟಿ, ಶ್ರೀನಿವಾಸ ಕಾಂಬಳೇಕರ, ಜಗದೀಶ ಪಾಟೀಲ, ವೈ.ವೈ.ಗಜ್ಜನ್ನವರ, ಲೋಕೇಶ ಹುಕುಮನವರ, ಪುರಸಭೆ ಅಧಿಕಾರಿಗಳಾದ ಎಸ್‌.ಎನ್‌.ಪಾಟೀಲ,
ವ್ಹಿ.ಜಿ.ಕುಲರ್ಣಿ, ಸಿದ್ದು ಅಳ್ಳಿಮಟ್ಟಿ, ಮಹಾಲಿಂಗ ಮೂಗಳಖೋಡ, ರಾಜು ಹೂಗಾರ, ಸಿ.ಎಸ್‌.ಮಠಪತಿ, ಬಿ.ವೈ. ಮರದಿ, ಎಂ.ಕೆ.ದಳವಾಯಿ, ರವಿ ಹಲಸಪ್ಪಗೋಳ, ಚನ್ನಮ್ಮ ಪಟ್ಟಣಶೆಟ್ಟಿ, ಪ್ರೀತಿ ಹುಲಕುಂದ, ರಾಜೇಶ್ವರಿ ಸೋರಗಾಂವಿ, ರಾಮು ಮಾಂಗ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Malpe Beach: ಸೆ.15ರ ವರೆಗೆ ಪ್ರವಾಸೀ ಬೋಟ್‌ ಚಟುವಟಿಕೆ ಸ್ಥಗಿತ

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು

Uppinangady: ಬರಿದಾಗಿದೆ ನೇತ್ರಾವತಿ ನದಿಯ ಒಡಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

SSLC Exam Result; ರೈತ ಕುಟುಂಬದ ಅಂಕಿತಾ ರಾಜ್ಯಕ್ಕೆ ಪ್ರಥಮ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

HD Revanna ಕೋರ್ಟ್‌ ಮೇಲೆ ನಂಬಿಕೆ ಇದೆ ನಿರ್ದೋಷಿಯಾಗುವೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

ಪ್ರಕೃತಿ ವಿಕೋಪ ತಡೆಗೆ ಅಗತ್ಯ ಕ್ರಮ ಕೈಗೊಳ್ಳಿ: ಉಭಯ ಜಿಲ್ಲಾಧಿಕಾರಿಗಳ ಸೂಚನೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Rain Alert: ಕರಾವಳಿಯಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Siddapura ಮಗನ ಹುಟ್ಟುಹಬ್ಬಕ್ಕೆ ಊರಿಗೆ ಬಂದ ತಂದೆ ಸಿಡಿಲಾಘಾತಕ್ಕೆ ಬಲಿ!

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Rain ಕುಂದಾಪುರ, ಬೈಂದೂರು, ಹೆಬ್ರಿ: ಗಾಳಿ-ಮಳೆ ಅಬ್ಬರ; ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.