Kannada cinema; ಕಬಂಧ ಡಬ್ಬಿಂಗ್ ಮುಕ್ತಾಯ
Team Udayavani, Feb 29, 2024, 5:52 PM IST
“ಕುಂಜಾರ ಫಿಲಂಸ್’ ಲಾಂಛನದಲ್ಲಿ ನಿರ್ಮಾಣಗೊಂಡಿರುವ “ಕಬಂಧ’ ಸಿನಿಮಾದ ಡಬ್ಬಿಂಗ್ ಕಾರ್ಯಗಳು ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿರುವ ಟಾಪ್ಸ್ ಸ್ಟುಡಿಯೋವಿನಲ್ಲಿ ಪೂರ್ಣಗೊಂಡಿತು. ಕೆಲವು ವರ್ಷಗಳ ಹಿಂದೆ ರಾಜ್ಯದಲ್ಲಿ ನಡೆದ ಭಯಾನಕ ಅಪರಾಧ ಪ್ರಕರಣವೊಂದನ್ನು ಆಧಾರವಾಗಿಟ್ಟುಕೊಂಡು ಹಾರರ್ ಶೈಲಿಯಲ್ಲಿ “ಕಬಂಧ’ ಸಿನಿಮಾವನ್ನು ತೆರೆಗೆ ತರುತ್ತಿದೆ ಚಿತ್ರತಂಡ.
ಸತ್ಯನಾಥ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಕಬಂಧ’ ಸಿನಿಮಾದಲ್ಲಿ ಪ್ರಸಾದ್ ವಶಿಷ್ಠ, ಪ್ರಿಯಾಂಕ ಮಲ್ಲಾದಿ, ಕಿಶೋರ್ ಕುಮಾರ್, ಅವಿನಾಶ್, ನಿರ್ದೇಶಕ ಯೋಗರಾಜಭಟ್, ವಂದನ, ವಚನ, ವಿಶಾಲ್, ನಾಗಾರ್ಜುನ ಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್ ಸಿದ್ಧಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸಿನಿಮಾಕ್ಕೆ ವಿಷ್ಣುಪ್ರಸಾದ್ ಛಾಯಾಗ್ರಹಣವಿದ್ದು, ಸತ್ಯಜಿತ್ ಸಿದ್ದಕಾಂತ್ ಸಂಕಲನವಿದೆ. ಸಾನಿತೇಜ್ ಸಂಗೀತ ಸಂಯೋಜನೆಯ ಹಾಡುಗಳಿಗೆ ಕೆ. ಕಲ್ಯಾಣ್ ಸಾಹಿತ್ಯವಿದೆ.
“ಕಬಂಧ’ ಸಿನಿಮಾವನ್ನು ದಾವಣೆಗೆರೆ, ತುಮಕೂರು, ಬೆಂಗಳೂರು ಸುತ್ತಮುತ್ತ ಸುಮಾರು 40 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Borderline Personality Disorder: ಬಾರ್ಡರ್ಲೈನ್ ಪರ್ಸನಾಲಿಟಿ ಡಿಸಾರ್ಡರ್
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಲೋಕಾರ್ಪಣೆಗೊಂಡಿದೆ ನೂತನ ಡಾ|ರಾಮದಾಸ್ ಎಂ.ಪೈ ಬ್ಲಾಕ್
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Pregnancy: ಗರ್ಭಧಾರಣೆಯ ಭಾವನಾತ್ಮಕ ಅಂಶಗಳು