Kannada Cinema; ತೆರೆಗೆ ಸಿದ್ದವಾದ ‘ಮನದರಸಿ’
Team Udayavani, Mar 4, 2024, 4:52 PM IST
ಟಿ.ಎಸ್.ಕೃಷ್ಣಮೂರ್ತಿ ನಿರ್ದೇಶನ ಮಾಡಿರುವ “ಮನದರಸಿ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. “ಮುದ್ದು ಮನದ ಪಿಸು ಮಾತು’ ಎಂಬ ಅಡಿಬರಹವಿದೆ. “ಇದರಲ್ಲಿ ಲವ್ ಇರುವುದಿಲ್ಲ. ಆದರೂ ಪ್ರೇಮವಿದೆ. ಮಾಮೂಲು ಕಾಮಿಡಿ ಅಲ್ಲದಿದ್ದರೂ, ಮನರಂಜನೆ ಕೊಡುತ್ತದೆ. ಯಕ್ಷನ್ ಇಲ್ಲದಿದ್ದರೂ ಹೊಡೆದಾಟದ ದೃಶ್ಯಗಳು ಇರಲಿದೆ. ಇತ್ತೀಚೆಗೆ ಬರುತ್ತಿರವ ಸಿನಿಮಾಗಳ ಪೈಕಿ ವಿಭಿನ್ನ ಅಂತ ಹೇಳಬಹುದು. ಆದರ್ಶ ಪ್ರೇಮಿಗಳು ನೋಡಲೇಬೇಕಾದ ಚಿತ್ರ’ ಎನ್ನುವುದು ಚಿತ್ರತಂಡದ ಮಾತು.
“ಸಾರಿಕಣೇ’, “ಧೂಳಿಪಟ’ ಸೇರಿದಂತೆ ಹಲವು ಚಿತ್ರಗಳಲ್ಲಿ ನಟ, ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ರೂಪೇಶ್.ಡಿ.ರಾಜ್ ನಾಯಕ. ಅಲ್ಲದೇ ಸಿನಿಮಾಕ್ಕೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಪ್ರೀತು ಪೂಜಾ, ಸುಹಾನಗೌಡ, ಚುಂಬಿತ ನಾಯಕಿಯರು. ಇವರೊಂದಿಗೆ ಮೀಸೆ ಆಂಜನಪ್ಪ, ಅಂಜಲಿ, ಶ್ವೇತಾ ಮುಂತಾದವರು ನಟಿಸಿದ್ದಾರೆ.
ನಾಲ್ಕು ಹಾಡುಗಳಿಗೆ ವಿನು ಮನಸು ಸಂಗೀತ ಸಂಯೋಜಿಸಿದ್ದಾರೆ. ವೀನಸ್ ಮೂರ್ತಿ ಛಾಯಾಗ್ರಹಣ ಇರಲಿದೆ. ಬೆಂಗಳೂರು, ಮಂಗಳೂರು, ಕನಕಪುರ, ತುಮಕೂರು, ಕೋಲಾರ, ಹೊನ್ನಾವರ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ
RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ
Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು