FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗಾರೆಡ್ಡಿ


Team Udayavani, Mar 5, 2024, 5:50 PM IST

FSL ವರದಿ ತಡವಾದರೂ, ಕಾನೂನು ಕ್ರಮ ಗ್ಯಾರಂಟಿ: ಸಚಿವ ರಾಮಲಿಂಗರೆಡ್ಡಿ

ಯಾದಗಿರಿ: ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೂವರ ಬಂಧನ ವಿಚಾರವಾಗಿ ಯಾದಗಿರಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಕರಣವನ್ನು ಎಫ್ಎಸ್ಎಲ್ ವರದಿಗಾಗಿ ಕಳುಹಿಸಲಾಗಿತ್ತು, ಘೋಷಣೆ ಕೂಗಿದ್ದು ನಿಜವೆಂದು ಗೊತ್ತಾದ ಮೇಲೆ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಎಫ್ಎಸ್ಎಲ್ ವರದಿ ಬರುವುದಕ್ಕೂ ‌ಮೊದಲೇ ಬಿಜೆಪಿಯವರು ನಕಲಿ ವರದಿ ಬಿಟ್ಟಿದ್ದರು. ನಮ್ಮ ವರದಿ ಒಂದು ದಿನ ತಡವಾಗಿರಬಹುದು ಆದರೆ ಕಾನೂನು ಪ್ರಕಾರ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.

ಮಂಡ್ಯದಲ್ಲಿ ಬಿಜೆಪಿಯವರು ಪ್ರತಿಭಟನೆ ಮಾಡುವಾಗ ಬಿಜೆಪಿ ಮುಖಂಡ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ, ಘೋಷಣೆ ಕೂಗುತ್ತಿದ್ದ ಹಾಗೆ ಹಿಂದೆಯಿಂದ ಒಬ್ಬ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ. ಅದರ ಬಗ್ಗೆ ಬಿಜೆಪಿಯವರು ಏನು ಮಾತನಾಡಲ್ಲ. ಅವನ ಬಗ್ಗೆ ಕೇಸ್ ಹಾಕಿಲ್ಲ, ಕ್ರಮ ಕೈಗೊಂಡಿಲ್ಲ ಆದರೆ ನಮ್ಮ ಸರ್ಕಾರ ಯಾರು ತಪ್ಪು ಮಾಡಿದ್ದಾರೆಂದು ನೋಡಿ ಅವರ ಮೇಲೆ ಕ್ರಮ ಕೈಗೊಂಡಿದೆ ಎಂದು ತಿರುಗೇಟು ನೀಡಿದರು.

ಬಿಜೆಪಿ ಕಡೆಯವರು ಕೂಗಿದರೆ ಏನು ತಪ್ಪಿಲ್ಲ, ಆದರೆ ಸರಕಾರದ ಪಡಸಾಲೆಯಲ್ಲಿ ಘೊಷಣೆ‌ ಕೂಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಅದೇ ನಮ್ಮ ಪಕ್ಷದ‌‌ ನಿಲುವು ಎಂದರು.

ವರದಿ ಬರುವ ಮುನ್ನವೇ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಗಳ ಪರ ಸಮರ್ಥನೆ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಕರಣದ ವರದಿ ಬರುವ ತನಕ ಕಾಯಿರಿ ಎಂದು ಪ್ರಿಯಾಂಕ್ ಹೇಳಬೇಕಾಗಿತ್ತು ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಟಾಪ್ ನ್ಯೂಸ್

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

4-yadagiri

Eknath Shindeಗೆ ತಾಕತ್ ಇದ್ದರೆ ನಮ್ಮ ರಾಜ್ಯಕ್ಕೆ ಬರಲಿ: ಸಚಿವ ದರ್ಶನಾಪುರ ಸವಾಲ್

1-wewwe

Yadgir: ಸಿಡಿಲು ಬಡಿದು ಕುರಿಗಾಹಿ ಮೃತ್ಯು, 17 ಕುರಿಗಳು ಸಾವು

yadagiri

SSLC Exam Result; ಮತ್ತೆ ಕೊನೆಯ ಸ್ಥಾನ ಪಡೆದ ಯಾದಗಿರಿ..; ಕಾರಣವೇನು?

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

16

Pakistani Actor: ಪಾಕಿಸ್ತಾನದ ದಿಗ್ಗಜ ನಟ ತಲತ್ ಹುಸೇನ್ ನಿಧನ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.