Aranthodu: ಅಕ್ರಮ ಮರಳು ಸಾಗಾಟದ ಟಿಪ್ಪರ್ ವಶ
Team Udayavani, Mar 6, 2024, 10:00 PM IST
ಅರಂತೋಡು: ಅರಂತೋಡು ಜಂಕ್ಷನ್ ಬಳಿ ಮರಳು ಅಕ್ರಮ ಸಾಗಾಟದ ಟಿಪ್ಪರ್ಲಾರಿಯನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಸುಳ್ಯ ಠಾಣೆಯ ಅಪರಾಧ ತನಿಖಾ ವಿಭಾಗದ ಉಪನಿರೀಕ್ಷಕಿ ಸರಸ್ವತಿ ಅವರು ಕಲ್ಲುಗುಂಡಿ ಕಡೆಯಿಂದ ತಮ್ಮ ಸಿಬಂದಿ ಜತೆಗೆ ಬರುತ್ತಿದ್ದ ಸಂದರ್ಭ ಮರಳು ತುಂಬಿದ ಟಿಪ್ಪರ್ ವಾಹನ ರಸ್ತೆಯಲ್ಲಿ ನಿಂತಿರುವುದು ಕಾಣಿಸಿತು. ಅವರು ವಾಹನದತ್ತ ತೆರಳಿದಾಗ ಚಾಲಕ ಪರಾರಿಯಾಗಿದ್ದಾನೆ. ಟಿಪ್ಪರ್ ಅನ್ನು ಪರಿಶೀಲಿಸಿದಾಗ ಮರಳು ತುಂಬಿರುವುದು ಕಂಡುಬಂದಿತು.
ಪೊಲೀಸರು ಲಾರಿಯನ್ನು ವಶಪಡಿಸಿಕೊಂಡು ಠಾಣೆಗೆ ತಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sampaje: ತಂದೆ ಮಗಳ ಮೇಲೆ ಪ್ರಕರಣ ದಾಖಲು
ಬೆಳ್ತಂಗಡಿಯಲ್ಲಿ ಬಸ್-ಟ್ಯಾಂಕರ್ ಅಪಘಾತ: ತಪ್ಪಿದ ಭಾರೀ ಅನಾಹುತ, 20 ಮಂದಿಗೆ ಗಾಯ
SSLC Result: ಬೆಳ್ತಂಗಡಿಯ ಚಿನ್ಮಯ್ ಜಿ.ಕೆ. (624) ರಾಜ್ಯಕ್ಕೆ ದ್ವಿತೀಯ
K. Vasantha Bangera: ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ
Puttur ಮದುವೆ ಸಮಾರಂಭದಲ್ಲಿ ಹುಡುಗಿಯರ ಪೋಟೋ ತೆಗೆದವರಿಗೆ ಧರ್ಮದೇಟು..!