Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಅತಂತ್ರ ಸ್ಥಿತಿಗೆ ಪರಿಹಾರ


Team Udayavani, Mar 9, 2024, 7:24 AM IST

1-24-saturday

ಮೇಷ: ಬುದ್ಧಿಶಕ್ತಿಯ ಪರೀಕ್ಷೆಯಲ್ಲಿ ವಿಜಯ. ಹೊಟೇಲ್‌ ಉದ್ಯಮಿಗಳು ಕಾನೂನು ಸಮಸ್ಯೆಗಳಿಂದ ಪಾರು. ದೂರ ದೇಶದಲ್ಲಿರುವ ಮಕ್ಕಳಿಗೆ ವಿವಾಹ ನಿಶ್ಚಯ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಗೃಹೋದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ.

ವೃಷಭ: ನೂತನ ಯೋಜನೆಗಳ ಅನುಷ್ಠಾನ. ಉದ್ಯೋಗಸ್ಥರಿಂದ ಹೊಸ ಅವಕಾಶಗಳ ಸದುಪಯೋಗ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ನರ್ಸಿಂಗ್‌ ಮತ್ತು ಟೆಕ್ನಿಶಿಯನ್‌ ಶಿಕ್ಷಣ ಪಡೆದವರಿಗೆ ಉದ್ಯೋಗಾವಕಾಶ.

ಮಿಥುನ: ಯೋಜನೆಗಳ ಕ್ಷಿಪ್ರ ಅನುಷ್ಠಾನ. ತಾತ್ಕಾಲಿಕ ಉದ್ಯೋಗಸ್ಥರ ಅತಂತ್ರ ಸ್ಥಿತಿಗೆ ಪರಿಹಾರ. ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ. ಯುವಜನರಿಗೆ ಧಾರ್ಮಿಕ ಮಾರ್ಗದರ್ಶನ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ಕರ್ಕಾಟಕ: ಸುಲಭವಾಗಿ ಕಾರ್ಯ ಸಾಧಿಸಲು ಮಾರ್ಗ ಅನ್ವೇಷಣೆ. ಉದ್ಯೋಗಸ್ಥರ ಆರ್ಥಿಕ ಸಮಸ್ಯೆಗೆ ತಾತ್ಕಾಲಿಕ ಪರಿಹಾರ. ಸರಕಾರಿ ಸಬ್ಸಿಡಿ ವಿತರಣೆಗೆ ಕೆಂಪು ಪಟ್ಟಿ ಅಡ್ಡಿ. ವ್ಯವಸ್ಥೆಗಳ ಸುಧಾರಣೆಗೆ ರಾಜಕಾರಣಿಗಳ ನಿರಾಸಕ್ತಿ.

ಸಿಂಹ: ಇನ್ನಷ್ಟು ಹೊಸ ಜವಾಬ್ದಾರಿಗಳ ಹೊರೆ. ಹೆಚ್ಚು ವ್ಯವಹಾರಗಳ ಕಡೆಗೆ ಗಮನ ಕೊಡಲು ಒತ್ತಡ. ಉದ್ಯೋಗಸ್ಥರಿಗೆ ಘಟಕದ ನೇತೃತ್ವ ಲಭ್ಯ. ಉದ್ಯಮದ ಸ್ವರೂಪ ಬದಲಾವಣೆಯ ಪ್ರಕ್ರಿಯೆಗೆ ಚಾಲನೆ. ಹಿರಿಯ ಪರಿಣತರ ಸಕ್ರಿಯ ಪಾತ್ರ.

ಕನ್ಯಾ: ವೃತ್ತಿ ಪರಿಣತಿ ಸುಧಾರಣೆಯಿಂದ ಸರ್ವವಿಧ ಲಾಭ. ಪ್ರತಿಭೆ ಹಾಗೂ. ಕಾರ್ಯ ನಿಷ್ಠೆಗೆ ವರಿಷ್ಠರಿಂದ ಶ್ಲಾಘನೆ. ಕೃಷಿಗೆ ಶಾಶ್ವತ ನೀರಾವರಿ ಒದಗಿಸುವ ಪ್ರಯತ್ನ ಸಫ‌ಲ. ಉದ್ಯೋಗ ಅರಸುವವರಿಗೆ ಯೋಗ್ಯ ಹುದ್ದೆ ಸಿಗುವ ಭರವಸೆ.

ತುಲಾ: ಸಾಂದರ್ಭಿಕವಾದ ಎಲ್ಲ ಬಗೆಯ ಪರೀಕ್ಷೆಗಳಲ್ಲೂ ವಿಜಯ. ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಕಡಿಮೆಯಾದ ಎದುರಾಳಿಗಳ ಪೈಪೋಟಿ. ಲೇವಾದೇವಿ ವ್ಯವಹಾರದಿಂದ ದೂರವಿರಿ.ನ್ಯಾಯಾಲಯ ವ್ಯವಹಾರಗಳಲ್ಲಿ ವಿಜಯ.

ವೃಶ್ಚಿಕ: ಎಲ್ಲ ಬಗೆಯ ಪರಿಸ್ಥಿತಿಗಳಲ್ಲೂ ಅನು ಕೂಲದ ಪರಿಣಾಮ. ಉದ್ಯೋಗಸ್ಥರ ಸ್ಥಾನ ಗೌರವಕ್ಕೆ ಚ್ಯುತಿ ಇರದು. ಸರಕಾರಿ ಅಧಿಕಾರಿಗಳಿಗೆ ದೂರ ವಾದ ವರ್ಗಾವಣೆಯ ಆತಂಕ. ರಾಜಕಾರಣಿಗಳಿಗೆ ಬಿಗಿ ಯಾದ ಇಕ್ಕಟ್ಟಿನ ಪರಿಸ್ಥಿತಿ.ಕುಟುಂಬದಲ್ಲಿ ಹರ್ಷ.

ಧನು: ಜನ್ಮಜಾತ ಉದ್ಯಮಶೀಲತೆಗೆ ಸಹಚರರ ಮೆಚ್ಚುಗೆ. ಉದ್ಯೋಗ ಘಟಕದ ಕಾರ್ಯ ನಿರ್ವಹಣೆಗೆ ಹೊಸ ರೂಪ ನೀಡಿಕೆ. ಪರಿಸರದ ಸ್ವರೂಪ ಬದಲಾವಣೆಗೆ ಆದ್ಯತೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಪಡೆಯಲು ಸಹಾಯ.

ಮಕರ: ಸದ್ಯಕ್ಕೆ ಸಂದಿಗ್ಧ ಪರಿಸ್ಥಿತಿಯಿಂದ ಮುಕ್ತಿ. ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ ಉದ್ಯೋಗಸ್ಥರಿಗೆ ವಿಜಯ. ಬಂಧುವರ್ಗದಲ್ಲಿ ಸಾಮರಸ್ಯ ವೃದ್ಧಿ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಗೃಹೋಪಯೋಗಿ ಸಾಮಗ್ರಿಗಳ ದುರಸ್ತಿಗೆ ಧನವ್ಯಯ.

ಕುಂಭ: ಬೆನ್ನಟ್ಟಿ ಬರುವ ಹಲವು ಬಗೆಯ ಜವಾಬ್ದಾರಿಗಳು. ಸರಕಾರಿ ನೌಕರರಿಗೆ ಹೆಚ್ಚುವರಿ ಹೊಣೆಗಾರಿಕೆಗಳು. ಲೇವಾ ದೇವಿ ವ್ಯವಹಾರದಲ್ಲಿ ನಷ್ಟ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸದ ಸಮಾಚಾರ. ಕೃಷಿಕರಿಗೆ ನೂತನ ಬೆಳೆಗಳಲ್ಲಿ ಆಸಕ್ತಿ.

ಮೀನ: ಸಪ್ತಾಹದ ಅಂತಿಮ ದಿನ ಹಲವು ಹಿತಾನುಭವಗಳು. ಉದ್ಯೋಗ ಸ್ಥಾನದಲ್ಲಿ ಸಹಚರರಿಂದ ಸಹಾಯ. ಸೇವಾ ರೂಪದ ಕಾರ್ಯಗಳು ಸಂಬಂಧಪಟ್ಟವರ ಸಹಕಾರದಿಂದ ಮುನ್ನಡೆ ಕೊಂಚ ಕಾಲದಿಂದ ನಿಲ್ಲಿಸಿದ್ದ ಉದ್ಯಮ ಪುನರಾರಂಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಪರಿಸರ ಸುಧಾರಣ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರ ಆರೋಗ್ಯ ಚೇತರಿಕೆ.

 

ಟಾಪ್ ನ್ಯೂಸ್

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಸಣ್ಣ ಪ್ರಯಾಣದ ಸಾಧ್ಯತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.