Cafe ಸ್ಪೋಟ; ಶಂಕಿತ ಹುಮನಾಬಾದ್ ನಲ್ಲಿ ಓಡಾಡಿರುವ ಕುರಿತು ಸ್ಥಳೀಯರ ಶಂಕೆ
Team Udayavani, Mar 9, 2024, 10:07 PM IST
ಬೀದರ: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ಶಂಕಿತ ಆರೋಪಿ ಕೆಲವು ದಿನಗಳ ಹಿಂದೆ ಹುಮನಾಬಾದ್ ಪಟ್ಟಣದಲ್ಲಿ ಓಡಾಡಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಶನಿವಾರ ಇಲ್ಲಿನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
ಹುಮನಾಬಾದ್ ನ ಜೈನ್ ಗಲ್ಲಿ ಹಾಗೂ ಬಿ.ಬಿ ಗಲ್ಲಿ ಪ್ರದೇಶದಲ್ಲಿ ಯಲ್ಲಿ ಸಂಚರಿಸಿದ್ದಾನೆ. ಬಪ್ಪಣ ಗಲ್ಲಿ ಹತ್ತಿರದ ಕಿರಾಣಿ ಅಂಗಡಿಯಲ್ಲಿ ಸಿಗರೇಟ್ ಪಡೆದು ಬೇರೆ ಕಡೆಗೆ ನಿಂತು ಸೇವನೆ ಮಾಡುತ್ತಿದ್ದ, ಆ ವ್ಯಕ್ತಿ ಸ್ಥಳೀಯ ವ್ಯಕ್ತಿಯಾಗಿರಲಿಲ್ಲ ಎಂದು ಜನರು ಪೊಲೀಸ್ ಅಧಿಕಾರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಅಷ್ಟೇ ಅಲ್ಲ ಸ್ಥಳೀಯ ಅಂಗಡಿಗಳ ಮಾಲೀಕರು ಕೂಡ ಬಹುತೇಕ ಪತ್ರಿಕೆಗಳಲ್ಲಿ ಪ್ರಕಟವಾದ ವ್ಯಕ್ತಿಯೇ ಆತನಿದ್ದ ಎನ್ನುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
ಲೈಂಗಿಕ ದೌರ್ಜನ್ಯ: ಸಾಕ್ಷ್ಯ ಸಂಗ್ರಹಕ್ಕೆ ಇನ್ಮುಂದೆ ಸುರಕ್ಷಿತ ಕಿಟ್ ಬಳಕೆ
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?
Anjali Ambigera Case; ದಾವಣಗೆರೆಯಲ್ಲಿ ಹಂತಕನನ್ನು ಬಂಧಿಸಿದ ಪೊಲೀಸರು
Crime: ಚಿತ್ರದುರ್ಗ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!