Daily Horoscope: ಅವಿವಾಹಿತರಿಗೆ ಶೀಘ್ರ ವಿವಾಹ, ನೌಕರರಿಗೆ ನಿಶ್ಚಿಂತೆಯ ದಿನ


Team Udayavani, Mar 10, 2024, 7:22 AM IST

1-24-sunday

ಮೇಷ: ನಾಳೆಯ ಕೆಲಸಗಳ ಕುರಿತು ಯೋಚನೆ ಬೇಡ. ಇಡೀ ದಿನ ಕೆಲಸ ಕಾರ್ಯಗಳಲ್ಲಿ ಮಗ್ನತೆ. ಉದ್ಯಮ ಸಂಬಂಧಿ ವ್ಯವಹಾರಗಳ ಚಿಂತೆ. ಬಂಧುವರ್ಗದವರಿಂದ ಶುಭ ಸಮಾಚಾರ. ಸಾಮಾಜಿಕ ಕಾರ್ಯಕ್ರಮದಲ್ಲಿ ಭಾಗಿ.

ವೃಷಭ: ಅನೇಕ ಸಂತೋಷದ ಘಟನೆಗಳು ನಡೆಯುವ ದಿನ. ಉದ್ಯಮ ಸ್ಥಾನದಲ್ಲಿ ಹೊಸ ವ್ಯವಸ್ಥೆಗೆ ಪ್ರಯತ್ನ. ಸೌಲಭ್ಯಗಳ ಹೆಚ್ಚಳದಿಂದ ನೌಕರರಿಗೆ ಹರ್ಷ. ವಿದೇಶದಲ್ಲಿರುವ ಬಂಧುಗಳೊಡನೆ ದೂರವಾಣಿ ಸಂಭಾಷಣೆ.

ಮಿಥುನ: ಭಗವಂತನಿಗೆ ಶರಣಾಗುವುದರಿಂದ ಸಮಸ್ಯೆಗಳಿಗೆ ಪರಿಹಾರ. ಧಾರ್ಮಿಕ ನಾಯಕರ ಭೇಟಿ. ಆಪ್ತರ ಮತ್ತು ಸಹೋದ್ಯೋಗಿಗಳ ಧೈರ್ಯ ತುಂಬುವ ಮಾತುಗಳು. ಸರಕಾರಿ ನೌಕರರಿಗೆ ನಿಶ್ಚಿಂತೆಯ ದಿನ. ಭಕ್ತಿ ಸಂಗೀತ ಕಾರ್ಯಕ್ರಮದಲ್ಲಿ ಭಾಗಿ.

ಕರ್ಕಾಟಕ: ಸರಳ ನಡೆನುಡಿಗಳಿಂದ ಜನಪ್ರಿಯತೆ ವೃದ್ಧಿ. ಸಾಮಾಜಿಕ ರಂಗದ ಚಟುವಟಿಕೆಗಳಲ್ಲಿ ಆಸಕ್ತಿ. ಸಿವಿಲ್‌ ಎಂಜಿನಿಯರರಿಗೆ ಕೆಲಸದ ಒತ್ತಡ. ವಸ್ತ್ರ ಹಾಗೂ ಖಾದ್ಯವಸ್ತು ವ್ಯಾಪಾರಿ ಗಳಿಗೆ ಲಾಭ. ಊರಿನ ದೇವಾಲಯಕ್ಕೆ ಭೇಟಿ.

ಸಿಂಹ: ಅನಾಯಾಸವಾಗಿ ಕಾರ್ಯನಿರ್ವಹಣೆ. ವಿರಾಮದ ದಿನವಾದರೂ ಸಹಚರರನ್ನು ಕ್ರಿಯೆಯಲ್ಲಿ ತೊಡಗಿಸುವ ಹುಮ್ಮಸ್ಸು. ಲೇವಾದೇವಿ ವ್ಯವಹಾರದಲ್ಲಿ ಅತ್ಯಲ್ಪ ಲಾಭ. ಅವಿವಾಹಿತರಿಗೆ ಶೀಘ್ರ ವಿವಾಹ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

ಕನ್ಯಾ: ಚಿತ್ತಚಾಂಚಲ್ಯದಿಂದ ಮುಕ್ತರಾಗಿರಿ. ಉದ್ಯೋಗ ಬದಲಾವಣೆ ಸಂಭವ. ಗೃಹ ನಿವೇಶನ ಅನ್ವೇಷಣೆ. ಪಶುಪಾಲನೆ, ಹೈನುಗಾರಿಕೆಯಿಂದ ಪ್ರಯೋಜನ. ದಂಪತಿಗಳ ನಡುವೆ ಸಾಮರಸ್ಯ ವೃದ್ಧಿ. ಎಲ್ಲರಿಗೂ ಆನಂದ, ಆರೋಗ್ಯಗಳ ಅನುಭವ.

ತುಲಾ: ಹಿರಿಯರಿಂದ ಸಕಾಲದಲ್ಲಿ ಧೈರ್ಯ ವಚನ.ಆಪ್ತಮಿತ್ರರ ಭೇಟಿಯಿಂದ ಸಮಾಧಾನ. ಭಾವನೆಗಳನ್ನು ಬರೆದಿಡುವುದರಿಂದ ಮನಸ್ಸು ಹಗುರ. ಗೃಹೋದ್ಯಮದ ಕ್ಷೇತ್ರಕ್ಕೆ ಪದಾರ್ಪಣೆಗೈಯುವ ನಿರ್ಧಾರ. ಹೊಸ ಉದ್ಯಮ ಪ್ರಾರಂಭ.

ವೃಶ್ಚಿಕ: ಸುತ್ತಲಿನವರಿಗೆ ನಿಮ್ಮ ಬದುಕೇ ಮಾದರಿ. ಸೋದರಿಯ ಕುಟುಂಬಕ್ಕೆ ಸಕಾಲಿಕ ಸಹಾಯ. ಪಿತ್ರಾರ್ಜಿತ ಕೃಷಿಭೂಮಿಯ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ರೋಗಿಗಳಿಗೆ ಸಾಂತ್ವನ ಹೇಳಲು ಆಸ್ಪತ್ರೆಗೆ ಭೇಟಿ. ಹೊಸ ನಿವೇಶನ ಖರೀದಿ ಪ್ರಸ್ತಾವ.

ಧನು: ನಿರಂತರ ಕ್ರಿಯಾಶೀಲತೆಯೇ ಬದುಕಿಗೆ ಊರುಗೋಲು. ಪರೋಪಕಾರ ಗುಣದಿಂದ ಸಮಾಜದಲ್ಲಿ ಗೌರವದ ಸ್ಥಾನ. ಸಣ್ಣ ಉದ್ಯಮದಿಂದ ದೊಡ್ಡ ಯಶಸ್ಸು ಪ್ರಾಪ್ತಿ. ಒಡೆದ ಮನಸ್ಸುಗಳನ್ನು ಒಂದುಗೂಡಿಸುವ ಪ್ರಯತ್ನ . ನೊಂದವರಿಗೆ ಸಾಂತ್ವನ.

ಮಕರ: ಕೌಟುಂಬಿಕ ಸಮಸ್ಯೆಗೆ ಶಾಶ್ವತ ಪರಿಹಾರ. ಉದ್ಯೋಗದ ಜಂಜಾಟಗಳಿಗೆ ವಿರಾಮ. ಹೊಸ ಉದ್ಯೋಗ ಅರಸುವ ಕಾರ್ಯ ಮುಂದುವರಿಕೆ. ಅಂಚೆ ಮೂಲಕ ಶಿಕ್ಷಣ ಪ್ರಗತಿಯಲ್ಲಿ. ತಾಯಿಯ ಕಡೆಯ ಬಂಧುಗಳ ಆಗಮನ.

ಕುಂಭ: ಹೊಸ ಬಗೆಯ ಸಣ್ಣ ಉದ್ಯಮ ಆರಂಭ. ಉದ್ಯಮದ ಹೊಸ ಉತ್ಪನ್ನಗಳ ಪ್ರಚಾರಕ್ಕೆ ಕ್ರಮ. ಬರಬೇಕಾದ ಬಾಕಿ ವಸೂಲಿಯ ಚಿಂತೆ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ದೊಡ್ಡ ಪ್ರಮಾಣದಲ್ಲಿ ಲಾಭ. ಮಕ್ಕಳ ಉದ್ಯಮ ಅಭಿವೃದ್ಧಿ.

ಮೀನ: ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಿದ ಸಂತೃಪ್ತಿಯೊಂದಿಗೆ ವಿರಾಮ ಆಚರಣೆ. ಸಮಾಜದ ಹಿರಿಯರ ಸಮ್ಮಾನಕ್ಕೆ ಸಿದ್ಧತೆ. ಕೃಷಿಭೂಮಿಯಲ್ಲಿ ಹೊಸ ಪ್ರಯೋಗ ಸಣ್ಣ ಪ್ರಮಾಣದಲ್ಲಿ ಆರಂಭ. ಕುಟುಂಬದ ವ್ಯವಹಾರದ ಸಂಬಂಧ ದೂರ ಪ್ರಯಾಣ ಸಾಧ್ಯ. ಸಮಾಜ ಬಾಂಧವರ ಸಹಾಯದ ಕರೆಗೆ ಸ್ಪಂದನ.

ಟಾಪ್ ನ್ಯೂಸ್

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Dina Bhavishya

ಅನಿರೀಕ್ಷಿತ ಧನಾ ಗಮ ಸಂಭವ, ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ…

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆಯಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

Horoscope: ಈ ರಾಶಿಯವರ ಬಂಧುವರ್ಗದಲ್ಲಿ ವಿವಾಹ ನಿಶ್ಚಯವಾಗಲಿದೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಸಣ್ಣ ಪ್ರಯಾಣದ ಸಾಧ್ಯತೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.