Haveri; ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯನ್ನು ಕಿಡ್ನಾಪ್ ಮಾಡಿದ ಯುವಕರ ತಂಡ
Team Udayavani, Mar 10, 2024, 3:41 PM IST
ಹಾವೇರಿ: ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯನ್ನು ಯುವಕರ ತಂಡವೊಂದು ಅಪಹರಣ ಮಾಡಿದ ಘಟನೆ ಹಾವೇರಿಯಲ್ಲಿ ನಡೆದಿದೆ.
ಅಪಹರಣಕ್ಕೆ ಒಳಗಾದ ವಿದ್ಯಾರ್ಥಿನಿಯನ್ನು ವಿಜಯಲಕ್ಷ್ಮಿ ಒಬಣ್ಣನವರ ಎಂದು ಗುರುತಿಸಲಾಗಿದೆ. ವಿಷ್ಣು ಹೊನ್ನಪ್ಪ ತಗಡಿನಮನಿ ಎಂಬಾತ ಇಬ್ಬರು ಸ್ನೇಹಿತರ ಜತೆ ಸೇರಿ ಹಾವೇರಿಯ ದ್ಯಾಮವ್ವನ ಗುಡಿ ಬಳಿ ಕಿಡ್ನಾಪ್ ಮಾಡಿದ್ದಾರೆ.
ಹಾವೇರಿ ಪೊಲೀಸರು ವಿದ್ಯಾರ್ಥಿನಿಯ ರಕ್ಷಣೆ ಮಾಡಿದ್ದಾರೆ. ಬ್ಯಾಡಗಿ ತಾಲೂಕಿನ ಮೊಟೇಬೆನ್ನೂರು ಬಳಿ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ.
ಆರೋಪಿ ಯುವಕ ವಿಷ್ಣು ಹೊನ್ನಪ್ಪ ತಗಡಿನಮನಿ ಕಳೆದೊಂದು ವರ್ಷದಿಂದ ವಿದ್ಯಾರ್ಥಿನಿಗೆ ಚುಡಾಯಿಸುತ್ತಿದ್ದ ಎನ್ನಲಾಗಿದೆ.
ವಿದ್ಯಾರ್ಥಿನಿ ತಂದೆಯು ಹಾವೇರಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’