Long distance technical SUP race:ಆ್ಯಂಟೋನಿಯೊ, ಎಸ್ಪರಾಂಝ ಚಾಂಪಿಯನ್ಸ್‌


Team Udayavani, Mar 10, 2024, 11:28 PM IST

1-mloo

ಮಂಗಳೂರು: ಸಸಿಹಿತ್ಲು ಬೀಚ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸ್ಟಾಂಡ್‌ ಅಪ್‌ ಪೆಡ್ಲಿಂಗ್‌ ಚಾಂಪಿಯನ್‌ಶಿಪ್‌ನ ಪುರುಷರ ಮುಕ್ತ ವಿಭಾಗದ ಲಾಂಗ್‌ ಡಿಸ್ಟೆನ್ಸ್‌ ಟೆಕ್ನಿಕಲ್‌ ಎಸ್‌ಯುಪಿ ರೇಸ್‌ನಲ್ಲಿ (10 ಕಿ.ಮೀ.) ಸ್ಪೇನ್‌ನ ಆ್ಯಂಟೋನಿಯೊ ಮೊರಿಲ್ಲೊ ಚಾಂಪಿಯನ್‌ ಆಗಿ ಮೂಡಿ ಬಂದಿದ್ದಾರೆ.

ಡೆನ್ಮಾರ್ಕ್‌ನ ಕ್ರಿಸ್ಟನ್‌ ಆ್ಯಂಡರ್ಸನ್‌ ದ್ವಿತೀಯ, ವಿಶ್ವದ ನಂ.2 ಸ್ಥಾನದದಲ್ಲಿರುವ ಫೆರ್ನಾಂಡೊ ಪೆರೆಝ್ ತೃತೀಯ ಸ್ಥಾನಿಯಾದರು. ಭಾರತದ ರಾಷ್ಟ್ರೀಯ ಚಾಂಪಿಯನ್‌ ಶೇಕರ್‌ ಪಟಾcಯಿ 5ನೇ ಸ್ಥಾನ ಪಡೆ ದರು. ಇನ್ನೋರ್ವ ರೇಸರ್‌ ಮಣಿಕಂಠನ್‌ ಅವರು ಕೂಡ ಫೈನಲ್‌ ಪ್ರವೇಶಿಸಿದ್ದರು.

ಮಹಿಳಾ ವಿಭಾಗದಲ್ಲಿ ಸ್ಪೇನ್‌ನ ಎಸ್ಪರಾಂಝ ಬೆರಿಯರ್ ಚಾಂಪಿ ಯನ್‌ ಆದರು. ಥಾಯ್ಲೆಂಡ್‌ನ‌ ಐರಿನ್‌ ದ್ವಿತೀಯ ಮತ್ತು ಜ್ಯೂನಿ ಯರ್‌ ಚಾಂಪಿಯನ್‌ ಇಟಲಿಯ ಬಿಯಾಂಕಾ ಟೋನ್ಸೆಲ್ಲಿ ಮೂರನೇ ಸ್ಥಾನ ಪಡೆದರು.

ಆ್ಯಂಟೋನಿಯೊ ಮೊರಿಲ್ಲೊ 56.59 ನಿಮಿಷದಲ್ಲಿ ರೇಸ್‌ ಮುಗಿಸಿ ದರು. ಬಳಿಕ ಮಾತನಾಡಿದ ಅವರು, “ಇಂತಹ ಚಾಲೆಂಜಿಂಗ್‌ ವಾತಾವರಣದಲ್ಲಿ ಉತ್ತಮ ರೇಸ್‌ಗಳಲ್ಲಿ ಒಂದಾಗಿತ್ತು. ಭಾರತೀಯ ಪೆಡ್ಲರ್‌ಗಳ ಕುರಿತು ಹೆಮ್ಮೆ ಅನಿಸು ತ್ತಿದೆ. ಕೆಲವರು ಶೀಘ್ರದಲ್ಲೇ ಅಂತಾರಾಷ್ಟ್ರೀಯ ಮಟ್ಟಕ್ಕೇರುವ ಸಾಧ್ಯತೆಯಿದೆ’ ಎಂದರು.

ಮಹಿಳಾ ವಿಭಾಗದ ಚಾಂಪಿಯನ್‌ ಎಸ್ಪರಾಂಝ 59.38 ನಿಮಿಷದಲ್ಲಿ ಸ್ಪರ್ಧೆ ಮುಗಿಸಿದರು. “ಭಾರತದಲ್ಲಿ ಮೊದಲ ಬಾರಿಗೆ ಸ್ಪರ್ಧೆಯಲ್ಲಿ ಭಾಗ ವಹಿಸಿದ್ದು, ಮಂಗಳೂರು ಸಮುದ್ರದ ಸದ್ಯದ ಸ್ಥಿತಿಗತಿ ರೇಸರ್‌ಗಳಿಗೆ ಹೆಚ್ಚು ಅನುಕೂಲಕರವಾಗಿದೆ. ಭಾರತೀಯ ಮಹಿಳಾ ಪೆಡ್ಲರ್‌ಗಳು ಇನ್ನಷ್ಟು ಹೆಚ್ಚಿನ ತರಬೇತಿ ಪಡೆದರೆ ನಮ್ಮೊಡನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾಣಿಸಿ ಕೊಳ್ಳುವ ಸಾಮರ್ಥ್ಯ ಹೊಂದಿದ್ದಾರೆ’ ಎಂದರು.

ಟಾಪ್ ನ್ಯೂಸ್

‘Politics is a thousand times greater’ in Team India; What did Rahul say to Langer?

ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

Elephant Census: ನಾಗರಹೊಳೆಯಲ್ಲಿ ಗಜ ಗಣತಿಗೆ ಚಾಲನೆ, 300 ಸಿಬ್ಬಂದಿಗಳು ಭಾಗಿ

truck rams bus in Haryana’s Ambala

Ambala: ಟ್ರಾವೆಲರ್ ಮಿನಿ ಬಸ್ ಗೆ ಟ್ರಕ್ ಡಿಕ್ಕಿ; ಏಳು ಮಂದಿ ಸಾವು, 25 ಪ್ರಯಾಣಿಕರಿಗೆ ಗಾಯ

T20 series; Bangladesh lost series against USA

T20 series; ಯುಎಸ್ ವಿರುದ್ಧ ಸರಣಿ ಸೋತ ಬಾಂಗ್ಲಾ ಹುಲಿಗಳು; ಎರಡನೇ ಪಂದ್ಯದಲ್ಲೂ ಸೋಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘Politics is a thousand times greater’ in Team India; What did Rahul say to Langer?

ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?

T20 series; Bangladesh lost series against USA

T20 series; ಯುಎಸ್ ವಿರುದ್ಧ ಸರಣಿ ಸೋತ ಬಾಂಗ್ಲಾ ಹುಲಿಗಳು; ಎರಡನೇ ಪಂದ್ಯದಲ್ಲೂ ಸೋಲು

IPL 2024 Qualifier 2: ಫೈನಲ್‌ಗೇರಲು ಹೈದ್ರಾಬಾದ್‌-ರಾಜಸ್ಥಾನ್‌ ಸೆಣಸು

IPL 2024 Qualifier 2: ಫೈನಲ್‌ಗೇರಲು ಹೈದ್ರಾಬಾದ್‌-ರಾಜಸ್ಥಾನ್‌ ಸೆಣಸು

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

T20 World Cup: ಭಾರತ-ಪಾಕ್‌ ಪಂದ್ಯದ ಟಿಕೆಟ್‌ ಬೆಲೆ 16 ಲಕ್ಷ ರೂ.!

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

IPL: ಆರ್‌ಸಿಬಿಯ “ಕಪ್‌’ ಕನಸು ಕೈಜಾರಿದ್ದೆಲ್ಲಿ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

‘Politics is a thousand times greater’ in Team India; What did Rahul say to Langer?

ಟೀಂ ಇಂಡಿಯಾದಲ್ಲಿ ‘ರಾಜಕೀಯ ಸಾವಿರ ಪಟ್ಟು ಹೆಚ್ಚು’; ಲ್ಯಾಂಗರ್ ಬಳಿ ರಾಹುಲ್ ಹೇಳಿದ್ದೇನು?

Dog Stolen: ನ್ಯಾಯಾಧೀಶರ ಮನೆಯಿಂದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Dog Stolen: ನ್ಯಾಯಾಧೀಶರ ಮನೆಯಲ್ಲಿದ್ದ ಸಾಕು ನಾಯಿ ಕಳ್ಳತನ… 12 ಜನರ ವಿರುದ್ಧ ಪ್ರಕರಣ

Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’

Kannada Cinema; ಇಂದು ತೆರೆಗೆ ಬರುತ್ತಿದೆ ರವಿಚಂದ್ರನ್ ಅವರ ‘ದಿ ಜಡ್ಜ್ ಮೆಂಟ್‌’

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

Kalasa: ಗಾಳಿ-ಮಳೆಗೆ ಮನೆ ಮೇಲೆ ಬಿದ್ದ ಬೃಹತ್ ಮರ… ಅಪಾಯದಿಂದ ಪಾರಾದ ಮನೆಮಂದಿ

ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Ranebennur; ತಿರುಪತಿಗೆಂದು ಹೋಗುತ್ತಿದ್ದವರ ಕಾರು ಪಲ್ಟಿ; ನಾಲ್ವರು ಸಾವು, ಆರು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.