ಸ್ವಾಭಿಮಾನವಿದ್ದರೆ ಸಚಿವ ಸ್ಥಾನಕ್ಕೆ ಮಹಾದೇವಪ್ಪ ರಾಜೀನಾಮೆ ನೀಡಲಿ: ನಾರಾಯಣಸ್ವಾಮಿ


Team Udayavani, Mar 16, 2024, 1:22 PM IST

ಸ್ವಾಭಿಮಾನವಿದ್ದರೆ ಸಚಿವ ಸ್ಥಾನಕ್ಕೆ ಮಹಾದೇವಪ್ಪ ರಾಜೀನಾಮೆ ನೀಡಲಿ: ನಾರಾಯಣಸ್ವಾಮಿ

ವಿಜಯಪುರ : ದಲಿತರಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ಹಣವನ್ನು ದಲಿತರಿಗೆ ಕಾಂಗ್ರೆಸ್ ಸರ್ಕಾರ ಮೋಸ ಮಾಡಿದ್ದರೂ ಧ್ವನಿ ಎತ್ತದೇ ದಲಿತ ಸಂಘಟನೆಗಳು ಎಲ್ಲಿ ಹೋದವು. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಲೇ ದಲಿತ ಸಂಘಟನೆಗಳ ಧ್ವನಿಯೇ ಅಡಗಿಹೋಗಿದೆ. ದಲಿತ ಸಂಘಟನೆಗಳು ಈಗ ಎಲ್ಲಿ ಹೋಗಿವೆ ಹುಡುಕಿ ಕೊಡಿ ಎಂದು ಬಿಜೆಪಿ ವಕ್ತಾರ ಛಲವಾದಿ ನಾರಾಯಣಸ್ವಾಮಿ ಕುಟುಕಿದ್ದಾರೆ.

ಶನಿವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆ ಬಹಳ ಮಾತನಾಡುವ ಸಿದ್ಧರಾಮಯ್ಯ ದಲಿತರಿಗೆ ಮೀಸಲಿದ್ದ ಎಸ್‍ಇಪಿ-ಟಿಎಸ್‍ಪಿ ಹಣ ಬೇರೆ ಯಾವುದಕ್ಕೋ ಬಳಸಿಕೊಂಡಿದ್ದಾರೆ. ಇಷ್ಟಾದರೂ ಒಂದಿಬ್ಬರನ್ನು ಬಿಟ್ಟರೆ ದಲಿತ ಸಂಘಟನೆಗಳು, ಮುಖಂಡರು ಬಾಯಿ ಮುಚ್ಚಿಕೊಂಡಿರುವುದೇಕೆ ಎಂದು ಅವರೇ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಓಟ್ ನಮ್ಮದು ನಾಯಕತ್ವ ಅವರದು ಎಂದು ಸಚಿವ ಮಹಾದೇವಪ್ಪ ಈಗ ಮಾತನಾಡುತ್ತಿದ್ದಾರೆ. ಈ ಹಿಂದೆ ಸಿದ್ಧರಾಮಯ್ಯ ಅವರಿಗೆ ನಮ್ಮ ಸಮುದಾಯಕ್ಕೂ ಎರಡೂವರೆ ವರ್ಷ ಮುಖ್ಯಮಂತ್ರಿ ಅವಕಾಶ ಕೊಡಿ ಎಂದು ನಾನು ಧ್ವನಿ ಎತ್ತಿದಾಗ ಇದೇ ಮಹದೇವಪ್ಪ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎನ್ನುವ ಮೂಲಕ ಸಿದ್ಧರಾಮಯ್ಯ ಅವರನ್ನು ಬೆಂಬಲಿಸಿದ್ದರು ಎಂದು ತಿರುಗೇಟು ನೀಡಿದ್ದಾರೆ.

ಸಿದ್ದಾರಾಮಯ್ಯ-ಮಹಾದೇವಪ್ಪ ಮಧ್ಯೆ ಸಂಬಂಧ ಹಳಸಿರುವ ಕಾರಣಕ್ಕೆ ದಲಿತರು ಓಟ್ ಬ್ಯಾಂಕ್ ಎಂದು ಧ್ವನಿ ಎತ್ತಿದ್ದಾರೆ. ಮಹಾದೇವಪ್ಪ ಅವರಿಗೆ ಸ್ವಾಭಿಮಾನವಿದ್ದರೆ ಕಾಂಗ್ರೆಸ್ ಸರ್ಕಾರದಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬರಲಿ ಎಂದು ಆಗ್ರಹಿಸಿದರು.

ಕಾಂಗ್ರೆಸ್ ಪಕ್ಷದ ಸ್ವಾತಂತ್ರ್ಯಾ ನಂತರ ಕರ್ನಾಟಕದಲ್ಲಿ ದಲಿತರನ್ನು ಓಟ್ ಬ್ಯಾಂಕ್ ಮಾಡಿಕೊಂಡೇ ಬಂದಿದೆ. ಬಿ.ಬಸವಲಿಂಗಪ್ಪ, ಕೆ.ಎಚ್.ರಂಗನಾಥ, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ, ಬಿ.ರಾಚಯ್ಯ ಅವರಂಥ ನಾಯಕರಿಗೆ ಮುಖ್ಯಮಂತ್ರಿ ಆಗುವ ಅವಕಾಶವನ್ನು ಕಾಂಗ್ರೆಸ್ ತಪ್ಪಿಸಿದೆ ಎಂದು ಕಿಡಿ ಕಾರಿದರು.

ಐಎನ್‍ಡಿಐಎ ಒಕ್ಕೂಟದಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸುತ್ತಲೇ ವಿರೋಧಿಸಿದ್ದು ಇದೇ ಸಿದ್ಧರಾಮಯ್ಯ. ಡಾ.ಬಿ.ಆರ್.ಅಂಬೇಡ್ಕರ್ ಅವರನ್ನೇ ಅಂತ್ಯ ಕಾಲದಲ್ಲೂ ಅತ್ಯಂತ ಅವಮಾನಕರ ರೀತಿಯಲ್ಲಿ ನಡೆಸಿಕೊಂಡ ಕಾಂಗ್ರೆಸ್ ಇದೀಗ ಖರ್ಗೆ ಅವರನ್ನು ನಿಮ್ಮ ಮನೆ ಬಾಗಿಲು ಕಾಯಲು ಇರಿಸಿಕೊಂಡಿದೆ ಎಂದು ಟೀಕಿಸಿದರು.

ನಿಜಕ್ಕೂ ಡಾ.ಮಹದೇವಪ್ಪ ಅವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ಸರ್ಕಾರದಿಂದ ಹೊರ ಬರಬೇಕು, ಇಲ್ಲವಾದಲ್ಲಿ ಓರ್ವ ಸ್ವಾರ್ಥಿ ಎನಿಸಿಕೊಳ್ಳಲಿದ್ದಾರೆ ಎಂದ ಚಲವಾದಿ ನಾರಾಯಣಸ್ವಾಮಿ, ಬಿಹಾರದಲ್ಲಿ ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡಿದ್ದು ನಮ್ಮದೇ ಬಿಜೆಪಿ ಪಕ್ಷ ಎಂದು ಸಮರ್ಥಸಿಕೊಂಡದರು.

ಇದನ್ನೂ ಓದಿ: Jammu-Kashmir ಅಂದು-ಇಂದು: ಕಾಶ್ಮೀರಿ ಜನರ ಮನಸ್ಥಿತಿ ಈಗ ಹೇಗಿದೆ ಗೊತ್ತಾ?

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.