ಎಳನೀರು ರಾಶಿಯಲ್ಲಿ ಅವಿತ ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಉರಗ ಪ್ರೇಮಿ


Team Udayavani, Mar 16, 2024, 3:06 PM IST

10-DANDELI

ದಾಂಡೇಲಿ: ಒಂದು ಕಡೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬಿಸಿಲು. ಬಿಸಿಲಿನ ರಣ ತಾಪಕ್ಕೆ ಎಳನೀರು ವ್ಯಾಪಾರ ಭರ್ಜರಿಯಾಗತೊಡಗಿದೆ.

ಅಂದ ಹಾಗೆ ನಗರದ ಬರ್ಚಿ ರಸ್ತೆಯಲ್ಲಿ ಶನಿವಾರ ಎಳನೀರು ವ್ಯಾಪಾರಿಯೊಬ್ಬರ ಮಾರಾಟಕ್ಕಿಟ್ಟಿದ್ದ ಎಳನೀರು ರಾಶಿಯಲ್ಲಿ ನಾಗರ ಹಾವೊಂದು ಅವಿತು ಕೂತು, ಕೆಲ ಹೊತ್ತು ಆತಂಕದ ವಾತಾವರಣವನ್ನು ಸೃಷ್ಟಿಸಿತ್ತು.

ತಕ್ಷಣವೇ ಉರಗ ಪ್ರೇಮಿ ರಜಾಕ್ ಶಾ ಅವರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ರಜಾಕ್ ಶಾ  ಸುರಕ್ಷಿತವಾಗಿ ನಾಗರಹಾವನ್ನು ಹಿಡಿದು ಕಾಡಿಗೆ ಬಿಟ್ಟು ಬರುವುದರ ಮೂಲಕ ವನ್ಯ ಕಾಳಜಿ ಮೆರೆದಿದ್ದಾರೆ.

ಟಾಪ್ ನ್ಯೂಸ್

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

1

ದೇವರ ದರ್ಶನಕ್ಕೆ ತೆರಳುತ್ತಿದ್ದವರ ಮೇಲೆ ಹರಿದ ಟ್ರಕ್‌: 11 ಮಂದಿ ಸ್ಥಳದಲ್ಲೇ ದುರ್ಮರಣ

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

T20 World Cup: ಅಮೆರಿಕಕ್ಕೆ ಹೊರಟ ರೋಹಿತ್ ಬಳಗ; ವಿಮಾನ ತಪ್ಪಿಸಿಕೊಂಡ ಕೊಹ್ಲಿ, ಹಾರ್ದಿಕ್

Shaheen Afridi rejected as vice-captain of Pakistan team; But PCB says otherwise

Pakistan ತಂಡದ ಉಪ ನಾಯಕತ್ವ ತಿರಸ್ಕರಿಸಿದ ಶಾಹೀನ್ ಅಫ್ರಿದಿ; ಆದರೆ ಪಿಸಿಬಿ ಹೇಳುವುದೇ ಬೇರೆ

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು

Delhi ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಆರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

2-kumta

Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Who is the prime ministerial candidate of the opposition party? Answered by Mallikarjuna Kharge

INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು

4-

Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ

2

ʼಡ್ಯಾನ್ಸ್‌ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್‌ ಕೊಟ್ಟ ಗೌರವ್

3-sakleshpura

Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.