ಎಳನೀರು ರಾಶಿಯಲ್ಲಿ ಅವಿತ ನಾಗರಹಾವನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಉರಗ ಪ್ರೇಮಿ
Team Udayavani, Mar 16, 2024, 3:06 PM IST
ದಾಂಡೇಲಿ: ಒಂದು ಕಡೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಬಿಸಿಲು. ಬಿಸಿಲಿನ ರಣ ತಾಪಕ್ಕೆ ಎಳನೀರು ವ್ಯಾಪಾರ ಭರ್ಜರಿಯಾಗತೊಡಗಿದೆ.
ಅಂದ ಹಾಗೆ ನಗರದ ಬರ್ಚಿ ರಸ್ತೆಯಲ್ಲಿ ಶನಿವಾರ ಎಳನೀರು ವ್ಯಾಪಾರಿಯೊಬ್ಬರ ಮಾರಾಟಕ್ಕಿಟ್ಟಿದ್ದ ಎಳನೀರು ರಾಶಿಯಲ್ಲಿ ನಾಗರ ಹಾವೊಂದು ಅವಿತು ಕೂತು, ಕೆಲ ಹೊತ್ತು ಆತಂಕದ ವಾತಾವರಣವನ್ನು ಸೃಷ್ಟಿಸಿತ್ತು.
ತಕ್ಷಣವೇ ಉರಗ ಪ್ರೇಮಿ ರಜಾಕ್ ಶಾ ಅವರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ರಜಾಕ್ ಶಾ ಸುರಕ್ಷಿತವಾಗಿ ನಾಗರಹಾವನ್ನು ಹಿಡಿದು ಕಾಡಿಗೆ ಬಿಟ್ಟು ಬರುವುದರ ಮೂಲಕ ವನ್ಯ ಕಾಳಜಿ ಮೆರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ
Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ
Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ
Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ
MUST WATCH
ಹೊಸ ಸೇರ್ಪಡೆ
INDIA bloc ವಿಪಕ್ಷಗಳ ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಉತ್ತರ ನೀಡಿದ ಮಲ್ಲಿಕಾರ್ಜುನ ಖರ್ಗೆ
Udupi Gangwar; ಮತ್ತೆ ಮೂವರನ್ನು ಬಂಧಿಸಿದ ಪೊಲೀಸರು
Hunsur: ಉತ್ತಮ ಮಳೆ; ಲಕ್ಷ್ಮಣತೀರ್ಥ ನದಿ ಒಳ ಹರಿವು ಹೆಚ್ಚಳ
ʼಡ್ಯಾನ್ಸ್ ದಿವಾನೆ -4ʼ ಟ್ರೋಫಿ ಗೆದ್ದ ಬೆಂಗಳೂರು ಮೂಲದ ನಿತಿನ್; ಸಾಥ್ ಕೊಟ್ಟ ಗೌರವ್
Sakleshpura: ಕಾಡಾನೆ ದಾಳಿ; ಕೂಲಿ ಕಾರ್ಮಿಕ ವೃದ್ದೆಗೆ ಗಾಯ