Budaun: ಇಬ್ಬರು ಮಕ್ಕಳ ಹತ್ಯೆ ಪ್ರಕರಣ… 2ನೇ ಆರೋಪಿಯನ್ನು ಕೊಲ್ಲಬೇಡಿ ಎಂದ ಮಕ್ಕಳ ತಂದೆ


Team Udayavani, Mar 21, 2024, 4:21 PM IST

ಇಬ್ಬರು ಮಕ್ಕಳ ಹತ್ಯೆ ಪ್ರಕರಣ… 2ನೇ ಆರೋಪಿಯನ್ನು ಕೊಲ್ಲಬೇಡಿ ಎಂದ ಮಕ್ಕಳ ತಂದೆ

ಉತ್ತರ ಪ್ರದೇಶ: ಬದಿ ಮನೆಗೆ ನುಗ್ಗಿ ಇಬ್ಬರು ಅಮಾಯಕ ಮಕ್ಕಳನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎರಡನೇ ಆರೋಪಿಯನ್ನು ಇಂದು ಬಂಧಿಸಿದ್ದಾರೆ.

ಉತ್ತರ ಪ್ರದೇಶದ ಬದೌನ್​ನಲ್ಲಿ ಬುಧವಾರ ನಡೆದ ಘೋರ ಘಟನೆಯಲ್ಲಿ ಕ್ಷೌರಿಕನೊಬ್ಬ ಪಕ್ಕದ ಮನೆಗೆ ನುಗ್ಗಿ ಮೂವರು ಮಕ್ಕಳ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿದ್ದ ಈ ಘಟನೆಯಲ್ಲಿ ಇಬ್ಬರು ಮಕ್ಕಳು ಅಸುನೀಗಿದ್ದು ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಘಟನೆಯಲ್ಲಿ ಪ್ರಮುಖ ಆರೋಪಿಯಾದ ಸಾಜಿದ್ ನನ್ನು ಪೊಲೀಸರು ಬಂಧಿಸಲು ಹೋದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದ ಈ ವೇಳೆ ಆತನನ್ನು ಪೊಲೀಸರು ಎನಕೌಂಟರ್ ನಡೆಸಿದ್ದಾರೆ. ಇದಾದ ಬಳಿಕ ಇನ್ನೋರ್ವ ಆರೋಪಿಯಾಗಿರುವ ಸಾಜಿದ್ ನ ಸಹೋದರ ಜಾವೇದ್​ ನನ್ನು ಪತ್ತೆಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದರು ಅಲ್ಲದೆ ಆತನ ಪತ್ತೆಗೆ 25 ಸಾವಿರ ರೂಪಾಯಿ ಬಹುಮಾನವನ್ನು ಪೊಲೀಸರು ಘೋಷಿಸಿದ್ದರು.

ಅದರಂತೆ ಇಂದು (ಗುರುವಾರ) ಎರಡನೇ ಆರೋಪಿಯಾದ ಜಾವೇದ್ ನನ್ನ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಎನ್​ಕೌಂಟರ್​ ಮಾಡಬೇಡಿ:
ಇತ್ತ ಮಕ್ಕಳ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಜಾವೇದ್ ಬಂಧನ ಸುದ್ದಿ ಗೊತ್ತಾಗುತ್ತಿದ್ದಂತೆ ಹತ್ಯೆಯಾದ ಮಕ್ಕಳ ತಂದೆ ವಿನೋದ್ ಕುಮಾರ್ ಆರೋಪಿ ಜಾವೇದ್ ನನ್ನ ಎನ್​ಕೌಂಟರ್​ ಮಾಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳನ್ನು ಎನ್​ಕೌಂಟರ್​ ಮಾಡಿದರೆ ನನ್ನ ಮಕ್ಕಳ ಹತ್ಯೆ ಯಾವ ಉದ್ದೇಶಕ್ಕೆ ಮಾಡಲಾಗಿದೆ ಎಂಬುದು ತಿಳಿಯುವುದು ಕಷ್ಟ ಸಾಧ್ಯವಾಗುತ್ತದೆ ಹಾಗಾಗಿ ಯಾವುದೇ ಕಾರಣಕ್ಕೂ ಎನ್​ಕೌಂಟರ್​ ಮಾಡಬೇಡಿ ಎಂದು ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಮರಣೋತ್ತರ ಪರೀಕ್ಷೆ ವರದಿಯಲ್ಲೇನಿದೆ:
ನಿನ್ನೆ ಹತ್ಯೆಗೀಡಾದ ಇಬ್ಬರು ಮಕ್ಕಳಾದ ಆಯುಷ್(12) ಮತ್ತು ಅಹಾನ್‌ (6) ಅವರ ಮರಣೋತ್ತರ ಪರೀಕ್ಷಾ ವರದಿ ಬಂದಿದ್ದು ಅದರಂತೆ ಅಹಾನ್‌ಗೆ 23 ಬಾರಿ ಚಾಕುವಿನಿಂದ ಇರಿದಿರುವುದು ಬೆಳಕಿಗೆ ಬಂದಿದೆ ಜೊತೆಗೆ ಅಹಾನ್ ದೇಹದ ಭಾಗದಲ್ಲಿ 9 ಬಾರಿ ಇರಿದ ಗುರುತುಗಳು ಪತ್ತೆಯಾಗಿವೆ ಎಂದು ವರದಿಯಲ್ಲಿ ಪತ್ತೆಯಾಗಿವೆ.

ಇದನ್ನೂ ಓದಿ: IPL 2024: ನಾಯಕತ್ವ ತೊರೆದ ಎಂ.ಎಸ್.ಧೋನಿ; ಸಿಎಸ್ ಕೆ ತಂಡಕ್ಕೆ ಹೊಸ ಸಾರಥಿ

ಟಾಪ್ ನ್ಯೂಸ್

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ತಮಿಳುನಾಡಿನಲ್ಲಿ ಖಾಸಗಿ ಬಸ್ ಅಪಘಾತ: ನಾಲ್ವರು ಮೃತ್ಯು, 20 ಕ್ಕೂ ಹೆಚ್ಚು ಮಂದಿ ಗಾಯ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

JP Nadda

Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

ಬರಲಿದೆ ಮತ್ತೊಂದು ಸ್ಕ್ಯಾಮ್‌ ಸಿರೀಸ್:‌ ʼಸ್ಕ್ಯಾಮ್‌ 2010: ಸುಬ್ರತಾ ರಾಯ್ʼ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.