Mangaluru; ಹುಡುಗಿ ವಿಚಾರದಲ್ಲಿ ಕಾಲೇಜು ವಿದ್ಯಾರ್ಥಿಗಳಿಬ್ಬರ ಮಾರಾಮಾರಿ


Team Udayavani, Mar 21, 2024, 11:54 PM IST

attack (2)

ಮಂಗಳೂರು: ನಗರದ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಹುಡುಗಿ ವಿಚಾರದಲ್ಲಿ ಹೊಡೆದಾಡಿದ್ದು, ಒಬ್ಬ ಯುವಕನಿಗೆ ಮುಖದಲ್ಲಿ ರಕ್ತ ಒಸರುವ ರೀತಿ ಹೊಡೆಯಲಾಗಿದ್ದು, ಇದಕ್ಕೆ‌ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

ನೀರುಮಾರ್ಗ ಬಳಿಯ ಪಾಲ್ದನೆಯಲ್ಲಿ ಘಟನೆ ನಡೆದಿದೆ. ನಗರದ ಬಜ್ಜೋಡಿ ನಿವಾಸಿ ಯುವಕ ತಾನು ಪ್ರೀತಿಸುತ್ತಿದ್ದ ಹುಡುಗಿಯಲ್ಲಿ ಪದೇ ಪದೇ ಹಣ ಕೇಳಿ ಹಿಂಸೆ ನೀಡುತ್ತಿದ್ದ. ಈ ಬಗ್ಗೆ ಯುವತಿ ತನ್ನ ನೀರುಮಾರ್ಗದ ಗೆಳೆಯನಿಗೆ ವಿಷಯ ತಿಳಿಸಿದ್ದಳು. ಇದನ್ನರಿತ ಯುವಕ ಬಜ್ಜೋಡಿಯಿಂದ ಐದಾರು ಮಂದಿ ಯುವಕರ ಜೊತೆಗೆ ಕಾರಿನಲ್ಲಿ ನೀರುಮಾರ್ಗಕ್ಕೆ ತೆರಳಿ, ಆಕೆಯ ಗೆಳೆಯನನ್ನು ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಅವರ ನಡುವೆ ಹೊಡೆದಾಟ ನಡೆದಿದ್ದು, ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹುಡುಗರು ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಒಬ್ಬ ಯುವಕ ಕಳೆದ ವರ್ಷ ಡಿಗ್ರಿ ಪೂರೈಸಿದ್ದರೆ, ಹಲ್ಲೆ ನಡೆಸಿದ ಯುವಕ ಈ ಸಲ ಅಂತಿಮ ಪದವಿಯಲ್ಲಿದ್ದಾನೆ ಎಂದು‌ ತಿಳಿದು ಬಂದಿದೆ. ಎರಡೂ ಕಡೆಯ ಕುಟುಂಬಸ್ಥರು ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ಪ್ರಕರಣವನ್ನು ರಾಜಿಯಲ್ಲಿ ಇತ್ಯರ್ಥ ಮಾಡಿದ್ದಾರೆ. ಪೊಲೀಸರು ಮುಚ್ಚಳಿಕೆ ಬರೆಸಿ ಕಳಿಸಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.