Sidlingu 2; ಡಬಲ್‌ನಿಂದ ದೂರ.. ಸಿಂಗಲ್‌ ಮೀನಿಂಗ್‌ನತ್ತ ವಿಜಯ ಪ್ರಸಾದ್‌


Team Udayavani, Mar 24, 2024, 11:15 AM IST

vijay prasad’s sidlingu 2 movie muhurtha

ಡಬಲ್‌ ಮೀನಿಂಗ್‌ ಸಂಭಾಷಣೆಯ ಸಿನಿಮಾಗಳಲ್ಲಿ ಖುಷಿ ಕಾಣುತ್ತಿದ್ದ ನಿರ್ದೇಶಕ ವಿಜಯ ಪ್ರಸಾದ್‌ ಈ ಬಾರಿ ಸಿಂಗಲ್‌ ಮೀನಿಂಗ್‌ ಮೂಲಕ ಮತ್ತೆ ಬರಲು ರೆಡಿಯಾಗಿದ್ದಾರೆ. ಅತಿಯಾದ ಡಬಲ್‌ ಮೀನಿಂಗ್‌ ವರ್ಕ್‌ ಆಗುತ್ತಿಲ್ಲ ಎಂಬುದು ಅವರಿಗೆ ಈಗ ಮನವರಿಕೆಯಾಗಿದೆ. ಅದೇ ಕಾರಣದಿಂದ ಈ ಬಾರಿ ಅವರು ಮತ್ತೆ ನಂಬಿರೋದು “ಸಿದ್ಲಿಂಗು’ವನ್ನು.

ನಿಮಗೆ ಗೊತ್ತಿರುವಂತೆ ಈ ಹಿಂದೆ “ಸಿದ್ಲಿಂಗು’ ಸಿನಿಮಾ ಮಾಡಿದ್ದರು ವಿಜಯ ಪ್ರಸಾದ್‌. ಆ ಸಿನಿಮಾ ಕೂಡಾ ಹಿಟ್‌ ಆಗಿತ್ತು. ಚಿತ್ರಮಂದಿರಕ್ಕಿಂತ ಟಿವಿಯಲ್ಲಿ ಆ ಚಿತ್ರ “ಚೆನ್ನಾಗಿಯೇ’ ಓಡಿತ್ತು. ಈಗ “ಸಿದ್ಲಿಂಗು-2′ ಮಾಡುತ್ತಿದ್ದಾರೆ. ಅವರಿಗೆ ಮತ್ತೆ “ಲೂಸ್‌ಮಾದ’ ಯೋಗಿ ಜೊತೆಯಾಗಿದ್ದಾರೆ. ರಮ್ಯಾ ಬದಲು ಸೋನುಗೌಡ ಬಂದಿದ್ದಾರೆ.  ಶುಕ್ರವಾರ ಸಿನಿಮಾದ ಮುಹೂರ್ತ ನೆರವೇರಿದೆ.

“ಇದು 6 ವರ್ಷದಿಂದ 60 ವರ್ಷದವರು ಕುಟುಂಬ ಸಮೇತ ನೋಡುವ ಸಿನಿಮಾ’ ಎನ್ನುತ್ತಾರೆ ವಿಜಯ ಪ್ರಸಾದ್‌.ಶ್ರೀಹರಿ ರೆಡ್ಡಿ ಈ ಸಿನಿಮಾದ ನಿರ್ಮಾಪಕರು. “ಇದು ನನ್ನ ಕೆರಿಯರ್‌ಗೆ ಮಹತ್ವದ ತಿರುವು ಕೊಟ್ಟ ಸಿನಿಮಾ. ಹಾಗಾಗಿ ಅದರ ಸೀಕ್ವೆಲ್‌ ಬರುತ್ತಿರೋದು ಖುಷಿಯ ವಿಚಾರ’ ಎನ್ನುವುದು ಯೋಗಿ ಮಾತು.

ನಾಯಕಿ ಸೋನು ಗೌಡ ಕೂಡಾ ಈ ತಂಡ ಸೇರಿದ್ದಕ್ಕೆ ಖುಷಿಯಾಗಿದ್ದಾರೆ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.