ಬೆಳಗಾವಿ: ಲಕ್ಷ್ಮಿ ಹೆಬ್ಬಾಳಕರ್ ವಿರುದ್ಧ ಸಂಸದೆ ಮಂಗಳಾ ಅಂಗಡಿ ಆಕ್ರೋಶ

ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೆ ಸಲ ಶಾಸಕಿ ಆಗುತ್ತಲೆ ಸಚಿವೆ

Team Udayavani, Mar 30, 2024, 11:11 PM IST

1-wqewewqe

ಬೆಳಗಾವಿ: ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ತಮ್ಮ ಕುಟುಂಬದ ಬಗ್ಗೆ ಅವಮಾನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳಕರ ವಿರುದ್ಧ ಸಂಸದೆ ಮಂಗಳಾ ಸುರೇಶ ಅಂಗಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಸಚಿವರು ಕೀಳುಮಟ್ಟದ ರಾಜಕಾರಣ ಮಾಡುವದನ್ನು ನಿಲ್ಲಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

ಜಗದೀಶ ಶೆಟ್ಟರ ಅವರು ಅಂಗಡಿ ಕುಟುಂಬದ ಟಿಕೆಟ್ ಕಿತ್ತುಕೊಂಡಿದ್ದಾರೆ ಎಂಬ ಸಚಿವೆ ಹೆಬ್ಬಾಳಕರ ಹೇಳಿಕೆಗೆ ಪತ್ರಿಕಾ ಪ್ರಕಟಣೆಯ ಮೂಲಕ ಪ್ರತಿಕ್ರಿಯೆ ನೀಡಿರುವ ಸಂಸದೆ, ಟಿಕೆಟ್ ಕಿತ್ತುಕೊಂಡಿದ್ಧಾರೆ ಎನ್ನುವಂತಹ ಕ್ಷುಲ್ಲಕ ಹೇಳಿಕೆಗೆ ನಾನು ಪ್ರಜ್ಞಾವಂತ ಪ್ರಜೆಯಾಗಿ ಉತ್ತರಿಸಲಾರೆ. ಲಕ್ಷ್ಮಿ ಹೆಬ್ಬಾಳಕರ ಅವರು ಜಿಲ್ಲೆಯ ಹಿರಿಯ ರಾಜಕಾರಣಿಗಳನ್ನು ಬದಿಗೊತ್ತಿ ಎರಡನೆ ಸಲ ಶಾಸಕಿ ಆಗುತ್ತಲೆ ಸಚಿವರೂ ಆಗಿದ್ದಾರೆ. ಜಿಲ್ಲೆಯಲ್ಲಿ ನಿಮಗಿಂತ ಹಿರಿಯರಾದ ಮಹಾಂತೇಶ ಕೌಜಲಗಿ, ಅಶೋಕ ಪಟ್ಟಣ ಅವರಿಂದ ಸಚಿವ ಸ್ಥಾನ ಕಿತ್ತುಕೊಂಡವರು ನೀವು. ಆದರೆ ಈ ವಿಷಯವನ್ನು ಇದುವರೆಗೆ ನಾವು ಪ್ರಸ್ತಾಪ ಮಾಡಿರಲಿಲ್ಲ. ಜಿಲ್ಲೆಯ ಜನರಿಗೆ ಈ ವಿಷಯ ಚನ್ನಾಗಿ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮಗೆ ಪಕ್ಷ ಮೊದಲು ಕುಟುಂಬ ನಂತರ. ಪಕ್ಷದ ನಿರ್ಧಾರಕ್ಕೆ ನಮ್ಮ ಕುಟುಂಬ ವಿರೋಧ ಮಾಡಿಲ್ಲ. ಯಾವತ್ತೂ ಬಿಜೆಪಿ ಸಿದ್ದಾಂತ ನಂಬಿ ರಾಜಕೀಯ ಮಾಡಿದ್ದೇವೆ. ಸುರೇಶ ಅಂಗಡಿ ಅವರು ಸಹ ಬದುಕಿನುದ್ದಕ್ಕೂ ಬಿಜೆಪಿ ತತ್ವದಂತೆ ಬದುಕಿದ ರಾಜಕಾರಿಣಿ ಆಗಿದ್ದರು. ಅವರ ನಂತರ ಪಕ್ಷ ನನಗೆ ಅವಕಾಶ ಕೊಟ್ಟಿತು. ಈ ಬಾರಿ ಮಾಜಿ ಸಿಎಂ ಜಗದೀಶ ಶೆಟ್ಟರ್ ಅವರಿಗೆ ಟಿಕೆಟ್ ನೀಡುವುದಾಗಿ ವರಿಷ್ಠರು ಹೇಳಿದ ತತ್ ಕ್ಷಣ ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತಳಾಗಿ ಸಂತೋಷದಿಂದ ಒಪ್ಪಿಕೊಂಡೆ ಎಂದಿದ್ದಾರೆ.

ಟಾಪ್ ನ್ಯೂಸ್

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Kadaba ಸಾಲಭಾದೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

1-rava

Vote ನೀಡದವರಿಗೆ ತೆರಿಗೆ ಹೆಚ್ಚು ಮಾಡಿ: ನಟ ಪರೇಶ್‌ ರಾವಲ್‌ ಸಲಹೆ

1-asasa

LS Election; 5ನೇ ಹಂತದಲ್ಲಿ ಶೇ.58.96 ಮತದಾನ:TMC ಮತ್ತು BJP ನಡುವೆ ವಿವಿಧೆಡೆ ಗಲಾಟೆ

1-asaaasas

Dalai Lama ವಿರುದ್ಧ ಅವಹೇಳನ: ಕಂಗನಾ ವಿರುದ್ಧ ಕಪ್ಪು ಬಾವುಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ. ಗುಡ್ಡಕಾಯು ನಿಧನ

Belagavi; ಗೋಕಾಕ ಮಾಜಿ ಶಾಸಕ ಚಂದ್ರಶೇಖರ ಟಿ ಗುಡ್ಡಕಾಯು ನಿಧನ

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಪ್ರೀತಿಸಿದ ಯುವಕನ ಮೇಲೆ ಬಿಸಿನೀರು: ಆಸ್ಪತ್ರೆಗೆ ದಾಖಲು

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Madikeri ಕಾಳು ಮೆಣಸು ಕಳವು ಪ್ರಕರಣ: 24 ಗಂಟೆಗಳಲ್ಲಿ ಆರೋಪಿಗಳ ಬಂಧನ

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Brahmavar ಚೆಂಡು ತೆಗೆಯುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Hubli; ಜಾನುವಾರು ಮೇಯಿಸಲು ಹೋಗಿದ್ದ ಯುವಕ ಸಿಡಿಲು ಬಡಿದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.