ಅಬ್ಬೆಯಮಜಲು ಶ್ರೀ ಮಹಮ್ಮಾಯಿ ಸನ್ನಿಧಿ ಧರ್ಮಸ್ಥಳದಿಂದ ಆರ್ಥಿಕ ನೆರವು
Team Udayavani, Apr 2, 2024, 10:06 AM IST
ಬಂಟ್ವಾಳ: ನರಿಕೊಂಬು ಗ್ರಾಮದ ಅಬ್ಬೆಯಮಜಲು ಶ್ರೀ ಮಹಮ್ಮಾಯಿ ಸನ್ನಿಧಿಯ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1ಲಕ್ಷ ರೂ.ಗಳ ಆರ್ಥಿಕ ನೆರವನ್ನು ಬ್ರಹ್ಮಕಲಶೋತ್ಸವ ಸಮಿತಿಗೆ
ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್
ನೆರವು ಹಸ್ತಾಂತರಿಸಿದರು.
ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್, ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್, ಯೋಜನೆಯ ನರಿಕೊಂಬು ಎ ಒಕ್ಕೂಟ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ, ಬಿ ಒಕ್ಕೂಟ
ಅಧ್ಯಕ್ಷ ಜಯಂತ, ನರಿಕೊಂಬು ಗ್ರಾ.ಪಂ. ಸದಸ್ಯ ಕಿಶೋರ್ ಶೆಟ್ಟಿ, ಜಿಲ್ಲಾ ವಿಮಾ ಸಮನ್ವಯಾಧಿಕಾರಿ ಹೇಮಲತಾ ಹೆಗ್ಡೆ,
ಸೇವಾ ಪ್ರತಿನಿಧಿಗಳಾದ ಕುಸುಮಾವತಿ, ಪ್ರತಿಭಾ, ಮಹಮ್ಮಾಯಿ ಸನ್ನಿಧಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಶ್ರೀಶ ರಾಯಸ, ಟ್ರಸ್ಟಿಗಳಾದ ಉದಯಕುಮಾರ್ ಶೆಟ್ಟಿ, ಮಾಧವ ಅಂಚನ್, ಗೋಪಾಲ ಅಂಚನ್, ವಾಮನ ಪೂಜಾರಿ, ಯತೀಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಮಹಿಳಾ ಸಮಿತಿಯ ಶೀಲಾವತಿ, ಶೋಭಾ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ
Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ
Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ
List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!
Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್ಗೂ ಹಾನಿ